ಸಹಾಯವಾಣಿ ಕೇಂದ್ರಕ್ಕೆ ಚಾಲನೆ


Team Udayavani, Feb 3, 2019, 10:58 AM IST

3-february-20.jpg

ಬಾಗಲಕೋಟೆ: ಮತದಾರರು ಹಾಗೂ ಸಾರ್ವಜನಿಕರು ಚುನಾವಣಾ ಸಂಬಂಧಿತ ವಿಷಯಗಳಿಗೆ ಕೇಳುವ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಭವನದಲ್ಲಿ ತೆರೆಯಲಾದ ಜಿಲ್ಲಾ ಮತದಾರರ ಸಹಾಯವಾಣಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಚಾಲನೆ ನೀಡಿದರು.

ಸಹಾಯವಾಣಿ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ವ್ಯಕ್ತಿಗಳು ಜಿಲ್ಲೆಯ ಮತದಾರರ ಸಹಾಯವಾಣಿಗೆ ಕರೆ ಮಾಡಲು 1950 ಸಂಖ್ಯೆಗೆ ಲ್ಯಾಂಡ್‌ಲೈನ್‌ ಅಥವಾ ಮೊಬೈಲ್‌ ಪೋನ್‌ದಿಂದ ಕರೆ ಮಾಡಿ ಮತದಾರರ ಹೆಸರು ನೋಂದಣಿ, ಹೆಸರು ತೆಗೆದು ಹಾಕಲು ಹಾಗೂ ಸ್ಥಳಾಂತರ ಅರ್ಜಿ ಸಲ್ಲಿಸಲು, ಚುನಾವಣಾ ಸಂಬಂಧಿತ ದೂರು, ಮಾಹಿತಿ ಪಡೆಯಬಹುದಾಗಿದೆ ಎಂದರು.

ಜಿಲ್ಲಾ ಸಹಾಯವಾಣಿ ಕೇಂದ್ರಕ್ಕೆ ಪ್ರತ್ಯೇಕವಾದ ಶುಲ್ಕ ರಹಿತ ದೂರವಾಣಿ ಸೌಕರ್ಯ ಕಲ್ಪಿಸಲಾಗಿದೆ. ದೂರವಾಣಿಯಲ್ಲಿ ಪಿಆರ್‌ಐ ಸೌಲಭ್ಯವಿದ್ದು, ಒಂದೇ ಸಲ ಹಲವು ಕರೆಗಳನ್ನು ಸ್ವೀಕರಿಸುವ ಸಾಮರ್ಥ್ಯ ಹೊಂದಿದೆ. ಸಹಾಯವಾಣಿ ಕೇಂದ್ರದಲ್ಲಿ ಸರ್ವರ್‌, ಕಂಪ್ಯೂಟರ್‌, ಪ್ರಿಂಟರ್‌, ಸ್ಕಾ ್ಯ ನ್‌, ಇಪಿಬಿಎಕ್ಸ್‌, ಕರೆದಾರರಿಗೆ ಹೆಡ್‌ಸೆಟ್, ಇಂಟರ್‌ನೆಟ್ ಸೌಲಭ್ಯ ಕಲ್ಪಿಸಲಾಗಿದೆ. ಬೇರೆ ಜಿಲ್ಲೆಗಳಿಂದ ಅಥವಾ ಹೊರ ರಾಜ್ಯಗಳಿಂದ ಬಂದು ನಿರ್ದಿಷ್ಟ ಜಿಲ್ಲೆಯ ಸಹಾಯವಾಣಿ ಸಂಪರ್ಕಿಸಬೇಕಾದಲ್ಲಿ ಆ ಜಿಲ್ಲೆಯ ಎಸ್‌ಟಿಡಿ ಕೋಡ್‌ನ್ನು ಮೊದಲು ಉಪಯೋಗಿಸಿ 1950 ಸಂಖ್ಯೆಗೆ ಡಯಲ್‌ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿದ ಮಾಹಿತಿ ಯಾವ ಹಂತದಲ್ಲಿದೆ, ಮತದಾರರ ಪಟ್ಟಿ ಪರಿಷ್ಕರಣೆ ನಂತರವೂ ಕೆಲವು ವ್ಯಕ್ತಿಗಳ ಹೆಸರು ಒಂದಕ್ಕಿಂತ ಹೆಚ್ಚು ಕಡೆ ನೋಂದಣಿಯಾಗಿರುವ ಪ್ರಕರಣಗಳು, ಮೃತ ಪಟ್ಟಿರುವ ವ್ಯಕ್ತಿಯ ಹೆಸರು ಇನ್ನು ಮುಂದುವರಿದಿರುವ ಬಗ್ಗೆ, ಮತಕ್ಷೇತ್ರದಿಂದ ಬೇರೆಡೆಗೆ ಸ್ಥಳಾಂತರವಾಗಿದ್ದು ಅಂತಹ ವ್ಯಕ್ತಿಗಳು ಮೊದಲಿದ್ದ ಸ್ಥಳದಲ್ಲಿ ಸಾಮಾನ್ಯ ನಿವಾಸಿಯಾಗಿಲ್ಲದಿರುವ ಪ್ರಕರಣಗಳು ಇತ್ಯಾದಿ ದೂರು ಕರೆದಾರರು ನೀಡಿದಲ್ಲಿ ಅವುಗಳ ವಿವರಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜಿಪಂ ಸಿಇಒ ಗಂಗೂಬಾಯಿ ಮಾನಕರ, ಅಪರ ಜಿಲ್ಲಾಧಿಕಾರಿ ದುರುಗೇಶ ರುದ್ರಾಕ್ಷಿ, ಚುನಾವಣಾ ತಹಶೀಲ್ದಾರ್‌ ಪಾಂಡವ, ಜಿಲ್ಲಾ ಅಂಕಿ ಸಂಖ್ಯೆ ಇಲಾಖೆ ಅಧಿಕಾರಿ ದಿವಟರ, ಎಂ.ಬಿ. ಗುಡೂರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.