ಅಳಿವಿನಂಚಿನಲ್ಲಿ ಹೈದರ್‌ಖಾನ್‌ ಬಾವಿ


Team Udayavani, Sep 7, 2018, 3:12 PM IST

7-september-18.jpg

ಬೀಳಗಿ: ತಾಲೂಕಿನ ಬಾಡಗಂಡಿ ಗ್ರಾಮದ ಹೊರವಲಯದಲ್ಲಿನ ಶತಮಾನಗಳ ಇತಿಹಾಸಕ್ಕೆ ಸಾಕ್ಷಿಯಾಗಿರುವ ಹೈದರ್‌ಖಾನ್‌ ಬಾವಿ ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಳಿವಿನಂಚಿಗೆ ತಲುಪಿದೆ.

ಗ್ರಾಮಸ್ಥರ ಹಿರೇಬಾವಿ: ಬಾಡಗಂಡಿ ಗ್ರಾಮಸ್ಥರು ಹಿರೇಬಾವಿ ಎಂದು ಕರೆಯುವ ಹೈದರ್‌ಖಾನ್‌ ಬಾವಿ ಶತಮಾನಗಳ ಇತಿಹಾಸ ಹೊಂದಿದೆ. ಸುಮಾರು 16 ನೇ ಶತಮಾನದ ಕೊನೆಯ ಕಾಲಘಟ್ಟದಲ್ಲಿ ಅಂದಿನ ಬಿಜಾಪುರದ ಎರಡನೇ ಇಬ್ರಾಹಿಂ ಆದಿಲ್‌ಶಾಹಿ ಆಳ್ವಿಕೆ ಅವಧಿಯಲ್ಲಿ ಇಲ್ಲಿನ ಹಸನ್‌ಡೋಂಗ್ರಿ ಸಾಹೇಬ ದರ್ಗಾ ಭಕ್ತರಿಗೆ ಕುಡಿವ ನೀರು ಸೌಲಭ್ಯಕ್ಕೆ ಮತ್ತು ದನಕರುಗಳಿಗೆ ನೀರಿಗೆ ಉಪಯೋಗವಾಗಲೆನ್ನುವ ಆಶಯದಿಂದ ಹೈದರ್‌ ಖಾನ್‌ ನಿರ್ಮಿಸಿದ ಬಾವಿಯೇ ಇಂದು ಹೈದರ್‌ ಖಾನ್‌ ಬಾವಿಯೆಂದು ಖ್ಯಾತಿಯಾಗಿದೆ.

ಗಚ್ಚು ಗಾರೆಯಿಂದ ಭದ್ರ: ಸುಮಾರು 10 ಸಾವಿರ ಚದರ ಅಡಿ ವಿಶಾಲ ಜಾಗದಲ್ಲಿ ಆವರಿಸಿದ ಬಾವಿಯು, ಗುಡ್ಡದ ಕೆಂಪುಕಲ್ಲು, ಗಚ್ಚು ಗಾರೆಯಿಂದ ನಿರ್ಮಿತವಾಗಿ ಭದ್ರವಾಗಿದೆ. ಆಳವಾದ ಬಾವಿಯ ತಳದವರೆಗೂ ಗಟ್ಟಿಯಾದ ನೂರಾರು ಮೆಟ್ಟಿಲುಗಳಿವೆ. ಹಲವು ಕಮಾನು ಹೊಂದಿದ ಬಾವಿಯ ಮೂರನೇ ಕಮಾನಿನಲ್ಲಿ ಇತಿಹಾಸ ಸಾರುವ ಶಿಲಾ ಶಾಸನವಿದೆ.

ಇಂತಹ ಐತಿಹಾಸಿಕ, ಇತಿಹಾಸ ಸಾರುವ ಬಾವಿ ಇದೀಗ ತನ್ನ ಗತವೈಭವ ಕಳೆದುಕೊಂಡಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಹದ್ದು. ನಿರ್ಲಕ್ಷ್ಯಕ್ಕೊಳಗಾಗಿ ಬಾವಿ ಸುತ್ತಲೂ ಮುಳ್ಳುಗಂಟಿಗಳು ಬೆಳೆದಿವೆ. ಅದೆಷ್ಟೋ ದಶಕಗಳಿಂದ ಬಾವಿ ಹೂಳು ತೆಗೆಯದೇ ಮಲೀನ ನೀರು ತುಂಬಿದೆ. ವಿಶೇಷವೆಂದರೆ ಯಾವತ್ತೂ ಈ ಬಾವಿ ಬತ್ತಿದ ಉದಾಹರಣೆಯಿಲ್ಲ.

ಬೇಕಿದೆ ಇಚ್ಛಾಶಕ್ತಿ: ಸರಿಸುಮಾರು ಐದು ಶತಮಾನಗಳ ಇತಿಹಾಸ ಹೊಂದಿರುವ ಸುಂದರ ಬಾವಿ ಯಾರದ್ದೋ ಪಾಲಾಗುವ ಅಪಾಯಕ್ಕೂ ಸಿಲುಕಿದೆ ಎನ್ನುವ ಮಾತುಗಳು ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿವೆ. ಐತಿಹಾಸಿಕ ಹಿನ್ನೆಲೆ, ದಾಖಲೆ ಹೊಂದಿರುವ ಬಾವಿಯ ಹೂಳು ತೆಗೆದು, ಸ್ವಚ್ಛಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ದೊರಕುವಂತೆ ಆಸಕ್ತಿವಹಿಸಬೇಕೆನ್ನುವುದು ಪ್ರಜ್ಞಾವಂತರ ಆಶಯ.

ರವೀಂದ್ರ ಕಣವಿ

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.