ನೋಡ ನೋಡುತ್ತಾ 2 ವರ್ಷದ ಮಗುವಿನೊಂದಿಗೆ ಕೃಷ್ಣಾ ನದಿ ಪಾಲಾದ ತಂದೆ!
Team Udayavani, Jul 4, 2018, 3:05 PM IST
ಬಾಗಲಕೋಟೆ: ಬೀಳಗಿ ತಾಲೂಕಿನ ಕೃಷ್ಣಾ ನದಿಯ ಸೇತುವೆಯಲ್ಲಿ ಬಲವಾದ ಗಾಳಿ ಬೀಸಿದ ಪರಿಣಾಮವಾಗಿ ಬೈಕ್ನಲ್ಲಿ ತೆರಳುತ್ತಿದ್ದ ತಂದೆ, ಮಗಳು ನದಿಗೆ ಬಿದ್ದು ದಾರುಣವಾಗಿ ನೀರುಪಾಲಾದ ಘಟನೆ ಬುಧವಾರ ನಡೆದಿದೆ.
ಗಲಗಲಿ -ಚಿಕ್ಕಗಲಗಲಿ ನಡುವೆ ಸಂಪರ್ಕಿಸುವ ತಡೆ ಗೋಡೆ ಇಲ್ಲದ ಸೇತುವೆಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಆಯತಪ್ಪಿ ಬಿದ್ದ ಮಗಳನ್ನು ರಕ್ಷಿಸಲು ಯತ್ನಿಸಿದ ವೇಳೆ ತಂದೆಯೂ ನೀರು ಪಾಲಾಗಿದ್ದಾರೆ.
ನೀರುಪಾಲಾದ 2 ವರ್ಷದ ಅನಮ್ಳ ಶವವನ್ನು ಸ್ಥಳೀಯ ಮೀನುಗಾರರು ಮೇಲಕ್ಕೆತ್ತಿದ್ದು, ತಂದೆ ದಶಗೀರಾ ಸಾಬ್ ಮೃತ ದೇಹಕ್ಕಾಗಿ ಶೋಧ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ