ಕುಜಗ್ರಹ ದೋಷ ಮತ್ತು ದಾರಿದ್ರ್ಯ ಅಂದರೆ ಏನು?


Team Udayavani, Nov 4, 2017, 12:46 PM IST

9.jpg

ಕುಜ ಗ್ರಹವು  ಅನೇಕ ಉಪಟಳಗಳನ್ನು ನೀಡುವ ದುಷ್ಟ ಗ್ರಹ. ಕುಜನ ಜೊತೆಗಿನ ರಾಹು, ಕುಜನ ಜೊತೆಗಿನ ಶನೈಶ್ಚರ, ರವಿ ಹಾಗೂ ಕ್ಷೀಣ ಚಂದ್ರರು ಜೀವನವನ್ನು ದಾರಿದ್ರ್ಯದ ಕೂಪಕ್ಕೆ ತಳ್ಳಬಲ್ಲ   ರು. ಶುಕ್ರ ಗ್ರಹ ವಂತೂ ಲೈಂಗಿಕ ಜೀವನವನ್ನು ಸಾಕ್ಷಾತ್‌ ನರಕವನ್ನಾಗಿಸಬಲ್ಲದು. ಮೇಲ್ನೋಟಕ್ಕೆ ಏನೂ ತಿಳಿಯದೇ ಹೋದರೂ ಒಳಗೊಳಗೇ ಸುಡುವ ಕುದಿ ಎಣ್ಣೆಯ ತಾಪವನ್ನು ಕುಜ ಗ್ರಹವು ಕೆಲ ಗ್ರಹಗಳ ಜೊತೆ ಸೇರಿ ಬದುಕನ್ನು ಬವಣೆಗಳ ಕೂಪವನ್ನಾಗಿಸಬಲ್ಲದು. ಭಾರತದ ಬಹು ಬಲಾಡ್ಯ ನಾಯಕನೊಬ್ಬನಿಗೆ ಕುಜ ಗ್ರಹ ದೋಷವು ಇರದಿದ್ದರೆ, ಸಾಧನೆಯ ಶಿಖರ ಏರಲು ತುಂಬಾ ಅವಕಾಶಗಳು ಕೂಡಿ ಬರುತ್ತಿದ್ದವು. ಆದರೆ ಈ ರಾಷ್ಟ್ರ ನಾಯಕನಿಗೆ ಮೂಲತಃ ತನ್ನ ವೈಯಕ್ತಿಕ ಸಮಸ್ಯೆಗಳನ್ನೇ ನೀಗಿಸಿಕೊಳ್ಳಲು ಸಾಧ್ಯವಾಗದೇ ಹೋಗಿದ್ದು ಜನ್ಮ ಕುಂಡಲಿಯಲ್ಲಿ ಅಂಟಿಕೊಂಡಿದ್ದ ಕುಜ ದೋಷದ ಪರಿಣಾಮದಿಂದ ಎನ್ನಬಹುದು. ಜೊತೆಗೆ ದೋಷಪೂರ್ಣ ಕುಜಗ್ರಹವನ್ನು ಶನಿ ತನ್ನ ಕ್ರೂರ ದೃಷ್ಟಿಯಿಂದ ನೋಡಿರುವುದು, ವೈಯಕ್ತಿಕ ಬದುಕಿನಲ್ಲಿ ಎಲ್ಲಾ ಇದ್ದೂ ಏನನ್ನೂ ಪಡೆದಿಲ್ಲವೆಂಬ ಮನೋ ಸ್ಥಿತಿಯಲ್ಲಿ ಈ ನಾಯಕನನ್ನು ಅತಂತ್ರವಾಗಿಸಿದೆ. ಕ್ಷೀಣನಾದ ಚಂದ್ರನಿಂದಾಗಿ ಮಾತಿನ ಶಕ್ತಿ ಯಾಗಲೀ, ಸ್ಥೈರ್ಯವಾಗಲೀ ಇಲ್ಲವಾಗಿದೆ. 

ಈ ನಾಯಕ ಯಾರು ಎಂಬುದು ಇಲ್ಲಿ ಮುಖ್ಯವಲ್ಲ. ನಾಯಕನ ಪರ ದಾಟಗಳು ಮುಖ್ಯ. ಒಂದು ರೀತಿಯ ದಾರಿದ್ರ್ಯ  ಆತನ ಜೀವನವನ್ನು ಸುತ್ತುವರಿದಿದೆ. ಧನಕನಕಗಳ ಕೊರತೆಯೊಂದೇ ದಾರಿದ್ರ್ಯವಲ್ಲ. ಧನಕನಕಗಳಿದ್ದೂ, ಆಳುಗಳು, ಸಹಾಯಕರು, ಆಜ್ಞಾಧಾರಕರು ಇದ್ದೂ ಶೂನ್ಯ ಸ್ಥಿತಿ. ಇದ ಕ್ಕೆ ಕುಜ ದೋಷ ವೇ ಪ್ರಧಾನ  ಕಾರಣ.ಇನ್ನು ಕುಜ ದೋಷ ಕ್ಕೆ ಸರ್ಪ, ಶನಿ, ಕ್ಷೀಣ ಚಂದ್ರರು ಇನ್ನಿಷ್ಟು ಕೆಂಡ ಸುರಿದು ಯಾತನೆಯ ಕೆಂಡಗಳು ಪ್ರಜ್ವಲಿಸುವಂತೆ ಮಾಡಿದ್ದಾರೆ. 

ಕುಜ ಗ್ರಹ ಮತ್ತು ಸಂತಾನ ಉಪಟಳ
ಸಂತಾನವೇ ಆಗದಿರುವುದು ಒಂದು ಬಾಧೆ. ಆದರೆ ಸಂತಾನ ಭಾಗ್ಯ ಇದ್ದೂ ಪುತ್ರನ, ಪುತ್ರಿಯ ಉಪ ಟಳಗಳನ್ನು ಎದುರಿಸುತ್ತಿರುವ ಕೋಟಿಗಟ್ಟಲೆ ಜನರಿದ್ದಾರೆ. ಶ್ರದ್ಧೆ, ಮೇಧಾ ಶಕ್ತಿ, ಯಶಸ್ಸು, ಪ್ರಜ್ಞಾ ಬ ಲ, ವಿದ್ಯೆ, ಬುದ್ಧಿ, ಸಂಪತ್ತು, ತೇಜಸ್ಸು, ಆರೋಗ್ಯ, ಆಯಸ್ಸು ಇತ್ಯಾದಿ ಎಲ್ಲಾ ಸಮೃದ್ಧಿಯ ದಿಕ್ಕಿನಲ್ಲಿ ಸ್ವಸ್ಥವಾಗಿದೆ ಎಂದು ತಿಳಿದು ಕೊಂಡ ಸರಿಯಾದ ಸಂದರ್ಭದಲ್ಲಿಯೇ ಪುತ್ರನ, ಪುತ್ರಿಯ ಉಪಟಳ ಶುರುವಾದಾಗ ಎಲ್ಲಾ ಯಶಸ್ಸುಗಳನ್ನು ಪಡೆದು ಏನು ಬಂತು? ಇಡೀ ಜೀವನದಲ್ಲಿ ಕಾಪಿಟ್ಟು ಕೊಂಡು ಬಂದ ವಂಶದ ಮರ್ಯಾದೆ, ವರ್ಚಸ್ಸು ಇತ್ಯಾದಿ ಬೀದಿಗೆ ಬಂದು ಇನ್ನಿಲ್ಲದ ತಾಪತ್ರಯಗಳ ಗೋಜ ಲಿಗೆ ಬದುಕನ್ನು ತಂದು ನಿಲ್ಲಿಸಬಹುದಾಗಿದೆ. ಏನೇ ಮಾಡಿದರೂ ಪುತ್ರನಿಗೋ, ಪುತ್ರಿ ಗೋ ತಂದೆ-ತಾಯಿಯನ್ನು ಬಿಟ್ಟು ಅನ್ಯ ರೇಹಿತವಾಗಿ, ಹಿತೈಷಿಗಳಾ ಗಿ ಕಾಣುತ್ತಾ ರೆ.

ಎಂತೆಂಥ ಸಮರ್ಥ ಶಕ್ತಿ ಶಾಲಿ ಜನರು ಈ ಬಳಲಿಕೆಯನ್ನು ಪಡೆದಿಲ್ಲ? ಬಹು ಮನ್ನಣೆ ಪಡೆದ ವ್ಯಕ್ತಿಗಳು ತಮ್ಮ ಸಾರ್ವಜನಿಕ ಜೀವನದ ಯಶಸ್ಸಿನ ನಾಗಾಲೋಟದಲ್ಲಿ ಮುಗ್ಗರಿಸಿನಗೆ ಪಾಟಲಿಗೆ ಈಡಾದ ದ್ದು ಸಂತಾನವೇ  ಶನಿಯಾಗಿ ಕಾಡಿದಾಗ. ಇದಕ್ಕೆ ಸಾವಿರಾರು ಉದಾಹರಣೆ ಕೊಡಬಹುದು. ಇವರ ಜಾತಕವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಕುಜನ ಬಾಧೆ ಅಪಾರಮಟ್ಟದ್ದಾಗಿರುತ್ತದೆ. ತಣ್ಣಗೆ ಹರಿತ ವಾದ ಚೂರಿಯೊಂದನ್ನು ಬೆನ್ನಿಗಿರಿಸಿ ಕುಜನು ವಿರೋಧಿಗಳ ಮೂಲಕ ತಂದೆ -ತಾಯಿಗಳಿಗೆ ಈ ಯಾತನೆ ಕೊಡುತ್ತಿರುತ್ತಾನೆ. ಯಾರ ಬಳಿ ಯೂ ಹೇಳಿಕೊಳ್ಳಲಾಗದು. ಬವಣೆಯನ್ನು ತಣ್ಣಗೆ ಒಳಗೇ ಅನುಭವಿಸಲೂ ಆಗದು. ಇಂಥ ಯಾತನೆ ದೇವರಿಗೇ ಪ್ರಿಯ. 

ವಿವಾಹೇತರ ಸಂಬಂಧಗಳು ಮತ್ತು ನರಕ ಕೂಪ
ಯಾವುದೋಮಾಯೆಯು ಸರ್ರನೆ ವ್ಯಕ್ತಿಗಳನ್ನು ವಿವಾಹೇತರ ಬಾಹ್ಯ ಸಂಬಂಧಗಳಿಗೆ ತಳ್ಳಿ ಬಿಡುತ್ತವೆ. ಸುಸ್ಥಿತ ಸಂಯೋಜನೆ ಹೊಂದಿರದಿದ್ದಲ್ಲಿ ಕುಜ-ಶುಕ್ರ ರು ಇಂಥದ್ದೊದು ಯಾತ ನೆ ಗೆ ಒಬ್ಬ ವ್ಯಕ್ತಿಯನ್ನು ತಳ್ಳಿ ಬಿಡಬಹುದು. ಈಗ ದೇಶಾದ್ಯಂತ ಅತ್ಯಾಚಾರದ ಸಂಬಂಧವಾಗಿ ಬಹುದೊಡ್ಡ ಚರ್ಚೆ, ಹೆಚ್ಚು ಹೆಚ್ಚು ಸ್ಫೋಟಕ ಸುದ್ದಿಗಳು ಕೇಳಿ ಬರುತ್ತಿವೆ. ಕುಜ ಗ್ರಹದ ಉಪಟಳ ವೇ ಇರ ದೆ ಸಹ ಜ ವ ಲ್ಲದ ಲೈಂಗಿಕ ಹಗರಣಗಳು ಒಬ್ಬ ವ್ಯಕ್ತಿಯ ಜೀವನದಲ್ಲಿ ಘಟಿಸಲಾರವು. ಪ್ರಾರಂಭದಲ್ಲಿ ಅತ್ಯಂತ ಮನೋಲ್ಲಾಸದ ಸಂಗತಿಯಾಗಿ ಏರ್ಪಡುವ ಲೈಂಗಿಕ ಸಂಪರ್ಕಗಳು ಕಾಲ ಕ್ರಮೇಣ ಬಾಯೆ¤ರೆದು ನುಂಗುವ ಸರ್ಪದ, ಹೆಬ್ಟಾವಿನ ದುರ್ಗಮ ಗುಹೆಗಳಾಗುತ್ತವೆ. ಕ್ಷಣ ಮಾತ್ರದ ವಿವೇಚನಾರಹಿತ ಅಚಾ ತುರ್ಯ ಜೀವನದ ಸುಖವನ್ನೇ ಆಪೋಶನ ಪಡೆದು ಬಿಡುತ್ತವೆ. ಇಳಿ ವಯಸ್ಸಿನಲ್ಲಿ ಎಷ್ಟೆಲ್ಲಾ ಪಾಡು ಗ ಳನ್ನು ಪಡುತ್ತಾ, ಬವಣೆ ಹೊಂದಿ ನರಳುತ್ತಿರುವ ವ್ಯಕ್ತಿಗಳಲ್ಲಿ ಶುಕ್ರ ಹಾಗೂ ಕುಜ, ಕುಜ ಹಾಗೂ ರಾಹು, ಕುಜ ಹಾಗೂ ಶನಿ ಗ್ರಹಗಳು ನಿರ್ದಿಷ್ಟ ಸುಯೋಜನೆ ಗೋ, ದುಷ್ಟದೋಷಕ್ಕೋ ಒಳಗಾದಾಗ ಪಡಿ ಪಾಟಲುಗಳಿಗೆ ಸುಲಭವಾಗಿ ಲೈಸೆನ್ಸ್‌ ಸಿಕ್ಕಿತು ಎಂದೇ ಅರ್ಥ. 

    ಭಾರ ತೀ ಯ ಚಿತ್ರ ರಂಗ ದ ಮೇರು ನ ಟ ನೊ ಬ್ಬ ಅನು ಭ ವಿ ಸು ತ್ತಿ ರು ವ ಕುಜ ಶುಕ್ರ ಯುತಿ ದೋಷ ಅಂತಿಂಥ ದ್ದ ಲ್ಲ. ತನ್ನ ಸೂಕ್ಷ್ಮ ವಾ ದ ಮಂಡ ನೆ, ತೂಕ ದ ಮಾ  ತು, ವಾಗ್ಮಿ ಯಾ ಗಿ, ಎಷ್ಟೆ ಲ್ಲಾ ಕೋರ್ಟ್‌ ಕೇಸು ಗ ಳ ನ್ನು ಗೆದ್ದ ಬಹು  ದೊ ಡ್ಡ ಲಾಯ ರ್‌ ಒಬ್ಬ ರು, ವೈಯ ಕ್ತಿ ಕ ಜೀವ ನ ದ ಲ್ಲಿ ಕುಜ ಶುಕ್ರ ಯುತಿ ದೋಷ ದಿಂದ ಪ ಟ್ಟ, ಪಡು  ತ್ತಿ  ರು ವ ಬವ ಣೆ ಅಂತಿಂಥ ದ್ದ ಲ್ಲ. ಈಗ ನಿಧ ನ ರಾ ಗಿ ರು ವ ಬಹು ಚಾ ಣಾ ಕ್ಷ, ಸೂಕ್ಷ್ಮ ಸಂವೇ ದ ನೆ ಯ, ಪರ ರಾ ಜ್ಯ ದ ಮುಖ್ಯ ಮಂತ್ರಿ ಯೊ ಬ್ಬ ರು  ಜೀವ ನ ದ  ಅಂತ್ಯ ದ ಲ್ಲಿ ಅನು ಭ ವಿ ಸಿ ದ ಮನೋ ವೇ ದ ನೆ ಗೆ ಆ ಸಂದ ರ್ಭ ದ ಲ್ಲಿ ಕೂಡಿ ಬಂದ ದೋಷ ಯು ಕ್ತ ಕುಜ ನ ದಶಾ ಕಾ ಲವೇ ಆದದ್ದು ಒಂದು ಆಕಸ್ಮಿಕವೇನಲ್ಲ. ಅಕ್ರಮ ದೈಹಿಕ ಸಂಬಂಧ, ಸ್ತ್ರೀ ಶಾಪ, ಸ್ತ್ರೀಯರಿಗೆ ಪುರುಷ ರೂಕ್ಷ ದೋಷ ಇತ್ಯಾದಿಗಳು ಇನ್ನಿಲ್ಲದ ಯಾತನೆಗಳ ಸುರಿಮಳೆಯನ್ನೇ ಸುರಿದಾವು. 

ವೈವಾಹಿಕ ವಿಳಂಬ, ಬಾಳ ಸಂಗಾತಿಗಳ ಬವಣೆ ಇತ್ಯಾದಿ
 ಬದುಕು ಎಲ್ಲಾ ಘಟ್ಟದಲ್ಲೂ ಸೂಕ್ಷ್ಮವಾದ ಒಂದು ಪರೀಕ್ಷೆ ಇದ್ದಂತೆ. ಜಟಿಲವಾದ ಗಣಿತವಿ ದ್ದಂತೆ. ಹೀಗಾಗಿ ಆಚಾ ರ, ವಿಚಾರಗಳನ್ನು, ರೂಢಿಯಲ್ಲಿನ ಸಂವಿಧಾನವನ್ನು ಮೀರಿ ವರ್ತಿಸಬಾರದು. ಹಾಗೆ ಅತಿ ಕ್ರಮಿಸಿ, ದುರ್ವರ್ತನೆ ತೋರಿದರೆ ಒಂದು ಘಟ್ಟದಲ್ಲಿ ಯಶಸ್ಸು ಸಿಕ್ಕಂತೆ ಅನಿಸಿದರೂ, ಪರಿಸ್ಥಿತಿ ಕೈ ಮೀರಿದಾಗ ಬಳಲಿಕೆ ಕಟ್ಟಿಟ್ಟದ್ದು. ಕುಜ ದೋಷ ವಿವಾಹ ನೆರವೇರದಂತೆ ಮಾಡಬಹುದು. ವಿವಾಹವಾದರೂ ವೈವಾಹಿಕ ಸುಖಕ್ಕೆಸವ ಕಳಿ ತಲೆ ದೋರಬಹುದು. ಮನೆಯಲ್ಲಿಯೇ ಎಲ್ಲ ವೂ ಸರಿಯಿಲ್ಲದಿದ್ದರೆ ಹೊರಗಿನದನ್ನು ನಿಯಂತ್ರಿಸಲು ಕಷ್ಟವಾದೀತು. ಅವಹೇಳನ, ವ್ಯಂಗ್ಯ, ನಗೆ ಪಾಟಲುಗಳಿಗೆ ಗುರಿಯಾಗಬಹುದು. ಗಂಡ ಹೆಂಡತಿಯರ ನಡುವಣ ಅಸ ಮ ತೋಲ ನ ಸ್ಥಿತಿ ಮಕ್ಕ ಳ ಮನೋ ಬಲವನ್ನು ಕುಸಿಯುವಂತೆ ಮಾಡ ಬಹುದು. ಚಿಕ್ಕ ತಪ್ಪೂ ಬದು ಕ ನ್ನು ಹಾಳು ಮಾಡ ಬ ಹು ದು. ಇಂದಿ ನ ವಿವಾಹಗಳು ಬೇಗ ಮುರಿದು ಬೀಳುತ್ತಿವೆ. ತಂದೆ-ತಾಯಿ ಗಳ ಸ್ವೇಚ್ಛೆ ಮಕ್ಕಳನ್ನು ಮಾನಸಿಕ ಯಾತನೆಗೆ ತಳ್ಳುತ್ತವೆ. ತಲೆ ಮಾರಿನ ಪ್ರಶ್ನೆ ನಿತ್ಯದ ಬವಣೆಗಳಾಗಿರಾಷ್ಟ್ರೀ ಯ ಸಮ ಸ್ಯೆಗಳಿಗೆ ಮೂಲವಾದೀತು. ಎಚ್ಚರ ಇರಲಿ.  

ಅನಂತ ಶಾಸ್ತ್ರಿ 

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುದೆಸೆ ಯಾವಾಗ ಆರಂಭವಾಗಲಿದೆ…

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುಬಲ ಯಾವಾಗ ಆರಂಭವಾಗಲಿದೆ…

jjhgfd

ಮಾರಕಾಧಿಪತಿ, ಭಾದಕಾಧಿಪತಿ: ಅಕಾಲಿಕ ಮರಣದ ಬಗ್ಗೆ “ಅಷ್ಠಮ ಸ್ಥಾನ” ಮುನ್ಸೂಚನೆ ಕೊಡುತ್ತದೆಯೇ?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.