ಪಂಟ ಮುಂದಕ್ಕೆ ಹೋಗೋಕೆ ಕಾರಣ ಏನು ಗೊತ್ತಾ?


Team Udayavani, Feb 16, 2017, 11:14 AM IST

Panta-narayan.jpg

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಎಸ್‌. ನಾರಾಯಣ್‌ ನಿರ್ದೇಶನದ “ಪಂಟ’ ಚಿತ್ರ ಬಿಡುಗಡೆಯಾಗಬೇಕಿತ್ತು. ಈ ಕುರಿತು ಜಾಹೀರಾತುಗಳು ಸಹ ಬಂದಿದ್ದವು. ಆದರೆ, ಕೊನೆಯ ಹಂತದಲ್ಲಿ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿದೆ. ಹಾಗೆ ಮುಂದಕ್ಕೆ ಹೋಗುವುದಕ್ಕೆ ಕಾರಣವೇನು ಗೊತ್ತಾ? “ಚೌಕ’ ಚಿತ್ರದ “ಅಲ್ಲಾಡ್ಸುಅಲ್ಲಾಡ್ಸು…’ ಹಾಡು.

“ಚೌಕ’ ಚಿತ್ರದ “ಅಲ್ಲಾಡ್ಸುಅಲ್ಲಾಡ್ಸು…’ ಹಾಡಿಗೂ, “ಪಂಟ’ ಮುಂಂದೂಡಲ್ಪಟ್ಟಿದ್ದಕ್ಕೂ ಸಂಬಂಧವೇನು ಎಂಬ ಪ್ರಶ್ನೆ ಸಹಜ. ವಿಷಯವೇನೆಂದರೆ, “ಚೌಕ’ ಚಿತ್ರದ “ಅಲ್ಲಾಡ್ಸುಅಲ್ಲಾಡ್ಸು…’ ಯಾವ ಪರಿ ಜನಪ್ರಿಯವಾಯಿತು ಎಂಬುದು ಗೊತ್ತು ತಾನೇ? ನಾರಾಯಣ್‌ ಸಹ “ಪಂಟ’ಕ್ಕೆ “ಕುಲುಕು ಕುಲುಕು …’ ತರಹದ ಹಾಡೊಂದನ್ನು ಮಾಡಿದ್ದರಂತೆ.

ಆದರೆ, ಯಾಕೋ ಅದು ಸರಿ ಹೋಗಲಿಲ್ಲ ಎಂಬ ಕಾರಣಕ್ಕೆ ಬಿಟ್ಟಿದ್ದರಂತೆ. ಚಿತ್ರೀಕರಣ ಸಹ ಮಾಡದೆ ಸುಮ್ಮನಿದ್ದರಂತೆ. ಈಗ “ಅಲ್ಲಾಡ್ಸುಅಲ್ಲಾಡ್ಸು…’ ಹಾಡು ಜನಪ್ರಿಯವಾಗಿರುವ ಹಿನ್ನೆಲೆಯಲ್ಲಿ, “ಪಂಟ’ದ ನಿರ್ಮಾಪಕ ಸುಬ್ರಹ್ಮಣ್ಯಂ, ತಮ್ಮ ಚಿತ್ರದಲ್ಲೂ ಆ ತರಹದ್ದೊಂದು ಹಾಡಿದ್ದರೆ ಚೆನ್ನ ಎಂದು ಅಭಿಪ್ರಾಯ ವ್ಯಕ್ತಪಡಿಸಿದರಂತೆ.

ಮುಂಚೆ ಈ ಹಾಡು ಬೇಡ ಎಂದು ತೀರ್ಮಾನಿಸಿದ್ದ ನಾರಾಯಣ್‌, ಕೊನೆಗೆ ನಿರ್ಮಾಪಕರ ಒತ್ತಾಯಕ್ಕೆ ಮಣಿದು, ಹಾಡನ್ನು ಸೇರಿಸುವುದಕ್ಕೆ ತೀರ್ಮಾನಿಸಿದ್ದಾರೆ. ಹಾಡು ಸೇರಿಸುವುದು ಎಂದರೆ, ಅದು ಸುಲಭದ ಮಾತೇ? ಮೊದಲು ಚಿತ್ರೀಕರಣ ಮಾಡಿ, ಎಡಿಟ್‌ ಮಾಡಿ, ಆ ನಂತರ ಇನ್ನೊಮ್ಮೆ ಸೆನ್ಸಾರ್‌ ಮಾಡಿಸಬೇಕು.

ಹಾಗಾಗಿ ಮೊದಲು ಮೂರು ದಿನಗಳ ಚಿತ್ರೀಕರಣ ಪ್ಲಾನ್‌ ಮಾಡಿದ್ದಾರೆ ನಾರಾಯಣ್‌. ಇಂದಿನಿಂದ ಮೂರು ದಿನಗಳ ಕಾಲ ಚಿತ್ರೀಕರಣ ನಡೆಯಲಿದೆಯಂತೆ. ಆ ನಂತರ ಹಾಡನ್ನು ಸೇರಿಸಿ ಬಿಡುಗಡೆ ಮಾಡುತ್ತಿದ್ದಾರೆ ನಾರಾಯಣ್‌. ಅಲ್ಲಿಯವರೆಗೂ ತಾಳ್ಮೆಯಿಂದ ಕಾಯಬೇಕಷ್ಟೇ.

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.