ಕುಕ್ಕಿಲ ಶಂಕರ ಭಟ್ಟರಿಗೆ ಗೌರವಾರ್ಪಣೆ


Team Udayavani, Mar 15, 2019, 12:30 AM IST

x-46.jpg

ವಿದ್ವಾನ್‌ ಕುಕ್ಕಿಲ ಶಂಕರ ಭಟ್ಟರು ಬಾಲ್ಯದಲ್ಲೇ ಸಂಗೀತದ ಕಡೆಗೆ ಅಪಾರ ಒಲವನ್ನು ಹೊಂದಿದ್ದರು. ಮಂಗಳೂರಿನ ಕಲಾನಿಕೇತನದ ಸುಂದರ ಆಚಾರ್ಯರಲ್ಲಿ ಮೃದಂಗವಾದನ ಮತ್ತು ಶ್ರೀನಿವಾಸ ಉಡುಪರಲ್ಲಿ ಪಿಟೀಲು ವಾದನ ಅಭ್ಯಾಸ ಮಾಡಿದರು. ಅನಂತರ ಮೈಸೂರಿನ
ವಿ| ಕೆ. ಹರಿಶ್ಚಂದ್ರನ್‌ ಅವರಲ್ಲಿ ಎಂಟು ವರ್ಷ ಮೃದಂಗ ವಾದನದ ಪ್ರೌಢ ಶಿಕ್ಷಣ ಪಡೆದು ವಿದ್ವತ್‌ ಪದವಿ ಪಡೆದರು.ಜೊತೆಯಲ್ಲಿ ಪಿಟೀಲು ವಿದ್ವಾಂಸರಾದ ಮಹಾದೇವಪ್ಪನವರಲ್ಲಿ ಮೂರು ವರ್ಷಗಳ ಕಾಲ ಪಿಟೀಲುವಾದನವನ್ನೂ ಅಭ್ಯಾಸ ಮಾಡಿದರು. ಮೈಸೂರಿನ ಪ್ರಸಿದ್ಧ ಕಲಾವಿದರಿಗೆ ಸ್ವತಂತ್ರವಾಗಿ ಮತ್ತು ತಮ್ಮ ಗುರುಗಳ ಜೊತೆಗೆ ಪಕ್ಕವಾದ್ಯ ನೀಡಿದ ಹೆಗ್ಗಳಿಕೆ ಇವರದು. 

ಊರಿನಲ್ಲಿ ಬಂದು ನೆಲೆಸಿದ ಬಳಿಕ 1975ರಿಂದ ಪುತ್ತೂರಿನಲ್ಲಿ ಕಾಂಚನ ನಾರಾಯಣ ಭಟ್ಟರು ನಡೆಸುತ್ತಿದ್ದ ಉಮಾಮಹೇಶ್ವರ ಸಂಗೀತ ಕಲಾಶಾಲೆಯಲ್ಲಿ ಮೃದಂಗ ವಾದನ ತರಬೇತಿ ನೀಡುತ್ತಾ ಪ್ರಾಚಾರ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜೊತೆಗೆ ಮೃದಂಗ ವಾದನ ತರಬೇತಿ ನೀಡಿದ್ದಾರೆ.

ಜ್ಯೇಷ್ಠ ಪುತ್ರ ಮುರಳೀಕೃಷ್ಣ ಕುಕ್ಕಿಲ ಅವರನ್ನು ಮೃದಂಗ ಕಲಾವಿದರನ್ನಾಗಿ ರೂಪಿಸಿದ್ದಲ್ಲದೆ, ರವಿ ಭಟ್‌, ಬಾಲಕೃಷ್ಣ ಹೊಸಮನೆ ಮತ್ತು ನಿಕ್ಷಿತ್‌ ಪುತ್ತೂರು ಅವರಂಥ ಕಲಾವಿದರುಗಳನ್ನು ನಾಡಿನ ಪ್ರತಿಷ್ಠಿತ ಸಭಾಗಳಲ್ಲಿ ಕಾರ್ಯಕ್ರಮ ನೀಡುವ ಮಟ್ಟಕ್ಕೆ ಬೆಳೆಸಿದ್ದಾರೆ. ಇವರ ಅದಮ್ಯ ಸಂಗೀತ ಸೇವೆಯನ್ನು ಪರಿಗಣಿಸಿ ಸಂಗೀತ ಪರಿಷತ್‌ ಮಂಗಳೂರು(ರಿ.), ತನ್ನ ರಜತ ಸಂಭ್ರಮಾಚರಣೆಯ ಸಮಾರೋಪ ಸಮಾರಂಭದಲ್ಲಿ ಮಾ.24ರಂದು ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಗೌರವಿಸಲಿದೆ.                         

ಕೃಷ್ಣಮೂರ್ತಿ

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.