“ಸರ್ಕಾರಿ ಹಿ.ಪ್ರಾ.ಶಾಲೆ ಕಾಸರಗೋಡು, ಕೊಡುಗೆ: ರಾಮಣ್ಣ ರೈ’


Team Udayavani, Jan 15, 2017, 12:10 PM IST

5.jpg

ಕಿರಿಕ್‌ ಪಾರ್ಟಿ ನಿರ್ದೇಶಕ ರಿಷಭ್‌ ಶೆಟ್ಟಿಗೆ ಸುದೀಪ್‌ ಆಹ್ವಾನ

“ಕಿರಿಕ್‌ ಪಾರ್ಟಿ’ ಚಿತ್ರವನ್ನು ನೋಡಿ ಖುಷಿಯಾಗಿ ರುವ ನಟ ಸುದೀಪ್‌, ನಿರ್ದೇಶಕ ರಿಷಬ್‌ ಶೆಟ್ಟಿ ಅವರನ್ನು ಕರೆದು ಒಂದು ಸಿನಿಮಾ ಮಾಡುವುದಕ್ಕೆ ಹೇಳಿದ್ದಾರೆ. ಈ ಚಿತ್ರವನ್ನು ಎಸ್‌.ಆರ್‌.ವಿ ಪ್ರೊಡಕ್ಷನ್ಸ್‌ ನಡಿ ರಘುನಾಥ್‌ ನಿರ್ಮಿಸುತ್ತಿದ್ದಾರೆ. ಈ ವರ್ಷಾಂತ್ಯಕ್ಕೆ ಚಿತ್ರ ಪ್ರಾರಂಭವಾಗಲಿದೆ.

ಅಷ್ಟರಲ್ಲಿ ರಿಷಬ್‌ ಶೆಟ್ಟಿ ಇನ್ನೂ ಒಂದು ಚಿತ್ರ ನಿರ್ದೇಶಿಸಲಿದ್ದಾರೆ. “ಕಿರಿಕ್‌ ಪಾರ್ಟಿ’ ಚಿತ್ರದ ನಂತರ ತಾವೊಂದು ಮಕ್ಕಳ ಚಿತ್ರ ಮಾಡುವುದಾಗಿ ರಿಷಬ್‌ ಶೆಟ್ಟಿ ಈ ಹಿಂದೆಯೇ ಹೇಳಿಕೊಂಡಿದ್ದರು. ಅದಕ್ಕೆ ಸರಿಯಾಗಿ, ಅವರು ಈಗ ಆ ಚಿತ್ರದ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಚಿತ್ರದ ಹೆಸರೇನು ಗೊತ್ತಾ? “ಸರ್ಕಾರಿ ಹಿ.ಪ್ರಾ. ಶಾಲೆ ಕಾಸರಗೋಡು, ಕೊಡುಗೆ: ರಾಮಣ್ಣ ರೈ’. ಹೆಸರು ವಿಚಿತ್ರವಾಗಿದೆಯೋ ಅಥವಾ ಮಜವಾಗಿದೆಯೋ ಎಂದು ಓದುಗರೇ ತೀರ್ಮಾನಿಸಬೇಕು. ಹೆಸರಿಗೆ ತಕ್ಕಂತೆ ಕನ್ನಡ ಶಾಲೆಗಳ ಬಗ್ಗೆ ಸಿನಿಮಾ ಮಾಡುವುದಕ್ಕೆ ಹೊರಟಿದ್ದಾರೆ ರಿಷಬ್‌.

ಕಾಸರಗೋಡಿನಲ್ಲಿ ಕನ್ನಡ ಶಾಲೆ ಎಂದರೆ, ಕಥೆ ಏನಿರಬಹುದು ಎಂಬ ಯೋಚನೆ ಒಂದು ಕ್ಷಣ ಬರಬಹುದು. ಕನ್ನಡ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿರೋದನ್ನು ಸಂಪೂರ್ಣ ಹಾಸ್ಯಮಯವಾಗಿ ಹೇಳುವುದಕ್ಕೆ ಹೊರಟಿದ್ದಾರಂತೆ ರಿಷಬ್‌. ಅದರಲ್ಲೂ ಕಾಸರಗೋಡು ಹಿನ್ನೆಲೆಯಲ್ಲಿ ಕಥೆ ಸಾಗುತ್ತದಂತೆ. “ಸರಿಯಾಗಿ ಹೇಳಬೇಕೆಂದರೆ, ಇದು “ಕಿರಿಕ್‌ ಪಾರ್ಟಿ’ಯ ಮಕ್ಕಳ ವರ್ಷನ್‌ ಎಂದರೆ ತಪ್ಪಿಲ್ಲ. ಸಂಪೂರ್ಣ ಹಾಸ್ಯಮಯವಾಗಿರುತ್ತದೆ. “ಡ್ರಾಮಾ ಜೂನಿಯರ್ಸ್‌’ ಮಕ್ಕಳನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಬೇಕೆಂದಿದ್ದೇನೆ. ಅನಂತ್‌ ನಾಗ್‌, ಅಚ್ಯುತ್‌ ಕುಮಾರ್‌ ಮುಂತಾದ ಹಿರಿಯರು ಇದ್ದರೆ ಚೆನ್ನ. ಸದ್ಯಕ್ಕೆ ಯಾರನ್ನೂ ಕೇಳಿಲ್ಲ. ಕಥೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಈ ಚಿತ್ರವನ್ನು ಎರಡು ದೊಡ್ಡ ನಿರ್ಮಾಣ ಸಂಸ್ಥೆಗಳ ಜೊತೆಗೆ ಸೇರಿ ಮಾಡುತ್ತಿದ್ದೀನಿ. ಸದ್ಯದಲ್ಲೇ ಎಲ್ಲಾ ವಿಷಯಗಳು ಹೊರಬೀಳಲಿವೆ’ ಎನ್ನುತ್ತಾರೆ ರಿಷಬ್‌.

ಇನ್ನು ಸುದೀಪ್‌ ಚಿತ್ರದ ಬಗ್ಗೆ ಹೇಳಬೇಕಾದರೆ, ಅದು ಪ್ರಾರಂಭವಾಗುವುದೇನಿದ್ದರೂಈ ವರ್ಷದ ಕೊನೆಗೆ “ಅದೊಂದು ಫಿàಲ್‌ ಗುಡ್‌ ಫಿಲ್ಮ್ ಆಗಿರುತ್ತದೆ. ಒಂದು ಮನರಂಜನಾತ್ಮಕ ಚಿತ್ರವಾಗಬೇಕೆಂಬ ದೃಷ್ಟಿಯಲ್ಲಿ ಕೆಲಸ ಮಾಡುತ್ತಿದ್ದೇವೆ.

ಸುದೀಪ್‌ ಸಾರ್‌ ಮೊದಲು “ದಿ ವಿಲನ್‌’ ಚಿತ್ರದಲ್ಲಿ ನಟಿಸಲಿದ್ದಾರೆ. ಅದು ಮುಗಿದ ನಂತರ “ಥಗ್ಸ್‌ ಆಫ್ ಮಾಲ್ಗುಡಿ’ ಚಿತ್ರ ಶುರುವಾಗಲಿದೆ. ಅದು ಮುಗಿಯುತ್ತಿದ್ದಂತೆ ನಮ್ಮ ಚಿತ್ರ ಶುರುವಾಗಲಿದೆ. ರಘುನಾಥ್‌ ಅವರು ಈ ಚಿತ್ರವನ್ನು ನಿರ್ಮಿಸಲಿದ್ದಾರೆ’ ಎನ್ನುತ್ತಾರೆ ರಿಷಬ್‌.

ಟಾಪ್ ನ್ಯೂಸ್

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.