2016ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳ ವಿವರ


Team Udayavani, Apr 12, 2017, 11:45 AM IST

awards2.jpg

2016ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳ ವಿವರ ಹೀಗಿದೆ:-

ಪ್ರಥಮ ಅತ್ಯುತ್ತಮ ಚಿತ್ರ: ಅಮರಾವತಿ
ನಿರ್ಮಾಪಕ (ಕೆ.ಸಿ.ಎನ್‌. ಗೌಡ ಪ್ರಶಸ್ತಿ) – ಮಾಧವ ರೆಡ್ಡಿ – ಒಂದು ಲಕ್ಷ ರೂ.ಗಳ ನಗದು ಹಾಗೂ 50 ಗ್ರಾಂನ ಚಿನ್ನದ ಪದಕ
ನಿರ್ದೇಶಕ (ಎಚ್‌.ಎಲ್‌.ಎನ್‌. ಸಿಂಹ ಪ್ರಶಸ್ತಿ) – ಬಿ.ಎಂ. ಗಿರಿರಾಜ್‌  – ಒಂದು ಲಕ್ಷ ರೂ.ಗಳ ನಗದು ಹಾಗೂ 50 ಗ್ರಾಂನ ಚಿನ್ನದ ಪದಕ

ದ್ವಿತೀಯ ಅತ್ಯುತ್ತಮ ಚಿತ್ರ: ರೈಲ್ವೆ ಚಿಲ್ಡ್ರನ್‌
ನಿರ್ಮಾಪಕ – ಪೃಥ್ವಿ ಕೊಣನೂರ್‌ – ಎಪ್ಪತ್ತೈದು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ನಿರ್ದೇಶಕ – ಪೃಥ್ವಿ ಕೊಣನೂರ್‌ – ಎಪ್ಪತ್ತೈದು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ

ತೃತೀಯ ಅತ್ಯುತ್ತಮ ಚಿತ್ರ: ಅಂತರ್ಜಲ
ನಿರ್ಮಾಪಕ – ಬಿ. ನಂದಕುಮಾರ್‌ – ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ನಿರ್ದೇಶಕ – ಹರೀಶ್‌ ಕುಮಾರ್‌ ಎಲ್‌  – ವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ

ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ: ಮೂಡ್ಲ ಸೀಮೆಯಲಿ
ನಿರ್ಮಾಪಕ – ಅನಿಲ್‌ ನಾಯ್ಡು, ಅರುಂಧತಿ ಎಂ, ಅಮರಾವತಿ ಎಂ – ಎಪ್ಪತ್ತೈದು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ನಿರ್ದೇಶಕ – ಶಿವರುದ್ರಯ್ಯ ಕೆ  – ಎಪ್ಪತ್ತೈದು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ

ಅತ್ಯುತ್ತಮ ಜನಪ್ರಿಯ ಮನರಂಜನ ಚಿತ್ರ: ಕಿರಿಕ್‌ ಪಾರ್ಟಿ
ನಿರ್ಮಾಪಕ (ನರಸಿಂಹರಾಜು ಪ್ರಶಸ್ತಿ) – ರಕ್ಷಿತ್‌ ಶೆಟ್ಟಿ  – ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ನಿರ್ದೇಶಕ – ರಿಷಭ್‌ ಶೆಟ್ಟಿ – ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ

ಅತ್ಯುತ್ತಮ ಮಕ್ಕಳ ಚಿತ್ರ: ಜೀರ್‌ ಜಿಂಬೆ
ನಿರ್ಮಾಪಕ – ಕಾರ್ತಿಕ್‌ ಸರಗೂರು  – ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ನಿರ್ದೇಶಕ – ಕಾರ್ತಿಕ್‌ ಸರಗೂರು  – ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ

ಅತ್ಯುತ್ತಮ ಪ್ರಾದೇಶಿಕ ಭಾಷಾ ಚಿತ್ರ: ಮದಿಪು (ತುಳು)
ನಿರ್ಮಾಪಕ – ಸಂದೀಪ್‌ ಕುಮಾರ್‌ ನಂದಲಿಕೆ – ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ನಿರ್ದೇಶಕ – ಚೇತನ್‌ ಮುಂಡಾಡಿ – ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ

ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ: ರಾಮ ರಾಮಾ ರೇ
ನಿರ್ಮಾಪಕ – ಡಿ. ಸತ್ಯಪ್ರಕಾಶ್‌ – ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ
ನಿರ್ದೇಶಕ – ಡಿ. ಸತ್ಯಪ್ರಕಾಶ್‌ -ಐವತ್ತು ಸಾವಿರ ರೂ.ಗಳ ನಗದು ಹಾಗೂ 100 ಗ್ರಾಂನ ಬೆಳ್ಳಿ ಪದಕ

* ಅತ್ಯುತ್ತಮ ನಟ (ಸುಬ್ಬಯ್ಯ ನಾಯ್ಡು ಪ್ರಶಸ್ತಿ): ಅಚ್ಯುತ್‌ ಕುಮಾರ್‌ (ಅಮರಾವತಿ)  20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ನಟಿ ಶ್ರುತಿ ಹರಿಹರನ್‌ (ಬ್ಯೂಟಿಫ‌ುಲ್‌ ಮನಸುಗಳು)20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಪೋಷಕ ನಟ (ಕೆ.ಎಸ್‌.ಅಶ್ವತ್ಥ್ ಪ್ರಶಸ್ತಿ) ನವೀನ್‌ ಡಿ ಪಡೀಲ್‌ (ಕುಡ್ಲ ಕೆಫೆ – ತುಳು ಚಿತ್ರ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಪೋಷಕ ನಟಿ ಅಕ್ಷತಾ ಪಾಂಡವಪುರ (ಪಲ್ಲಟ)  20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಕಥೆ ನಂದಿತಾ ಯಾದವ್‌ (ರಾಜು ಎದೆಗೆ ಬಿದ್ದ ಅಕ್ಷರ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಚಿತ್ರಕಥೆ ಅರವಿಂದ ಶಾಸಿŒ (ಕಹಿ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಸಂಭಾಷಣೆ ಬಿ.ಎಂ. ಗಿರಿರಾಜ್‌ (ಅಮರಾವತಿ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಛಾಯಾಗ್ರಹಣ ಶೇಖರ್‌ ಚಂದ್ರ (ಮುಂಗಾರು ಮಳೆ 2) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಸಂಗೀತ ನಿರ್ದೇಶನ ಎಂ.ಆರ್‌. ಚರಣ್‌ ರಾಜ್‌ (ಜೀರ್‌ ಜಿಂಬೆ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಸಂಕಲನ ಸಿ. ರವಿಚಂದ್ರನ್‌ (ಮಮ್ಮಿ ಸೇವ್‌ ಮೀ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಬಾಲ ನಟ ಮಾಸ್ಟರ್‌ ಮನೋಹರ್‌ ಕೆ (ರೈಲ್ವೇ ಚಿಲ್ಡ್ರನ್‌) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಬಾಲ ನಟಿ ಬೇಬಿ ಸಿರಿ ವಾನಳ್ಳಿ (ಜೀರ್‌ ಜಿಂಬೆ) ಮತ್ತು ಬೇಬಿ ರೇವತಿ (ಬೇಟಿ)  ತಲಾ ಹತ್ತು ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಕಲಾ ನಿರ್ದೇಶನ ಶಶಿಧರ ಅಡಪ (ಉಪ್ಪಿನ ಕಾಗದ)  20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಗೀತ ರಚನೆ ಕಾರ್ತಿಕ್‌ ಸರಗೂರು (ಜೀರ್‌ ಜಿಂಬೆ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಹಿನ್ನೆಲೆ ಗಾಯಕ ವಿಜಯ್‌ ಪ್ರಕಾಶ್‌ (ಬ್ಯೂಟಿಫ‌ುಲ್‌ ಮನಸುಗಳು) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ಅತ್ಯುತ್ತಮ ಹಿನ್ನೆಲೆ ಗಾಯಕಿಸಂಗೀತಾ ರವೀಂದ್ರನಾಥ್‌ (ಜಲ್ಸ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

ತೀರ್ಪುಗಾರರ ವಿಶೇಷ ಪ್ರಶಸ್ತಿ 
* ವಸ್ತ್ರಾಲಂಕಾರ – ಚಿನ್ಮಯ್‌ (ಸಂತೆಯಲ್ಲಿ ನಿಂತ ಕಬೀರ) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

* ನಿರ್ಮಾಣ ನಿರ್ವಾಹಕ- ಕೆ.ವಿ. ಮಂಜಯ್ಯ (ಮುಂಗಾರು ಮಳೆ 2) 20 ಸಾವಿರ ರೂ.ಗಳ ನಗದು ಹಾಗೂ ಬೆಳ್ಳಿಯ ಪದಕ

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.