ಸ್ಪಷ್ಟ ಗುರಿಯಿಂದ ಸಾಧನೆ: ಹೆಬಸೂರ


Team Udayavani, Sep 10, 2018, 4:21 PM IST

secptember-18.jpg

ಮುಧೋಳ: ಸ್ಪಷ್ಟ ಗುರಿ ಇದ್ದರೆ ಎಂತಹ ಕಷ್ಟದ ಕೆಲಸವನ್ನಾದರೂ ಸುಲಭವಾಗಿ ಸಾಧಿಸಬಹುದು ಎಂದು ರತ್ನಾ ಸಿಮೆಂಟ್ಸ್‌ನ ಜನರಲ್‌ ಮ್ಯಾನೇಜರ್‌ ಸುಜಯ ಹೆಬಸೂರ ತಿಳಿಸಿದರು.

ರತ್ನಾ ಸಿಮೆಂಟ್‌ ಕಾರ್ಖಾನೆಯಲ್ಲಿ ಮಾಜಿ ಸಚಿವ ಮುರುಗೇಶ ನಿರಾಣಿಯವರ 53ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮುರುಗೇಶ ನಿರಾಣಿಯವರು 15 ವರ್ಷಗಳ ಹಿಂದೆ ಇಟ್ಟುಕೊಂಡಿದ್ದ ಸ್ಪಷ್ಟ ಗುರಿ ಹಾಗೂ ಕನಸು ಇಂದು ಸಫಲವಾಗುತ್ತಿದೆ. ಕೇವಲ ಕಾಂಡಸರಿ ಸಕ್ಕರೆ ಕಾರ್ಖಾನೆ ಆರಂಭಿಸುವುದರ ಮೂಲಕ ಉದ್ಯಮ ಕ್ಷೇತ್ರಕ್ಕೆ ಬಂದ ಅವರು ಇಂದು 20 ಸಾವಿರ ಟಿಸಿಡಿ ಕಬ್ಬು ನುರಿಸುವ ಸಾಮರ್ಥ್ಯದ ಕಾರ್ಖಾನೆ ಕಟ್ಟಿ ಬೆಳೆಸಿದ್ದಾರೆ. ಏಷ್ಯಾ ಖಂಡದಲ್ಲಿಯೇ ನಿರಾಣಿ ಸಕ್ಕರೆ ಉದ್ಯಮ ಮಿಂಚುವಂತೆ ಮಾಡುವುದರೊಂದಿಗೆ ಸಕ್ಕರೆ ಉದ್ಯಮದಲ್ಲಿ ತಮ್ಮದೇಯಾದ ಛಾಪು ಮೂಡಿಸಿದ್ದಾರೆ. ಕೇವಲ ಉದ್ಯಮ ಕ್ಷೇತ್ರವಲ್ಲದೆ ಜನರಿಗೆ ಉತ್ತಮ ಶಿಕ್ಷಣ ಸಿಗಲಿ ಎಂಬ ದೃಷ್ಟಿಯಿಂದ ಶಿಕ್ಷಣ ಸಂಸ್ಥೆ ಪ್ರಾರಂಭಿಸಿದ್ದಾರೆ. ಆರೋಗ್ಯ ಕ್ಷೇತ್ರ ಹೀಗೆ ಹತ್ತು ಹಲವು ಜನಪರ ಕೆಲಸ ಮಾಡುತ್ತಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾರ್ಕೆಟಿಂಗ್‌ ವಿಭಾಗದ ಮ್ಯಾನೇಜರ್‌ ಮೋಹನ ಕೊಂಡ್ಲೆ ಮಾತನಾಡಿ, ನಿರಾಣಿ ಕೇವಲ ಒಬ್ಬ ವ್ಯಕ್ತಿಯಾಗಿ ಬೆಳೆಯಲಿಲ್ಲ, ನಾಡಿನ ಹಾಗೂ ಸಮಸ್ತ ಕಾರ್ಮಿಕರ ಶಕ್ತಿಯಾಗಿ ಬೆಳೆದರು. ಸಕ್ಕರೆ ಹಾಗೂ ಸಿಮೆಂಟ್‌ ಉದ್ಯಮ ಆರಂಭಿಸಿ ಸಾವಿರಾರು ನಿರುದ್ಯೋಗಿಗಳಿಗೆ ಉದ್ಯೋಗ ನೀಡುವುದರ ಮೂಲಕ ದೇಶದ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೈಜೋಡಿಸಿದ್ದಾರೆ ಎಂದರು.

ಶ್ರೀಕಾಂತ ಗೋಡಿ, ವೈ.ಕೆ. ಕಡಕೋಳ, ಎ.ವಿ. ಬಾಸೂತಕರ್‌, ಹಣಮಂತ ಕವಣಿ, ಸಿ.ಬಿ. ಮೂಡಲಗಿ, ಗಿರೀಶ ದೇಶಪಾಂಡೆ, ಆರ್‌.ಬಿ. ಕುಲಕರ್ಣಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಪ್ರಭು ಉಳ್ಳಾಗಡ್ಡಿ ಸ್ವಾಗತಿಸಿದರು. ಆರ್‌.ಎನ್‌. ಜೋಶಿ ನಿರೂಪಿಸಿದರು, ಹಣಮಂತ ಕವಣಿ ವಂದಿಸಿದರು. ಮುರುಗೇಶ ನಿರಾಣಿಯವರ ಜನ್ಮದಿನದ ನಿಮಿತ್ತ ಯಾದವಾಡದ ಮಂದಿರಗಳಲ್ಲಿ ಅಭಿಷೇಕ, ವಿಶೇಷ ಪೂಜೆ ಮಾಡಿಸಲಾಯಿತು.  ಸಿಹಿ ಹಂಚಿ ಸಂಭ್ರಮಿಸಲಾಯಿತು.

ಟಾಪ್ ನ್ಯೂಸ್

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.