ಟಿಎನ್‌ಎಸ್‌ ಇನ್ನೊಂದು ಚಿತ್ರ


Team Udayavani, May 17, 2017, 11:08 AM IST

TN-Seetaram-by-D-C-Nagesh.jpg

ಹತ್ತು ವರ್ಷಗಳ ನಂತರ “ಕಾಫಿ ತೋಟ’ ಚಿತ್ರ ಮಾಡಿರುವ ಟಿ.ಎನ್‌. ಸೀತಾರಾಂ ಅವರಿಗೆ ಚಿತ್ರ ಹೇಗೆ ಮೂಡಿ ಬರುವುದೋ ಎಂದು ಆರಂಭದಲ್ಲಿ ಆತಂಕವಿತ್ತಂತೆ. ಆದರೆ, ಇದೀಗ ಚಿತ್ರದ ಕಾಪಿಯನ್ನು ನೋಡಿದ ಮೇಲೆ ನಿರಾಳರಾಗಿದ್ದಾರೆ. ಚಿತ್ರ ಜನರಿಗೆ ಖಂಡಿತಾ ಇಷ್ಟವಾಗುತ್ತದೆ ಎಂಬ ನಂಬಿಕೆ ಅವರಿಗೆ ಬಂದಿದೆ.

“ಕಾಫಿ ತೋಟ’ ಚಿತ್ರವನ್ನು ಮುಂದಿನ ತಿಂಗಳ ಬಿಡುಗಡೆ ಮಾಡುವುದಕ್ಕೆ ಯೋಚಿಸುತ್ತಿರುವ ಅವರು, ಅದಾಗುತ್ತಿದ್ದಂತೆಯೇ ಇನ್ನೊಂದು ಚಿತ್ರ ಶುರು ಮಾಡುವುದಕ್ಕೆ ತಯಾರಿ ನಡೆಸಿದ್ದಾರೆ. ಹೌದು, “ಕಾಫಿ ತೋಟ’ ಬಿಡುಗಡೆಯಾಗುತ್ತಿದ್ದಂತೆಯೇ ಹೊಸ ಚಿತ್ರ ಶುರು ಮಾಡಲಿದ್ದಾರಂತೆ ಸೀತಾರಾಂ. ಸದ್ಯಕ್ಕೆ ಚಿತ್ರಕ್ಕೆ ಹೆಸರಿಟ್ಟಿಲ್ಲ.

“ಕಾಫಿ ತೋಟ’ ಚಿತ್ರವನ್ನು ನಿರ್ಮಿಸಿದ್ದ ಮನ್ವಂತರ ಚಿತ್ರತಂಡದವರೇ ಈ ಚಿತ್ರವನ್ನು ಸಹ ನಿರ್ಮಿಸುತ್ತಿದ್ದಾರೆ. “ಸದ್ಯಕ್ಕೆ ನನ್ನ ಮನಸ್ಸಿನಲ್ಲಿ ಮೂರು ಕಥೆಗಳಿವೆ. ಮೂರು ಸಹ ಒಂದಕ್ಕಿಂತ ಒಂದು ವಿಭಿನ್ನವಾದ ಕಥೆಗಳೇ. ಮೂರರಲ್ಲಿ ಒಂದನ್ನು ಆಯ್ಕೆ ಮಾಡಬೇಕಿದೆ. ಆಯ್ಕೆಯಾಗುತ್ತಿದ್ದಂತೆ ಚಿತ್ರಕಥೆ ಬರೆಯುವುದಕ್ಕೆ ಕೂರುತ್ತೇನೆ.

“ಕಾಫಿ ತೋಟ’ ಚಿತ್ರವು ಬಿಡುಗಡೆಯಾಗುತ್ತಿದ್ದಂತೆಯೇ ಹೊಸ ಚಿತ್ರ ಶುರು ಮಾಡುತ್ತೇನೆ’ ಎನ್ನುತ್ತಾರೆ ಟಿ.ಎನ್‌. ಸೀತಾರಾಂ. ಈ ಮಧ್ಯೆ, “ವಾಸ್ತು ಪ್ರಕಾರ’ ಚಿತ್ರದ ನಂತರ ಸದ್ದಿಲ್ಲದೆ ಅವರು, ಅಶೋಕ್‌ ಕಶ್ಯಪ್‌ ನಿರ್ದೇಶನದ ಚಿತ್ರದಲ್ಲಿ ಸಜ್ಜನ ರಾಜಕಾರಣಿಯ ಪಾತ್ರವನ್ನು ಮಾಡಿದ್ದಾರೆ.

“ಅಭಿನಯ ಮಾಡುವುದಕ್ಕೆ ಸಾಕಷ್ಟು ಆಫ‌ರ್‌ಗಳು ಬರುತ್ತಿವೆ. ಆದರೆ, ಎಲ್ಲಾ ಪಾತ್ರಗಳನ್ನು ಮಾಡುವುದಕ್ಕೆ ಆಗುವುದಿಲ್ಲ. ಅಶೋಕ್‌ ಕಶ್ಯಪ್‌ ನನ್ನ ಕ್ಯಾಮೆರಾಮ್ಯಾನ್‌. ಅವರು ಚಿತ್ರ ನಿರ್ದೇಶಿಸಿದ್ದಾರೆ. ಅವರು ಬಂದು ಒಂದು ಪಾತ್ರ ಮಾಡುವುದಕ್ಕೆ ಕೇಳಿದರು. ಹಾಗಾಗಿ ಮಾಡಿದೆ’ ಎನ್ನುತ್ತಾರೆ ಅವರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.