ನಾಳೆ ರಕ್ಷಿತ್‌-ರಶ್ಮಿಕಾ ನಿಶ್ಚಿತಾರ್ಥ 


Team Udayavani, Jul 2, 2017, 4:14 PM IST

5877.jpg

ರಕ್ಷಿತ್‌ ಶೆಟ್ಟಿ ಖುಷಿಯ ಮೂಡ್‌ನ‌ಲ್ಲಿದ್ದಾರೆ. ಅದಕ್ಕೆ ಕಾರಣ ಅವರ ನಿಶ್ಚಿತಾರ್ಥ ಎಂದು ಪ್ರತ್ಯೇಕವಾಗಿ
ಹೇಳುವ ಅಗತ್ಯವಿಲ್ಲ. ಹೌದು, ನಾಳೆ ರಕ್ಷಿತ್‌ ಶೆಟ್ಟಿ ನಿಶ್ಚಿತಾರ್ಥ ರಶ್ಮಿಕಾ ಜೊತೆ ನಡೆಯಲಿದೆ.
ವಿರಾಜಪೇಟೆಯ ಸೆರೆನೆಟಿ ಸಭಾಂಗಣದಲ್ಲಿ ಸೋಮವಾರ ಸಂಜೆ 6 ಗಂಟೆಗೆ ರಕ್ಷಿತ್‌ ಶೆಟ್ಟಿ-ರಶ್ಮಿಕಾ
ಮಂದಣ್ಣ ನಿಶ್ಚಿತಾರ್ಥ ಅದ್ಧೂರಿಯಾಗಿ ಜರುಗಲಿದೆ. ಎರಡೂ ಕುಟುಂಬದ ಆಪೆ¤ಷ್ಟರಷ್ಟೇ ಈ
ನಿಶ್ಚಿತಾರ್ಥದಲ್ಲಿ ಭಾಗವಹಿಸುತ್ತಿದ್ದು, ಸುಮಾರು 400 ರಿಂದ 500 ಮಂದಿ ನಿಶ್ಚಿತಾರ್ಥಕ್ಕೆ
ಸಾಕ್ಷಿಯಾಗಲಿದ್ದಾರೆ.

ರಕ್ಷಿತ್‌ ಹಾಗೂ ರಶ್ಮಿಕಾ ವಜ್ರದ ಉಂಗುರುಗಳನ್ನು ಬದಲಿಸಿಕೊಳ್ಳುವ ಮೂಲಕ ಎಂಗೇಜ್‌ ಆಗಲಿದ್ದಾರೆ. ರಕ್ಷಿತ್‌ ಶೆಟ್ಟಿ ಬ್ಲೇಜರ್‌ನಲ್ಲಿ ಕಂಗೊಳಿಸಲಿದ್ದು, ರಶ್ಮಿಕಾ ಕೂಡಾ ವಿಶೇಷವಾಗಿ ವಿನ್ಯಾಸಗೊಳಿಸಲಾದ ಉಡುಗೆಯಲ್ಲಿ ಮಿಂಚಲಿದ್ದಾರೆ. ರಕ್ಷಿತ್‌ ಊರಿಂದ ಅವರ ಕುಟುಂಬಸ್ಥರು, ಸ್ನೇಹಿತರು ಇಂದು ಬೆಳಗ್ಗೆ ವಿರಾಜಪೇಟೆಗೆ ತೆರಳಲಿದ್ದು, ಅವರಿಗೆ ಅಲ್ಲಿ ರೆಸಾರ್ಟ್‌ನಲ್ಲಿ ವ್ಯವಸ್ಥೆ ಮಾಡಲಾಗಿದೆ.

ರಕ್ಷಿತ್‌ ಕರಾವಳಿ ಹುಡುಗ. ರಶ್ಮಿಕಾ ಕೂರ್ಗ್‌ ಬೆಡಗಿ. ಇವರ ನಿಶ್ಚಿತಾರ್ಥದ ಊಟೋ ಪಚಾರ ಹೇಗಿರುತ್ತದೆ ಎಂಬ ಕುತೂಹಲ ಅನೇಕರಿಗಿರುತ್ತದೆ. ರಕ್ಷಿತ್‌ ನಿಶ್ಚಿತಾರ್ಥದಲ್ಲಿ ಕರಾವಳಿ ಖಾದ್ಯಗಳ ಜೊತೆಗೆ ಕೂರ್ಗ್‌ನ ಸ್ಪೆಷಲ್‌ ಖಾದ್ಯಗಳನ್ನು ಕೂಡಾ ಮಾಡಿಸಲಾಗುತ್ತದೆಯಂತೆ. ಎರಡೂ ಕಡೆಯ ಜನರು ಅವರಿಗೆ ಇಷ್ಟಬಂದ ಖಾದ್ಯಗಳನ್ನು ಸವಿಯಲು ಇಲ್ಲಿ ಅವಕಾಶವಿದೆ.

ಎರಡೂ ಕುಟುಂಬಗಳು ನಿಶ್ಚಿತಾರ್ಥ ಸಂಭ್ರಮದಲ್ಲಿ ಓಡಾಡುತ್ತಿದ್ದರೆ, ರಕ್ಷಿತ್‌ ಮತ್ತು ರಶ್ಮಿಕಾ ದುಬೈನಲ್ಲಿ ಅವಾರ್ಡ್‌ ಸ್ವೀಕರಿಸುವಲ್ಲಿ ಬಿಝಿ. ಹೌದು, ಸೈಮಾ ಅವಾರ್ಡ್‌ನಲ್ಲಿ “ಕಿರಿಕ್‌ ಪಾರ್ಟಿ’ ಚಿತ್ರಕ್ಕೆ ಆರು ಪ್ರಶಸ್ತಿಗಳು ಬಂದಿದ್ದು, ಆ ಸಮಾರಂಭಕ್ಕೆ ರಕ್ಷಿತ್‌-ರಶ್ಮಿಕಾ ಸೇರಿದಂತೆ “ಕಿರಿಕ್‌ ಪಾರ್ಟಿ’ ತಂಡ ದುಬೈಗೆ ತೆರಳಿತ್ತು. ಇಂದು ಮುಂಜಾನೆ ಬೆಂಗಳೂರಿಗೆ ಮರಳಿರುವ ರಕ್ಷಿತ್‌-ರಶ್ಮಿಕಾ,ಏರ್‌ಫೋರ್ಟ್‌ ನಿಂದ ನೇರವಾಗಿ ಕೂರ್ಗ್‌ಗೆ ತೆರಳಿದ್ದಾರೆ

ಟಾಪ್ ನ್ಯೂಸ್

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.