ಗಣೇಶೋತ್ಸವಕ್ಕೆ ಪರಿಸರ ಸ್ನೇಹಿ ಮೂರ್ತಿ


Team Udayavani, Sep 9, 2018, 3:00 PM IST

9-sepctember-18.jpg

ಬನಹಟ್ಟಿ: ಗಣೇಶೋತ್ಸವಕ್ಕೆ ರಬಕವಿ- ಬನಹಟ್ಟಿಯಲ್ಲಿ ಜೇಡಿಮಣ್ಣಿನ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ತಯಾರಿಕೆ ಕಾರ್ಯಭರದಿಂದ ಸಾಗಿದೆ. ಕಲಾವಿದರು ಮೂರ್ತಿಗಳ ತಯಾರಿಕೆಯಲ್ಲಿ ತಲ್ಲೀನರಾಗಿ ಅಂತಿಮ ಸ್ಪರ್ಶ ನೀಡುತ್ತಿದ್ದಾರೆ.

ಬದಲಾದ ಕಾಲಕ್ಕೆ ಅನುಗುಣವಾಗಿ ಕಳೆದ ಐದಾರು ವರ್ಷಗಳಿಂದ ಪ್ಲಾಸ್ಟರ ಆಫ್‌ ಪ್ಯಾರಿಸ್‌ನಿಂದ ತಯಾರಿಸಲಾದ ಮೂರ್ತಿ ತಯಾರಿಸಲಾಗುತ್ತಿತ್ತು. ಅದರಲ್ಲಿ ಕೆಲವರು ಪಿಒಪಿ ಮತ್ತು ಜೇಡಿಮಣ್ಣಿನ ಗಣಪತಿ ಪೂಜಿಸುತ್ತಿದ್ದರು. ಆದರೆ, ಕಳೆದೆರಡು ವರ್ಷಗಳಿಂದ ರಾಜ್ಯ ಸರಕಾರ ಮಣ್ಣಿನ ಗಣಪತಿ ಮೂರ್ತಿ ತಯಾರಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.

ರಬಕವಿಯ ಚವ್ಹಾಣ ಎಂಬುವವರ ಕುಟುಂಬ ಶತಮಾನಗಳಿಗಿಂತಲೂ ಹೆಚ್ಚು ಕಾಲ ಗಣೇಶ ವಿಗ್ರಹಗಳನ್ನು ಮಾಡುತ್ತಿದೆ. ಚವಾಣ ಕುಟುಂಬದವರಿಗೆ ಸಾಕಷ್ಟು ಬೇಡಿಕೆ ಬಂದಿದೆ. ಕಾರಣ ಇವರು ಮೊದಲಿನಿಂದಲೂ ಮಣ್ಣಿನ ಗಣೇಶ ವಿಗ್ರಹಗಳನ್ನು ಮಾಡುತ್ತಾ ಬಂದಿರುವುದು ವಿಶೇಷ.

ಗ್ರಾಹಕರಿಗೆ ಹೊರೆ ಆದರೂ ಪರಿಸರ ಸ್ನೇಹಿ ಗಣಪ ಮಾತ್ರ ಮಾರಾಟವಾಗುತ್ತಿರುವುದು ಸಂತಸದ ವಿಷಯವಾಗಿದೆ. ಪಿಒಪಿ ಗಣಪತಿಗಿಂತ ಮಣ್ಣಿನ ಗಣಪತಿಗಳು ತುಸು ಭಾರವಾದರೂ ಕೂಡಾ ಆಕರ್ಷಿಣಿಯವಾಗಿಸುವ ಸಲುವಾಗಿ ಇಲ್ಲಿನ ಕುಟುಂಬದವರು ಮುತ್ತು ಹಾಗೂ ವಿಶೇಷವಾದ ವಸ್ತುಗಳಿಂದ ಸಿಂಗರಿಸಿ ಆಕರ್ಷಣಿಯವಾಗಿ ಕಾಣುವಂತೆ ಮಾಡಿದ್ದಾರೆ.

ಈ ಬಾರಿ ಐದು ನೂರಕ್ಕೂ ಹೆಚ್ಚು ವಿಗ್ರಹಗಳನ್ನು ಮಾಡಿದ್ದೇವೆ. ಇನ್ನೂ ಬೇಡಿಕೆ ಸಾಕಷ್ಟು ಇದೆ. ಆದರೆ ಮಣ್ಣಿನ ಮೂರ್ತಿಗಳನ್ನು ಕೈಯಿಂದ ಮಾಡಬೇಕಾದರೆ ಬಹಳಷ್ಟು ಸಮಯಬೇಕಾಗುತ್ತದೆ. ಅದರಲ್ಲೂ ತಾಳ್ಮೆ ಮುಖ್ಯವಾಗಿದೆ. ರಾಸಾಯನಿಕ ಬಣ್ಣ ಬಳಸದೆ, ಕೇವಲ ನೈಸರ್ಗಿಕ ನೀರಿನಲ್ಲಿ ಕರಗುವ ಬಣ್ಣಗಳನ್ನು ಬಳಸುತ್ತೇವೆ. ಅಲ್ಲದೇ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಗ್ರಾಹಕರು ಬರುತ್ತಿದ್ದು, ಪರಿಸರ ಸ್ನೇಹಿ ಗಣೇಶನಿಗೆ ಮತ್ತೊಮ್ಮೆ ಬಾರಿ ಬೇಡಿಕೆ ಬಂದಿದೆ ಎನ್ನುತ್ತಾರೆ ಮೂರ್ತಿ ತಯಾರಕ ಅಮರ ಚವಾಣ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.