ಪಾಲಕರು ಮಕ್ಕಳ ಶಿಕ್ಷಣದತ್ತ  ಗಮನ ಹರಿಸಲಿ


Team Udayavani, Mar 17, 2019, 12:09 PM IST

17-marc20.jpg

ಕಮತಗಿ: ಪಾಲಕರು ಮಕ್ಕಳನ್ನು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವ ಜತೆಗೆ ಅವರ ವಿದ್ಯಾಭ್ಯಾಸದ ಕಡೆಗೂ ಹೆಚ್ಚು ಗಮನಹರಿಸಬೇಕು ಎಂದು ಸಿಆರ್‌ಪಿ ಬಿ.ಪಿ. ಮೇಟಿ ಹೇಳಿದರು. ಪಟ್ಟಣದ ದೇವಾಂಗ ಸಮಾಜ ಅಭಿವೃದ್ಧಿ ಸಮಿತಿಯ ಬನಶಂಕರಿ ಪೂರ್ವ ಪ್ರಾಥಮಿಕ ಹಾಗೂ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ 5ನೇ ವರ್ಷದ ಸ್ನೇಹ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೋಸ್ಕರ ಆಸ್ತಿ ಮಾಡದೆ ಅವರನ್ನೇ ಒಂದು ಆಸ್ತಿ ಎಂದು ತಿಳಿದು ಗುಣಮಟ್ಟದ ಶಿಕ್ಷಣ ಕೊಡಿಸಬೇಕು. ದಿನ ನಿತ್ಯ ಅಭ್ಯಾಸದ ಕಡೆಗೆ ಹೆಚ್ಚು ಗಮನ ಹರಿಸಿದಾಗ ಮಾತ್ರ ಅವರ ಭಾವಿ ಭವಿಷ್ಯ ಉಜ್ವಲವಾಗಲು ಸಾಧ್ಯ ಎಂದರು.

ಬಾಗಲಕೋಟೆ ಬಸವೇಶ್ವರ ಇಂಜಿನಿಯರಿಂಗ್‌ ಕಾಲೇಜಿನ ಉಪನ್ಯಾಸಕ ಡಾ| ಶ್ರೀನಿವಾಸ್‌ ಎಸ್‌ ಬಳ್ಳಿ ಮುಖ್ಯ ಅತಿಥಿಯಾಗಿ ಮಾತನಾಡಿ, ಮಕ್ಕಳಿಗೆ ಒತ್ತಾಯಪೂರ್ವಕ ಶಿಕ್ಷಣ ನೀಡದೆ ಅವರ ಆಸಕ್ತಿಗೆ ಅನುಗುಣವಾಗಿ ಶಿಕ್ಷಣ ನೀಡಬೇಕು. ಮಕ್ಕಳಿಗೆ ಆಚಾರ-ವಿಚಾರ,ನೈತಿಕ ಮೌಲ್ಯಾಧಾರಿತ ಶಿಕ್ಷಣದ ಅವಶ್ಯಕತೆ ಇದೆ ಎಂದರು.

ರಾಘವೇಂದ್ರಸ್ವಾಮಿ ದೇವಾಂಗಮಠ, ದೇವಾಂಗ ಸಮಾಜದ ಅಧ್ಯಕ್ಷ ಹೇಮಂತ ಮಾಡಬಾಳ, ಶಿಕ್ಷಕ ಮಹಾದೇವ ಬಸರಕೋಡ, ಉಪನ್ಯಾಸಕ ಸಂತೋಷ ಕುಂಬಳಾವತಿ, ಸಂಸ್ಥೆಯ ಗೌರವ ಕಾರ್ಯದರ್ಶಿ ಶಾಂತಕುಮಾರ ಯರಗಲ್ಲ, ಮುಖ್ಯ ಶಿಕ್ಷಕಿ ವಿದ್ಯಾಶ್ರೀ ವನಕಿ, ಬಸವರಾಜ ಕುಂಬಳಾವತಿ, ಕೃಷ್ಣಪ್ಪ ಬಟ್ಟೂರ, ಮಲ್ಲಪ್ಪ ರೂಗಿ ಇದ್ದರು. ಶಿಕ್ಷಕ ರಾಮು ಕುಣಬೆಂಚಿ ನಿರೂಪಿಸಿದರು. ರಾಜು ಗಾಡದ ವಂದಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.