ಸ್ವರಾಲಂಕಾರ ಗಾನ ಮಾಧುರ್ಯ


Team Udayavani, Mar 15, 2019, 12:30 AM IST

x-39.jpg

ವಿಟ್ಲ ಶ್ರೀ ಭಗವತಿ ದೇವಸ್ಥಾನದಲ್ಲಿ ಸ್ವರ ಸಿಂಚನ ಸಂಗೀತ ಶಾಲಾ ವಿಧ್ಯಾರ್ಥಿಗಳಿಂದ ಶಾಸ್ತ್ರೀಯ ಸಂಗೀತೋತ್ಸವ ಸವಿತಾ ಕೋಡಂದೂರು ನಿರ್ದೇಶನದಲ್ಲಿ ಅಮ್ಮ ಆನಂದ ದಾಯಿನಿ, ಪದವರ್ಣ , ಗಂಭೀರ ನಾಠ ರಾಗ, ಆದಿತಾಳ, ಡಾ| ಬಾಲಮುರಳಿ ಕೃಷ್ಣ ವಿರಚಿತ ಹಾಡಿನೊಂದಿಗೆ ಪ್ರಾರಂಭಗೊಂಡು ದೇವಿ ಸ್ತುತಿ, ಭಗವತಿ ದೇವಿ ಸ್ತುತಿ, ಸುಮಧುರ ಹಾಡುಗಳ ಸುರಿಮಳೆ ಒಂದಕ್ಕಿಂತ ಒಂದು ಚೆನ್ನ. ಇವರು ಹಾಡೋ ಭಕ್ತಿ ಗೀತೆಗಳನ್ನು ಕೇಳುವುದೆ ಚಂದ ವಾತಾಪಿ ಗಣಪತಿಂ, ಗಣೇಶ ಸ್ತುತಿ, ಶ್ರೀ ಗುರುಂ, ನಾದ ನಿನಾದದ ಕನಸು ಕಂಗಳ ಅಪೂರ್ವ ರಾಗದಲ್ಲಿ ರಂಜಿಸಿದರು. 

ವಿದ್ಯಾರ್ಥಿಗಳು ನಿನ್ನ ಕೋರಿ, ಶ್ರೀ ಗುರುಗುಹ, ಕಾಗದ ಬಂದಿದೆ, ಪಾಹಿಶಿವೆ, ನಾರಸಿಂಹನೆಂಬೋ, ಗೋವರ್ಧನ, ಮಾಯಾತೀತ, ಹಾಡುಗಳನ್ನು ಹಾಡಿ ಪ್ರೇಕ್ಷಕರ ಗಮನ ಸೆಳೆದರು. ಶ್ಯಾಮಲೆ ಮೀನಾಕ್ಷಿ, ಕುಂದ ಗೌರ, ರಾರ ವೇಣು, ವರಲೀಲ ಗಾನಲೋಲ, ಉತ್ತಮ ಕಂಠ ಸಿರಿಯಲ್ಲಿ ಸುಮಧುರ ಗಾಯನ ನೀಡಿದರು. 

ಶ್ರೀ ಗಣನಾತ, ಗರುಡಗಮನ ತವ, ಕಮಲಸುಲೋಚನ, ಶಕ್ತಿ ಸಹಿತ, ಪಾಹಿ ಪರ್ವತ, ನಾದು ಪೈ ಮುಂತಾದ ಸುಮಧುರ ಹಾಡುಗಳಿಗೆ ಧ್ವನಿಯಾಗಿ ಹಾಡುಗಳ ರಸದೌತಣ ಉಣಿಸಿದರು. ಕಲ್ಯಾಣ ರಾಮ ಹಾಗೂ ತಿಲ್ಲಾನದೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು. ಪಕ್ಕವಾದ್ಯದಲ್ಲಿ ಡಾ| ಎ.ವಿ. ನಾರಾಯಣ್‌, ಪ್ರಕಾಶ್‌ ಕ್ಯಾಲಿಕಟ್‌ ಮೃದಂಗ ವಾದಕರಾಗಿ,ವಯಲಿನ್‌ನಲ್ಲಿ ಶ್ರೀಪ್ರಿಯ ಪರಕ್ಕಜೆ ಸಾಥ್‌ನೀಡಿದರು. 
 
  ಸೌಮ್ಯಾ ಪೆರ್ನಾಜೆ 

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.