ಸಾಷ್ಟಾಂಗ ನಮಸ್ಕಾರ ಎಂದರೇನು?


Team Udayavani, Dec 8, 2018, 11:20 AM IST

15.jpg

ಸಾಷ್ಟಾಂಗ ನಮಸ್ಕಾರ ಎಂದರೆ ಕಾಯಾ, ವಾಚಾ ಮತ್ತು ಮನಸಾ ದೇವತೆಗಳಲ್ಲಿ ಶರಣಾಗಿ ಆತ್ಮಶಕ್ತಿಯನ್ನು ಜಾಗೃತಗೊಳಿಸಿ, ಸ್ಥೂಲದೇಹ ಮತ್ತು ಸೂಕ್ಷ ¾ದೇಹಗಳನ್ನು ಸಂಪೂರ್ಣವಾಗಿ ಶುದ್ಧ ಮಾಡುವುದು.
ಉರಸಾ ಶಿರಸಾದೃಷ್ಟಾ  ಮನಸಾ ವಚಸಾ ತಥಾ ||
ಪದ್‌ಭ್ಯಾಂ ಕರಾಭ್ಯಾಂ ಜಾನುಭ್ಯಾಂ ಪ್ರಾಣಮೋಟಿಷ್ಟಾಂಗಮುಚ್ಯತೆ |
ಮೇಲಿನ ಶ್ಲೋಕೊಕ್ತಿಯಂತೆ,  ಎದೆ (1) , ತಲೆ (2), ದೃಷ್ಟಿ (ಕಣ್ಣುಗಳಿಂದ ನಮಸ್ಕಾರ ಮಾಡುವುದು) (3), ಮನಸ್ಸು (ಮನಸ್ಸಿನಿಂದ ನಮಸ್ಕಾರ ಮಾಡುವುದು) (4), ವಾಚಾ (ಬಾಯಿಂದ ನಮಸ್ಕಾರ ಎಂದು ಹೇಳುವುದು) (5), ಕಾಲು (6), ಕೈ (7) ಮತ್ತು ಮೊಣಕಾಲುಗಳನ್ನು (8) ಭೂಮಿಗೆ ತಗುಲಿಸಿ ನಮಸ್ಕಾರ ಮಾಡುವುದು ಎಂದರೆ ಸಾಷ್ಟಾಂಗ ನಮಸ್ಕಾರ ಮಾಡುವುದು.
ಈ ರೀತಿಯಲ್ಲಿ ಮಾಡುವ ನಮಸ್ಕಾರಕ್ಕೆ ಧಿವತ್‌ ನಮಸ್ಕಾರವೆಂದು ಹೇಳುತ್ತಾರೆ. ಈ ರೀತಿ ಮಾಡುವ ಸಾಷ್ಟಾಂಗ ನಮಸ್ಕಾರದಿಂದ ಆತ್ಮಶಕ್ತಿಯು ಜಾಗೃತವಾಗಿ ಸಂಪೂರ್ಣ ಸ್ಥೂಲದೇಹ ಮತ್ತು ಸೂಕ್ಷ ¾ದೇಹಗಳ ಶುದ್ಧೀಕರಣವಾಗುತ್ತದೆ. 
(ಆಧಾರ : ಸನಾತನದ ಗ್ರಂಥ – ನಮಸ್ಕಾರದ ಯೋಗ್ಯ ಪದ್ಧತಿ)

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುದೆಸೆ ಯಾವಾಗ ಆರಂಭವಾಗಲಿದೆ…

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುಬಲ ಯಾವಾಗ ಆರಂಭವಾಗಲಿದೆ…

jjhgfd

ಮಾರಕಾಧಿಪತಿ, ಭಾದಕಾಧಿಪತಿ: ಅಕಾಲಿಕ ಮರಣದ ಬಗ್ಗೆ “ಅಷ್ಠಮ ಸ್ಥಾನ” ಮುನ್ಸೂಚನೆ ಕೊಡುತ್ತದೆಯೇ?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.