ಕ್ರಿಯಾಶೀಲತೆಗೆ ವೇದಿಕೆಯಾದ ಚಿತ್ರ ಪ್ರದರ್ಶನ


Team Udayavani, Mar 8, 2019, 12:30 AM IST

q-9.jpg

ಇತ್ತೀಚೆಗೆ ಕಾಸರಗೋಡಿನ ಚೆಟ್ಟುಂಗುಯಿ ಕೆ.ಎಸ್‌.ಎ. ಶಾಲೆಯಲ್ಲಿ ಆಯೋಜಿಸಲಾಗಿದ್ದ ಚಿತ್ರಪ್ರದರ್ಶನ ಮತ್ತು ವಸ್ತು ಪ್ರದರ್ಶನ ಇನ್‌ಸ್ಪಾಯರ್‌-2019ದಲ್ಲಿ ಶಾಲಾ ವಿದ್ಯಾರ್ಥಿಗಳ ಕ್ರಿಯಾಶೀಲ ಪ್ರಪಂಚದ ಅನಾವರಣವಾಯಿತು. ಎಟಿಎಮ್‌ನಿಂದ ಹಿಡಿದು ಟೆ„ಟಾನಿಕ್‌ ಹಡಗಿನ ವರೆಗೆ ಅದ್ಭುತವಾದ ಪ್ರಪಂಚವನ್ನು ತೆರೆದಿಟ್ಟ ಪುಟ್ಟ ಕರಗಳ ಚಾಣಾಕ್ಷತೆ ಮೆಚ್ಚತಕ್ಕದ್ದು. ಈ ಸಂದರ್ಭದಲ್ಲಿ ಪ್ರೇಕ್ಷಕರನ್ನು ಬಹುವಾಗಿ ಸೆಳೆದ ವಿಭಾಗ ಚಿತ್ರಕಲಾ ಪ್ರದರ್ಶನ. 6ರಿಂದ 9ನೇ ತರಗತಿ ವಿದ್ಯಾರ್ಥಿಗಳು ರಚಿಸಿದ ವರ್ಣಮಯ ಲೋಕದಲ್ಲಿ ತಮ್ಮ ಸುತ್ತುಮುತ್ತಲಿನ ಆಗುಹೋಗುಗಳನ್ನು ಪುಟ್ಟ ಮನಸುಗಳು ಕುಂಚದಲ್ಲಿ ಸೆರೆಹಿಡಿದು ಬೆರಗುಮೂಡಿಸಿದ್ದರು. 

ಸೂರ್ಯೋದಯ, ಸೂರ್ಯಾಸ್ತ, ನಶಿಸುತ್ತಿರುವ ವನರಾಶಿ, ಬರಗಾಲ, ಪ್ರಕೃತಿಯ ರಮಣೀಯತೆ ಹತ್ತು ಹಲವು ವರ್ಣಗಳಲ್ಲಿ ಕ್ಯಾನ್ವಾಸಿನ ಮೇಲೆ ಜೀವಂತವಾಗಿ ಮೈತಳೆದವು. ಕಾಲ ಬದಲಾದಂತೆ ನಮ್ಮ ಜೀವನ ಶೆ„ಲಿ ಬದಲಾಗುತ್ತದೆ. ಹಾಗೆಯೇ ಅದರ ಪರಿಣಾಮ ಪ್ರಕೃತಿಯ ಮೇಲೆ ಉಂಟುಮಾಡುವ ಅಸಮತೋಲನೆಯನ್ನು ಸೂಕ್ಷ್ಮವಾಗಿ ಗಮನಿಸಿದ ವಿದ್ಯಾರ್ಥಿನಿ ಬರೆದ ಗೆರೆಗಳಲ್ಲಿ, ಚೆಲ್ಲಿದ ಬಣ್ಣಗಳಲ್ಲಿ ಒಳಗಿನ ನೋವು ವ್ಯಕ್ತವಾಗಿ ಬಿಂಬಿತವಾಗಿತ್ತು. ಚಿತ್ರದ ಒಂದು ಭಾಗ ಸುಂದರ ಪ್ರಕೃತಿಯ ಸೊಬಗಿಗೆ ಮರುಳಾಗಿತ್ತಾದರೂ ಇನ್ನರ್ಧ ಭಾಗ ಆಧುನಿಕ ಪ್ರಪಂಚದ ದುಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ. ಬೆಳೆದುನಿಂತ ಕಟ್ಟಡಗಳ ನಡುವೆ ಸತ್ತು ಹೋದ ರೆಂಬೆ ಕೊಂಬೆಗಳು ಮರೆಯಾಗುತ್ತಿರುವ ಮಾನವೀಯ ಸಂಬಂಧಗಳಿಗೆ ಸಾಕ್ಷಿಯಾಗಿದೆ. ಮೌನದಲ್ಲೇ ಕಂಬನಿ ಮಿಡಿಯುವ ಬಾನಾಡಿಯಂತೂ ನಾವು ಜಾಗ್ರತರಾಗಬೇಕಾದ ಅಗತ್ಯವನ್ನು ಸಾರಿ ಹೇಳುತ್ತಿತ್ತು. 9ನೇ ತರಗತಿ ವಿದ್ಯಾರ್ಥಿನಿ ಶಮೈಳಾಳ ಈ ಪ್ರಯತ್ನ ಶ್ಲಾಘನೀಯ.

ವಿದ್ಯಾ ಗಣೇಶ್‌

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.