ಬಾಗಲಕೋಟೆ ಕ್ಷೇತ್ರದಿಂದ ಮೋದಿ ಸ್ಪರ್ಧೆಗೆ ಆಹ್ವಾನ!


Team Udayavani, Jan 7, 2019, 11:25 AM IST

7-january-19.jpg

ಬಾಗಲಕೋಟೆ: ಮುಂಬರುವ ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಬಾಗಲಕೋಟೆ ಕ್ಷೇತ್ರದಿಂದ ಸ್ಪರ್ಧಿಸುವಂತೆ ಆಹ್ವಾನ ನೀಡಲಾಗಿದೆ. ಹೌದು. ಇದು ಬಿಜೆಪಿಯ ಅಧಿಕೃತ ಆಹ್ವಾನವಲ್ಲ. ಆದರೆ, ಪ್ರಧಾನಿ ಕಚೇರಿಗೆ ಹಾಗೂ ಅವರ ವೈಯಕ್ತಿಕ ಟ್ವೀಟರ್‌ಗೆ ಜಿಲ್ಲೆಯ ಯುವಕರೊಬ್ಬರು ಆಹ್ವಾನ ನೀಡಿ ಗಮನ ಸೆಳೆದಿದ್ದಾರೆ.

ವೃತ್ತಿಯಿಂದ ವ್ಯಾಪಾರಸ್ಥ ಹಾಗೂ ಬಿಜೆಪಿ ಯುವ ಕಾರ್ಯಕರ್ತನೂ ಆಗಿರುವ ಮುಧೋಳದ ವಿಠ್ಠಲ ಪರೀಟ ಎಂಬುವರು ಪ್ರಧಾನಿ ಮೋದಿ ಕಚೇರಿಗೆ ಪತ್ರ ಬರೆದಿದ್ದು ಜತೆಗೆ ಟ್ವೀಟರ್‌ ಮೂಲಕ ಒತ್ತಾಯಿಸಿದ್ದಾರೆ. ಅಲ್ಲದೇ ಈ ಹಿಂದೆ ಎರಡು ಬಾರಿ ಇಂತಹ ಒತ್ತಾಯಿಸಿದ್ದನ್ನು ಪತ್ರದಲ್ಲಿ ಸ್ಮರಿಸಲಾಗಿದೆ.

ಪತ್ರದಲ್ಲಿ ಏನಿದೆ ?: ಪ್ರಧಾನಿ ಹೆಸರಿಗೆ ಪತ್ರ ಬರೆದು, ಈಗಾಗಲೇ ಎರಡು ಬಾರಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರ ಬಗ್ಗೆ ಅನೇಕ ಸಂಗತಿಗಳನ್ನು ತಮ್ಮ ಗಮನಕ್ಕೆ ತರಲಾಗಿದೆ. ಹಾಲಿ ಸಂಸದರ ಕ್ಷೇತ್ರ ವ್ಯಾಪ್ತಿ ದೊಡ್ಡದಾಗಿದ್ದು, ಓಡಾಡುವ ಇಚ್ಛಾಶಕ್ತಿ ಅವರಲ್ಲಿದ್ದರೂ ಶರೀರ ಸ್ಪಂದಿಸುವಂತೆ ಕಾಣುತ್ತಿಲ್ಲ. ಬಿಜೆಪಿ ಭದ್ರಕೋಟೆ ಎಂದೇ ಖ್ಯಾತಿ ಪಡೆದಿರುವ ಕಲ್ಯಾಣ ಚಾಲುಕ್ಯರು ಆಳಿದ ಈ ನಾಡಿಗೆ ಸಮರ್ಥ ದೊರೆಯ ಅವಶ್ಯಕತೆ ಇದೆ. ಅದು ಕೌಶಲ್ಯ ವೃದ್ಧಿಯಿಂದ ಯುವಕರಿಗೆ ಸೂಕ್ತ ನಿದರ್ಶನ ಆಗಬಲ್ಲ ಉತ್ಸಾಹ ಸಂಸದರ ಅವಶ್ಯಕತೆ ಇದೆ. ತಾವು ಜಾರಿಗೆ ತಂದಿರುವ ಗ್ಯಾಸ್‌ ಯೋಜನೆಯನ್ನು ಮನೆಗೆ ತಲುಪಿಸದ ಸಂಸದರಿಂದ ಪರಿವರ್ತನೆ ತರಲು ಸಾಧ್ಯವಿಲ್ಲ. ತಮ್ಮಲ್ಲಿ ಕಳಕಳಿ ವಿನಂತಿ ಏನೆಂದರೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೇಸರಿ ನಾಡು, ಮುಳುಗಡೆ ನಗರಿ, ಚಾಲುಕ್ಯ ನಗರಿ, ಜಗತ್ಪ್ರಸಿದ್ಧ ನೂಲಿನ ಕೇಂದ್ರ ಬಾಗಲಕೋಟೆಯಿಂದ ಸ್ಪರ್ಧಿಸಿ, ಅಭಿವೃದ್ಧಿ ದಾಪುಗಾಲನ್ನಿಡಲು ಸಹಕರಿಸಬೇಕಿದೆ. ನಮ್ಮ ಜಿಲ್ಲೆಯಿಂದ ಸ್ಪರ್ಧೆ ಮಾಡಿ ಎಂದು ಪತ್ರದಲ್ಲಿ ಬರೆಯಲಾಗಿದೆ. ಈ ಪತ್ರಕ್ಕೆ ಪ್ರಧಾನಿ ಕಚೇರಿಯಿಂದ ಉತ್ತರ ಬಂದಿಲ್ಲ.

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.