ನಿರ್ಮಾಪಕನಿಂದ ನಿರಂತರ ಲೈಂಗಿಕ ಕಿರುಕುಳ: ನಟಿ ಆವಂತಿಕಾ ಶೆಟ್ಟಿ ಆರೋಪ


Team Udayavani, Jun 4, 2017, 12:17 PM IST

69.jpg

ಬೆಂಗಳೂರು: ಸ್ಯಾಂಡಲ್‌ವುಡ್‌ನ‌ ಮತ್ತೂಂದು ವಿವಾದದಲ್ಲಿ ರಂಗಿತರಂಗ ಖ್ಯಾತಿಯ ನಟಿ ಆವಂತಿಕಾ ಶೆಟ್ಟಿ ಅವರು ನಿರ್ಮಾಪಕ ಕೆ.ಎ.ಸುರೇಶ್‌ ವಿರುದ್ಧ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಆರೋಪ ಮಾಡಿದ್ದಾರೆ. 

ಟ್ವೀಟರ್‌ ಮತ್ತು ಫೇಸ್‌ಬುಕ್‌ನಲ್ಲಿ  ಸುರೇಶ್‌  ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಬರೆದುಕೊಂಡಿದ್ದು, ನಿರಂತರವಾಗಿ ಲೈಂಗಿಕ ಕ್ರಿಯೆಗಾಗಿ ಪೀಡಿಸುತ್ತಿದ್ದರು ಎಂದು ಆರೋಪಿಸಲಾಗಿದೆ.  

ಸುರೇಶ್‌ ನಿರ್ಮಾಣದ ರಾಜು ಕನ್ನಡ ಮಿಡೀಯಂ ಚಿತ್ರದಲ್ಲಿ  ನಾಯಕಿಯಾಗಿ ನಟಿಸುತ್ತಿದ್ದ ವೇಳೆ ನನಗೆ ಕಿರುಕುಳ ನೀಡಿದ್ದಾರೆ ಎಂದು ಆವಂತಿಕಾ ಹೇಳಿಕೊಂಡಿದ್ದಾರೆ. 

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸುರೇಶ್‌ ಚಿತ್ರದಿಂದ ಆವಂತಿಕಾ ಅವರನ್ನು ಕೈಬಿಡಲಾಗಿದ್ದು ಇದೇ ಕಾರಣಕ್ಕೆ ನನ್ನ ಮೇಲೆ ಈ ರೀತಿಯ ಆರೋಪ ಮಾಡಲಾಗುತ್ತಿದೆ ಎಂದಿದ್ದಾರೆ. 

ಚಿತ್ರೀಕರಣಕ್ಕೆ ಸರಿಯಾದ ಸಮಯಕ್ಕೆ ಬರುತ್ತಿರದೇ ಇದ್ದ ಕಾರಣಕ್ಕೆ, ಸೆಟ್‌ನಲ್ಲಿ ಗಲಾಟೆ ಮಾಡಿಕೊಂಡ ಹಿನ್ನಲೆ ಮತ್ತು ಸರಿಯಾಗಿ ನಟನೆ ಮಾಡಿಕೊಂಡ ಹಿನ್ನಲೆಯಲ್ಲಿ ಮಾರ್ಚ್‌ ತಿಂಗಳಿನಲ್ಲೇ ಚಿತ್ರದಿಂದ ಆವಂತಿಕಾರನ್ನು ಕೈಬಿಡಲಾಗಿತ್ತು ಎಂದು ಸುರೇಶ್‌ ಹೇಳಿದ್ದಾರೆ.

ಸುರೇಶ್‌ ಶ್ರಾವಣಿ ಸುಬ್ರಹ್ಮಣ್ಯ,ಶಿವಲಿಂಗ,ಆರ್‌ಎಕ್ಸ್‌ ಸೂರಿ,ಶಿವಲಿಂಗ,ಗೋವಿಂದಾಯ ನಮಃ ದಂತಹ ಬಿಗ್‌ ಬಜೆಟ್‌ ಚಿತ್ರಗಳನ್ನು ನಿರ್ಮಾಣ ಮಾಡಿದ್ದರು. 

ಟಾಪ್ ನ್ಯೂಸ್

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.