ನೀರು ಕುಡಿಯಲು ಅರ್ಧ ಕಿ.ಮೀ ಹೋಗ್ಬೇಕು!


Team Udayavani, Jan 21, 2019, 11:06 AM IST

21-january-18.jpg

ಕಂದಗಲ್ಲ: ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸುಮಾರು 200ರಿಂದ 300 ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಇಲ್ಲಿನ ಮಕ್ಕಳಿಗೆ ನಿತ್ಯವೂ ಬಿಸಿ ಊಟ ನೀಡಲಾಗುತ್ತಿದೆ. ಆದರೆ, ಆ ಮಕ್ಕಳು ಊಟ ಮಾಡಿದರೆ, ನೀರು ಕುಡಿಯಲು ಅರ್ಧ ಕಿ.ಮೀ ದೂರ ಕ್ರಮಿಸಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಕೆಲವು ಮಕ್ಕಳು ಮಧ್ಯಾಹ್ನ ಊಟ ಮಾಡುವುದು ಬಿಟ್ಟರೆ, ಇನ್ನೂ ಕೆಲವರು ನೀರು ಕುಡಿಯದೇ ಮನೆಗೆ ತೆರಳುವ ಪ್ರಸಂಗ ಇವೆ ಎನ್ನಲಾಗಿದೆ.

ಹೌದು, ಸರ್ಕಾರಿ ಶಾಲೆಯಲ್ಲಿ ಮಕ್ಕಳ ಊಟಕ್ಕಾಗಿ ಸರ್ಕಾರ ಕೋಟ್ಯಂತರ ರೂ. ಖರ್ಚು ಮಾಡುತ್ತದೆ. ಸರ್ಕಾರಿ ಶಾಲೆಯಲ್ಲಿ ಕಲಿಯುವ ಮಕ್ಕಳು ಸರಿಯಾದ ವೇಳೆಯಲ್ಲಿ ಹಾಲು ಕುಡಿದು ಮತ್ತು ಊಟ ಮಾಡಿ ಸದೃಢವಾಗಿ ಬೆಳೆಯಬೇಕೆನ್ನುವ ಉದ್ದೇಶ ಹೊಂದಿದ್ದರೂ, ಆ ಯೋಜನೆ ಈ ಶಾಲೆಯಲ್ಲಿ ಸಮರ್ಪಕವಾಗಿ ನಿರ್ವಹಣೆ ಮಾಡಲಾಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಶಾಲೆಯಲ್ಲಿ ಮಕ್ಕಳು ಊಟ ನಂತರ ಕುಡಿವ ನೀರಿಗಾಗಿ ಅರ್ಧ ಕಿ.ಮೀ ಕ್ರಮಿಸಿ, ಅಲ್ಲಿರುವ ಕೈ ಪಂಪ್‌ನ ನೀರು ಕುಡಿಯುತ್ತಾರೆ.

ಸರ್ಕಾರ ಮಕ್ಕಳ ಶಿಕ್ಷಣಕ್ಕಾಗಿ ಹಲವಾರು ಯೋಜನೆ ಜಾರಿಗೆ ತಂದರೂ ಈ ಶಾಲೆಯಲ್ಲಿ ವಿಫಲವಾಗುತ್ತಿವೆ. ಸರ್ಕಾರ ಮಕ್ಕಳು ಪ್ರತಿ ದಿನ ಶಾಲೆಗೆ ಬಂದು ಗುರುಗಳು ಕಲಿಸಿದ ಪಾಠ ಅರಿತುಕೊಂಡು ಈ ದೇಶ ಉನ್ನತ ಮಟ್ಟದಲ್ಲಿ ಬೆಳೆದುಕೊಳ್ಳಲಿ ಮತ್ತು ದೇಶದ ಮಕ್ಕಳು ಉತ್ತಮ ಪ್ರಜೆಯನ್ನಾಲಿ ಎಂದು ಸರ್ಕಾರದ ಆಸೆಯಾಗಿದೆ. ಶಾಲೆಯ ಮಕ್ಕಳ ಮನಸ್ಸಿನಲ್ಲಿ ಏನು ಇದೆಯೋ ಏನು..ನಮಗ ಯಾವ ಯೋಜನೆಗಳು ಬ್ಯಾಡ ನಮಗ ಊಟ ಮಾಡಿಂದ ಕುಡಿಯುವುದಕ್ಕೆ ನೀರು ಕೊಡಿ ಸಾಕು ಎನ್ನುತ್ತಿದ್ದಾರೆ ಶಾಲೆ ವಿದ್ಯಾರ್ಥಿಗಳು. ಅದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸಿ ಮಕ್ಕಳಿಗೆ ಕುಡಿಯುವುದಕ್ಕೆ ನೀರು ಕೊಡಿಸಿ ಸಾಕು ಎಂಬುದು ಪಾಲಕರ ಒತ್ತಾಯವಾಗಿದೆ.

ನೀರು ಕೊಡಿ
ನಮಗ ಯಾವ ಯೋಜನೆಗಳು ಬ್ಯಾಡ.. ನಮಗ ಊಟ ಮಾಡಿಂದ ಕುಡಿಯುವುದಕ್ಕೆ ನೀರು ಕೊಡಿ ಸಾಕು ಎನ್ನುತ್ತಿದ್ದಾರೆ ಶಾಲೆ ವಿದ್ಯಾರ್ಥಿಗಳು.

ನಾಗಭೂಷಣ ಸಿಂಪಿ

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.