ಮಾಸ್‌ ಲೀಡರ್‌ ಕೊಡುವುದು ಸರೀನಾ?


Team Udayavani, Apr 11, 2017, 12:03 PM IST

mass-leader.jpg

ಟೈಟಲ್‌ ವಿಷಯದಲ್ಲಿ ತಮಗೆ ಅನ್ಯಾಯವಾಗಿರುವುದರಿಂದ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಸೋಮವಾರ ಧರಣಿ ಕೂರುವುದಾಗಿ “ಎ.ಎಂ.ಆರ್‌. ರಮೇಶ್‌ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು. ಅದರಂತೆ ರಮೇಶ್‌ ಪ್ರತಿಭಟನೆ ನಡೆಸಿದ್ದಾರೆ.

“2010ರಲ್ಲೇ ನಾನು ನನ್ನ ಬ್ಯಾನರ್‌ನಲ್ಲಿ “ಲೀಡರ್‌’ ಶೀರ್ಷಿಕೆ ನೋಂದಣಿ ಮಾಡಿಸಿದ್ದೆ. ಆದರೆ, ತರುಣ್‌ “ಮಾಸ್‌ ಲೀಡರ್‌’ ಹೆಸರಲ್ಲಿ ಚಿತ್ರ ಮಾಡಿದ್ದಾರೆ. ಈ ಕುರಿತು ಮಂಡಳಿಗೆ ನಾನು ನಾಲ್ಕು ಪತ್ರಗಳನ್ನು ಬರೆದಿದ್ದೆ. ಒಂದಕ್ಕೂ ಉತ್ತರ ಬಂದಿಲ್ಲ. ಮೂರು ವರ್ಷಗಳ ಹಿಂದೆಯೇ “ಮಾಸ್‌ ಲೀಡರ್‌’ ಶೀರ್ಷಿಕೆ ಇಟ್ಟುಕೊಂಡಿದ್ದೇವೆ ಎಂದು ಹೇಳುತ್ತಾರೆ. ಆ ಬಗ್ಗೆ ದಾಖಲೆ ತೋರಿಸಿ, ಎಂದರೆ ಅದಕ್ಕೆ ಉತ್ತರವಿಲ್ಲ.

“ಮಾಸ್‌ ಲೀಡರ್‌’ ಶೀರ್ಷಿಕೆ ಯಾವಾಗ, ಯಾರಿಗೆ ಕೊಡಲಾಗಿದೆ ಎಂಬುದಕ್ಕೆ ದಾಖಲೆ ತೋರಿಸಿ ಎಂದರೂ ಉತ್ತರವಿಲ್ಲ. ನಾನು ಏಳು ವರ್ಷಗಳ ಹಿಂದೆ ಶೀರ್ಷಿಕೆ ಇಟ್ಟು, ಪ್ರತಿ ವರ್ಷ ಮರು ನೋಂದಣಿ ಮಾಡಿಕೊಂಡು ಬಂದಿದ್ದೇನೆ. ಈಗ “ಲೀಡರ್‌’ಗೆ ಪೂರಕವಾಗಿ “ಮಾಸ್‌ ಲೀಡರ್‌’ ಎಂಬ ಶೀರ್ಷಿಕೆ ಕೊಟ್ಟಿದ್ದಾರೆ’ ಎಂದು ರಮೇಶ್‌ ಆರೋಪಿಸುತ್ತಾರೆ.

“ನಮಗೆ “ಲೀಡರ್‌’ ಎಂಬ ಶೀರ್ಷಿಕೆ ಕೊಟ್ಟು, ಇನ್ನೊಬ್ಬರಿಗೆ “ಮಾಸ್‌ ಲೀಡರ್‌’ ಎಂಬ ಶೀರ್ಷಿಕೆ ಕೊಡುವುದು ಸರಿಯಲ್ಲ. ಇದು ಸರಿಯಾದರೆ, ಮುಂದಿನ ದಿನಗಳಲ್ಲಿ ನಾನು “ನನ್ನದೇ ಟಗರು’ ಎಂಬ ಶೀರ್ಷಿಕೆ ಇಟ್ಟುಕೊಳ್ತೀನಿ, “ನಾನೇ ಚಕ್ರವರ್ತಿ’ ಎಂಬ ಟೈಟಲ್‌ಗೆ ಅನುಮತಿ ಕೋರುತ್ತೇನೆ. ಅದಕ್ಕೆ ಅನುವು ಮಾಡಿಕೊಡುತ್ತಾರಾ? ೆ’ ಎನ್ನುತ್ತಾರೆ ರಮೇಶ್‌.

ಪ್ರತಿಭಟನೆ ಅವರ ಹಕ್ಕು
“ಮಾಸ್‌ ಲೀಡರ್‌’ ಎಂಬ ಶೀರ್ಷಿಕೆಗೆ ಸಂಬಂಧಿ ಸಿದಂತೆ ಟೈಟಲ್‌ ಕಮಿಟಿಯಲ್ಲಿ ಚರ್ಚೆ ನಡೆದು, ಅದನ್ನು ಕೊಡಲು ಅನುಮತಿ ಕೊಟ್ಟಿದೆ. ತರುಣ್‌ ಶಿವಪ್ಪ ಅವರಿಗೆ “ಮಾಸ್‌ ಲೀಡರ್‌’ ಶೀರ್ಷಿಕೆಯನ್ನು ಒಂದೇ ಅಕ್ಷರದಲ್ಲಿ ಹಾಕುವಂತೆ ಹೇಳಲಾಗಿದೆ. “ಲೀಡರ್‌’ ರಮೇಶ್‌ ಅವರ ಬ್ಯಾನರ್‌ನಲ್ಲಿದೆ. ತರುಣ್‌ ಬ್ಯಾನರ್‌ನಲ್ಲಿ “ಮಾಸ್‌ ಲೀಡರ್‌’ ಎಂದು ದಾಖಲಾಗಿದೆ. ಅಂತಿಮವಾಗಿ, “ಮಾಸ್‌ ಲೀಡರ್‌’ ಹೆಸರಲ್ಲೇ ಚಿತ್ರ ರಿಲೀಸ್‌ ಆಗುತ್ತದೆ. ಇನ್ನು ಪ್ರತಿಭಟನೆ ಮಾಡುವುದು ಪ್ರತಿಯೊಬ್ಬರ ಹಕ್ಕು. ರಮೇಶ್‌ ಬೇಕಾದರೆ ಪ್ರತಿಭಟನೆ ಮಾಡಲಿ’ ಎನ್ನುತ್ತಾರೆ ಗೋವಿಂದು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.