ತಮಿಳು ಸಿನಿಮಾಕ್ಕಾಗಿ ಕನ್ನಡ ಚಿತ್ರದ ಶೂಟಿಂಗ್ ಗೆ ಕೈ ಕೊಟ್ಟ ಹೀರೋಯಿನ್


Team Udayavani, May 8, 2017, 3:38 PM IST

samyuktha-hegde.jpg

ಬೆಂಗಳೂರು: ಅಲೆಮಾರಿ ಸಂತು ನಿರ್ದೇಶನದ ಕಾಲೇಜ್ ಕುಮಾರ್ ಚಿತ್ರದ ಹೀರೋಯಿನ್ ಸಂಯುಕ್ತ ಹೆಗಡೆ ಕೊನೆಯ ಹಂತದ ಚಿತ್ರೀಕರಣಕ್ಕೆ ಕೈ ಕೊಟ್ಟಿರುವುದಾಗಿ ಚಿತ್ರತಂಡ ಆರೋಪಿಸಿ ನಿರ್ಮಾಪಕರ ಸಂಘದ ಮೆಟ್ಟಿಲೇರಿದೆ ಎಂದು ಟಿವಿ9 ವರದಿ ಮಾಡಿದೆ.

ಕೆಂಡಸಂಪಿಗೆ ವಿಕ್ಕಿ ನಟನೆಯ ಕಾಲೇಜ್ ಕುಮಾರ್ ಸಿನಿಮಾದಲ್ಲಿ ಸಂಯುಕ್ತ ಹೆಗಡೆ ಹೀರೋಯಿನ್ ಆಗಿ ನಟಿಸುತ್ತಿದ್ದಾರೆ. ಈಗಾಗಲೇ ಶೇ.80ರಷ್ಟು ಚಿತ್ರೀಕರಣ ಮುಗಿದಿದೆ. ಏತನ್ಮಧ್ಯೆ ತಮಿಳು ಸಿನಿಮಾದಲ್ಲಿ ನಟಿಸುವ ನಿಟ್ಟಿನಲ್ಲಿ ಸಂಯುಕ್ತ ಹೆಗಡೆ ಕನ್ನಡದ ಕಾಲೇಜ್ ಕುಮಾರ್ ಚಿತ್ರದ ಶೂಟಿಂಗ್ ನಲ್ಲಿ ಪಾಲ್ಗೊಳ್ಳದೆ ಕಿರಿಕ್ ಮಾಡುತ್ತಿರುವುದಾಗಿ ಚಿತ್ರ ತಂಡ ಆರೋಪಿಸಿದೆ.

ಸಂಯುಕ್ತ ಹೆಗಡೆ ಕನ್ನಡದ ಕಾಲೇಜ್ ಕುಮಾರ್ ಹಾಗೂ ವಾಸು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಆದರೆ ತಮಿಳು ಚಿತ್ರದಲ್ಲಿ ನಟಿಸಲೇಬೇಕೆಂದು ಪಟ್ಟು ಹಿಡಿದಿರುವ ಸಂಯುಕ್ತ ಕಾಲೇಜ್ ಕುಮಾರ್ ಚಿತ್ರದ ಚಿತ್ರೀಕರಣಕ್ಕೆ ಕೈ ಕೊಟ್ಟಿರುವುದಾಗಿ ದೂರಿದೆ.

ನಾಯಕಿ ಸಂಯುಕ್ತಾರನ್ನು ನಿರ್ಮಾಪಕರ ಸಂಘಕ್ಕೆ ಕರೆಯಿಸಲಾಗಿತ್ತು.  ಆಗ ಕನ್ನಡ ಮತ್ತು ತಮಿಳು ಚಿತ್ರದ ಡೇಟ್ ಹೊಂದಾಣಿಕೆ ಆಗದ ಕಾರಣ ಕಾಲೇಜ್ ಕುಮಾರ್ ಚಿತ್ರದಲ್ಲಿ ನಟಿಸಲು ಕಷ್ಟ ಎಂದು ಸಂಯುಕ್ತ ಹೆಗಡೆ ಹೇಳಿರುವುದಾಗಿ ನಿರ್ಮಾಪಕರ ಸಂಘದ ಗೌರವ ಕಾರ್ಯದರ್ಶಿ ಸೂರಪ್ಪ ಬಾಬು ತಿಳಿಸಿದ್ದಾರೆ.ತಮಿಳು ಚಿತ್ರದ ನಿರ್ಮಾಪಕರ ಜೊತೆ ಮಾತನಾಡಿ ಡೇಟ್ ತಿಳಿಸುವುದಾಗಿ ಹೇಳಿದ್ದರು. 

ಸಂಯುಕ್ತ ಹೆಗಡೆ ಹೇಳೋದೇನು:
ತಮಿಳು ಹಾಗೂ ಕನ್ನಡದ ಕಾಲೇಜ್ ಕುಮಾರ್ ಚಿತ್ರದ ಡೇಟ್ ಕ್ಲ್ಯಾಶ್ ಆಗುತ್ತಿದೆ. ಹಾಗಾಗಿ ಡೇಟ್ ಹೊಂದಾಣಿಕೆ ಮಾಡಿಕೊಡಿ ಎಂದು ನಿರ್ಮಾಪಕ ಪದ್ಮನಾಭರಿಗೆ ಮನವಿ ಮಾಡಿಕೊಂಡಿದ್ದೆ. ಡೇಟ್ ಹೊಂದಾಣಿಕೆ ಮಾಡಿಕೊಟ್ಟರೆ ಖಂಡಿತಾ ಕಾಲೇಜ್ ಕುಮಾರ್ ಚಿತ್ರದಲ್ಲಿ ನಟಿಸುವುದಾಗ ಸಂಯುಕ್ತ ಹೆಗಡೆ ಖಾಸಗಿ ಟಿವಿ ಚಾನೆಲ್ ವೊಂದಕ್ಕೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.