ದರ್ಶನ್ ದೋಸ್ತಿ ಟ್ವೀಟ್ ಗೆ ನೋ ಕಮೆಂಟ್ಸ್ ಎಂದ ಕಿಚ್ಚ ಸುದೀಪ್!
Team Udayavani, Mar 6, 2017, 1:00 PM IST
ತುಮಕೂರು/ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ನಡುವಿನ ಸ್ನೇಹದ ಕೊಂಡಿ ಕಳಚಿರುವುದು ಈಗಾಗಲೇ ಜಗಜ್ಜಾಹೀರಾಗಿದೆ. ಏತನ್ಮಧ್ಯೆ ಸುದೀಪ್ ದೋಸ್ತಿಗೆ ಸಂಬಂಧಿಸಿದಂತೆ ದರ್ಶನ್ ಮಾಡಿರುವ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಲು ಸುದೀಪ್ ನಿರಾಕರಿಸಿದ್ದಾರೆ.
ಸೋಮವಾರ ತುಮಕೂರಿನ ಗಾಯತ್ರಿ ಚಿತ್ರಮಂದಿರಕ್ಕೆ ಆಗಮಿಸಿದ್ದ ಸುದೀಪ್, ತನ್ನ ಅಭಿನಯದ ಹೆಬ್ಬುಲಿ ಚಿತ್ರವನ್ನು ಬೆಂಬಲಿಸಿದ್ದಕ್ಕೆ ಧನ್ಯವಾದ ಅರ್ಪಿಸಿದರು.
ಚಿತ್ರಮಂದಿರದಿಂದ ಹೊರಬಂದು ಸುದ್ದಿಗಾರರ ಜೊತೆ ಹೆಬ್ಬುಲಿ ಚಿತ್ರದ ಬಗ್ಗೆ ಅಭಿಮಾನಿಗಳು ತೋರುತ್ತಿರುವ ಅಭಿಮಾನದ ಕುರಿತು ಸಂತಸ ಹಂಚಿಕೊಂಡರು. ಈ ಸಂದರ್ಭದಲ್ಲಿ ದರ್ಶನ್ ಟ್ವೀಟ್ ಬಗ್ಗೆ ಕೇಳುತ್ತಿದ್ದಂತೆಯೇ ಸುದೀಪ್, ನೋ ಕಮೆಂಟ್ಸ್ ಎಂದು ಅಲ್ಲಿಂದ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ