ಪಿಒಪಿ ಗಣೇಶ ಮೂರ್ತಿ ಸಂಪೂರ್ಣ ನಿಷೇಧ: ಕಾಸೆ 


Team Udayavani, Sep 8, 2018, 4:06 PM IST

8-sepctember-19.jpg

ಜಮಖಂಡಿ: ಪಿಒಪಿ ಗಣಪತಿ ಮೂರ್ತಿಗಳ ಮಾರಾಟವನ್ನು ಜಿಲ್ಲಾಡಳಿತ ಕಡ್ಡಾಯವಾಗಿ ನಿಷೇಧಿಸಿದ್ದು, ವ್ಯಾಪಾರಸ್ಥರು ಪ್ರಸಕ್ತ ವರ್ಷ ಮಣ್ಣಿನ ಗಣಪತಿ ಮಾರಾಟ ಮಾಡಿ, ಪರಿಸರ ಮಾಲಿನ್ಯ ಕಡಿಮೆ ಮಾಡಬೇಕು ಎಂದು ನಗರಸಭೆ ಪೌರಾಯುಕ್ತ ಗೋಪಾಲ ಕಾಸೆ ಹೇಳಿದರು.

ಸ್ಥಳೀಯ ನಗರಸಭೆ ಕಾರ್ಯಾಲಯದ ಸಭಾಭವನದಲ್ಲಿ ನಡೆದ ಜಮಖಂಡಿ ಗಣಪತಿ ಮಾರಾಟಗಾರರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕಡ್ಡಾಯವಾಗಿ ಪಿಒಪಿಯಿಂದ ನಿರ್ಮಿತ ಗಣಪತಿಯನ್ನು ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸಿದ್ದು, ಕಾನೂನು ಉಲ್ಲಂಘಿಸಿ ನಗರದಲ್ಲಿ ಯಾರಾದರೂ ಪಿಒಪಿ ಗಣಪತಿ ಮಾರಾಟ ಮಾಡಿದ್ದಲ್ಲಿ, ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಪ್ರಕರಣ ದಾಖಲಿಸಿ, ಜೈಲು ಶಿಕ್ಷೆಗೆ ಶಿಫಾರಸ್ಸು ಮಾಡಲಾಗುವುದು ಎಂದರು.

ಗಣಪತಿ ವ್ಯಾಪಾರಸ್ಥರಾದ ಉದಯ ಕುಲಕರ್ಣಿ, ಬಸವರಾಜ ಕುಂಬಾರ, ಶಿವಮೂರ್ತಿ ಸುತಾರ, ಶಿವಾಜಿ ಜಾಧವ, ಸಚಿನ ಅಸುಗಡೆ, ಸುರೇಶ ಸೋನಾವಣೆ, ಲಕ್ಷ್ಮೀಕಾಂತ ಸೋನಿ, ಸುನೀಲ ಕೋಲ್ಲಾಪುರ, ಶಶಿಕಾಂತ ಸೋನಾವಣೆ, ಸಚಿನ್‌ ಆಲಬಾಳ, ಸಚೀನ ಚೋಪಡೆ ಸಹಿತ ಹಲವರು ಇದ್ದರು.

ಭಕ್ತರಿಗೆ ಗಣಪತಿ ಬೇಕು
ನಗರದ ಮನೆ-ಮನೆಯಲ್ಲಿ ಪ್ರತಿಷ್ಠಾಪನೆಗೆ ಅಂದಾಜು 8 ಸಾವಿರ ಗಣೇಶ ವಿಗ್ರಹಗಳು ಅವಶ್ಯಕತೆಯಿದೆ. ಪಿಒಪಿ ಗಣೇಶ ವಿಗ್ರಹ ನಿಷೇಧಗೊಳಿಸಿರುವ ಜಿಲ್ಲಾಡಳಿತ, ಭಕ್ತರ ಭಕ್ತಿಯ ಮನಸ್ಸಿಗೆ ಘಾಸಿ ಮಾಡಿದೆ. ಪರಿಸರ ಮಾಲಿನ್ಯ ನೆಪದಲ್ಲಿ ಪರಂಪರೆಯ ಪೂಜೆ, ಪುರಸ್ಕಾರಗಳಿಗೆ ಕಂಟಕ ಬಂದಿದೆ. ಜಿಲ್ಲಾಡಳಿತ ಕೂಡಲೇ ಎಚ್ಚೆತ್ತುಗೊಂಡು ಅವಶ್ಯಕತೆಯಿರುವ ಜೇಡಿಮಣ್ಣು ಪೂರೈಸುವ ಮೂಲಕ ಪಿಒಪಿ ಗಣೇಶ ವಿಗ್ರಹಗಳನ್ನು ನಿಷೇಧಿಸಲಿ. ಒಟ್ಟಿನಲ್ಲಿ ಭಕ್ತರ ಪೂಜೆಗೆ ಗಣಪತಿ ವಿಗ್ರಹ ಬೇಕೆಬೇಕು.
ಭಕ್ತರು, ವ್ಯಾಪಾರಸ್ಥರು, ಜಮಖಂಡಿ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.