ನೋಡ ನೋಡುತ್ತಾ 2 ವರ್ಷದ ಮಗುವಿನೊಂದಿಗೆ ಕೃಷ್ಣಾ ನದಿ ಪಾಲಾದ ತಂದೆ!
Team Udayavani, Jul 4, 2018, 3:05 PM IST
ಬಾಗಲಕೋಟೆ: ಬೀಳಗಿ ತಾಲೂಕಿನ ಕೃಷ್ಣಾ ನದಿಯ ಸೇತುವೆಯಲ್ಲಿ ಬಲವಾದ ಗಾಳಿ ಬೀಸಿದ ಪರಿಣಾಮವಾಗಿ ಬೈಕ್ನಲ್ಲಿ ತೆರಳುತ್ತಿದ್ದ ತಂದೆ, ಮಗಳು ನದಿಗೆ ಬಿದ್ದು ದಾರುಣವಾಗಿ ನೀರುಪಾಲಾದ ಘಟನೆ ಬುಧವಾರ ನಡೆದಿದೆ.
ಗಲಗಲಿ -ಚಿಕ್ಕಗಲಗಲಿ ನಡುವೆ ಸಂಪರ್ಕಿಸುವ ತಡೆ ಗೋಡೆ ಇಲ್ಲದ ಸೇತುವೆಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಆಯತಪ್ಪಿ ಬಿದ್ದ ಮಗಳನ್ನು ರಕ್ಷಿಸಲು ಯತ್ನಿಸಿದ ವೇಳೆ ತಂದೆಯೂ ನೀರು ಪಾಲಾಗಿದ್ದಾರೆ.
ನೀರುಪಾಲಾದ 2 ವರ್ಷದ ಅನಮ್ಳ ಶವವನ್ನು ಸ್ಥಳೀಯ ಮೀನುಗಾರರು ಮೇಲಕ್ಕೆತ್ತಿದ್ದು, ತಂದೆ ದಶಗೀರಾ ಸಾಬ್ ಮೃತ ದೇಹಕ್ಕಾಗಿ ಶೋಧ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು