ಪಂಟ ಮುಂದಕ್ಕೆ ಹೋಗೋಕೆ ಕಾರಣ ಏನು ಗೊತ್ತಾ?


Team Udayavani, Feb 16, 2017, 11:14 AM IST

Panta-narayan.jpg

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಎಸ್‌. ನಾರಾಯಣ್‌ ನಿರ್ದೇಶನದ “ಪಂಟ’ ಚಿತ್ರ ಬಿಡುಗಡೆಯಾಗಬೇಕಿತ್ತು. ಈ ಕುರಿತು ಜಾಹೀರಾತುಗಳು ಸಹ ಬಂದಿದ್ದವು. ಆದರೆ, ಕೊನೆಯ ಹಂತದಲ್ಲಿ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿದೆ. ಹಾಗೆ ಮುಂದಕ್ಕೆ ಹೋಗುವುದಕ್ಕೆ ಕಾರಣವೇನು ಗೊತ್ತಾ? “ಚೌಕ’ ಚಿತ್ರದ “ಅಲ್ಲಾಡ್ಸುಅಲ್ಲಾಡ್ಸು…’ ಹಾಡು.

“ಚೌಕ’ ಚಿತ್ರದ “ಅಲ್ಲಾಡ್ಸುಅಲ್ಲಾಡ್ಸು…’ ಹಾಡಿಗೂ, “ಪಂಟ’ ಮುಂಂದೂಡಲ್ಪಟ್ಟಿದ್ದಕ್ಕೂ ಸಂಬಂಧವೇನು ಎಂಬ ಪ್ರಶ್ನೆ ಸಹಜ. ವಿಷಯವೇನೆಂದರೆ, “ಚೌಕ’ ಚಿತ್ರದ “ಅಲ್ಲಾಡ್ಸುಅಲ್ಲಾಡ್ಸು…’ ಯಾವ ಪರಿ ಜನಪ್ರಿಯವಾಯಿತು ಎಂಬುದು ಗೊತ್ತು ತಾನೇ? ನಾರಾಯಣ್‌ ಸಹ “ಪಂಟ’ಕ್ಕೆ “ಕುಲುಕು ಕುಲುಕು …’ ತರಹದ ಹಾಡೊಂದನ್ನು ಮಾಡಿದ್ದರಂತೆ.

ಆದರೆ, ಯಾಕೋ ಅದು ಸರಿ ಹೋಗಲಿಲ್ಲ ಎಂಬ ಕಾರಣಕ್ಕೆ ಬಿಟ್ಟಿದ್ದರಂತೆ. ಚಿತ್ರೀಕರಣ ಸಹ ಮಾಡದೆ ಸುಮ್ಮನಿದ್ದರಂತೆ. ಈಗ “ಅಲ್ಲಾಡ್ಸುಅಲ್ಲಾಡ್ಸು…’ ಹಾಡು ಜನಪ್ರಿಯವಾಗಿರುವ ಹಿನ್ನೆಲೆಯಲ್ಲಿ, “ಪಂಟ’ದ ನಿರ್ಮಾಪಕ ಸುಬ್ರಹ್ಮಣ್ಯಂ, ತಮ್ಮ ಚಿತ್ರದಲ್ಲೂ ಆ ತರಹದ್ದೊಂದು ಹಾಡಿದ್ದರೆ ಚೆನ್ನ ಎಂದು ಅಭಿಪ್ರಾಯ ವ್ಯಕ್ತಪಡಿಸಿದರಂತೆ.

ಮುಂಚೆ ಈ ಹಾಡು ಬೇಡ ಎಂದು ತೀರ್ಮಾನಿಸಿದ್ದ ನಾರಾಯಣ್‌, ಕೊನೆಗೆ ನಿರ್ಮಾಪಕರ ಒತ್ತಾಯಕ್ಕೆ ಮಣಿದು, ಹಾಡನ್ನು ಸೇರಿಸುವುದಕ್ಕೆ ತೀರ್ಮಾನಿಸಿದ್ದಾರೆ. ಹಾಡು ಸೇರಿಸುವುದು ಎಂದರೆ, ಅದು ಸುಲಭದ ಮಾತೇ? ಮೊದಲು ಚಿತ್ರೀಕರಣ ಮಾಡಿ, ಎಡಿಟ್‌ ಮಾಡಿ, ಆ ನಂತರ ಇನ್ನೊಮ್ಮೆ ಸೆನ್ಸಾರ್‌ ಮಾಡಿಸಬೇಕು.

ಹಾಗಾಗಿ ಮೊದಲು ಮೂರು ದಿನಗಳ ಚಿತ್ರೀಕರಣ ಪ್ಲಾನ್‌ ಮಾಡಿದ್ದಾರೆ ನಾರಾಯಣ್‌. ಇಂದಿನಿಂದ ಮೂರು ದಿನಗಳ ಕಾಲ ಚಿತ್ರೀಕರಣ ನಡೆಯಲಿದೆಯಂತೆ. ಆ ನಂತರ ಹಾಡನ್ನು ಸೇರಿಸಿ ಬಿಡುಗಡೆ ಮಾಡುತ್ತಿದ್ದಾರೆ ನಾರಾಯಣ್‌. ಅಲ್ಲಿಯವರೆಗೂ ತಾಳ್ಮೆಯಿಂದ ಕಾಯಬೇಕಷ್ಟೇ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.