ದರ್ಶನ್ ದೋಸ್ತಿ ಟ್ವೀಟ್ ಗೆ ನೋ ಕಮೆಂಟ್ಸ್ ಎಂದ ಕಿಚ್ಚ ಸುದೀಪ್!
Team Udayavani, Mar 6, 2017, 1:00 PM IST
ತುಮಕೂರು/ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ನಡುವಿನ ಸ್ನೇಹದ ಕೊಂಡಿ ಕಳಚಿರುವುದು ಈಗಾಗಲೇ ಜಗಜ್ಜಾಹೀರಾಗಿದೆ. ಏತನ್ಮಧ್ಯೆ ಸುದೀಪ್ ದೋಸ್ತಿಗೆ ಸಂಬಂಧಿಸಿದಂತೆ ದರ್ಶನ್ ಮಾಡಿರುವ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಲು ಸುದೀಪ್ ನಿರಾಕರಿಸಿದ್ದಾರೆ.
ಸೋಮವಾರ ತುಮಕೂರಿನ ಗಾಯತ್ರಿ ಚಿತ್ರಮಂದಿರಕ್ಕೆ ಆಗಮಿಸಿದ್ದ ಸುದೀಪ್, ತನ್ನ ಅಭಿನಯದ ಹೆಬ್ಬುಲಿ ಚಿತ್ರವನ್ನು ಬೆಂಬಲಿಸಿದ್ದಕ್ಕೆ ಧನ್ಯವಾದ ಅರ್ಪಿಸಿದರು.
ಚಿತ್ರಮಂದಿರದಿಂದ ಹೊರಬಂದು ಸುದ್ದಿಗಾರರ ಜೊತೆ ಹೆಬ್ಬುಲಿ ಚಿತ್ರದ ಬಗ್ಗೆ ಅಭಿಮಾನಿಗಳು ತೋರುತ್ತಿರುವ ಅಭಿಮಾನದ ಕುರಿತು ಸಂತಸ ಹಂಚಿಕೊಂಡರು. ಈ ಸಂದರ್ಭದಲ್ಲಿ ದರ್ಶನ್ ಟ್ವೀಟ್ ಬಗ್ಗೆ ಕೇಳುತ್ತಿದ್ದಂತೆಯೇ ಸುದೀಪ್, ನೋ ಕಮೆಂಟ್ಸ್ ಎಂದು ಅಲ್ಲಿಂದ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ