ಕೆಂಪೇಗೌಡ-2ಗೆ ನೀವಾ ಶರ್ಮಾ ನಾಯಕಿ


Team Udayavani, Jul 17, 2017, 10:56 AM IST

kempegowda-2.jpg

ಕೋಮಲ್‌ ನಾಯಕರಾಗಿರುವ “ಕೆಂಪೇಗೌಡ-2′ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿದೆ. ಜೊತೆಗೆ ನಿರ್ದೇಶಕರು ಬದಲಾಗಿದ್ದಾರೆ! ಹೌದು, “ಕೆಂಪೇಗೌಡ-2′ ಚಿತ್ರಕ್ಕೆ ನೀವಾ ಶರ್ಮಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಮುಂಬೈ ಮೂಲದ ಮಾಡೆಲ್‌ ನೀವಾ ಈಗ ಕೋಮಲ್‌ಗೆ ಜೋಡಿ. ಚಿತ್ರಕ್ಕೆ ಸಾಕಷ್ಟು ಮಂದಿ ನಾಯಕಿಯರನ್ನು ಆಡಿಷನ್‌ ಮಾಡಲಾಗಿದ್ದು, ಈಗ ನೀವಾ ನಾಯಕಿಯಾಗಿದ್ದಾರೆ. ಚಿತ್ರದಲ್ಲಿ ಶ್ರೀಮಂತ ಕುಟುಂಬದ ಮಾಡರ್ನ್ ಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ ನೀವಾ.

ಇದು ನಾಯಕಿಯ ವಿಷಯವಾದರೆ ಚಿತ್ರದ ನಿರ್ದೇಶಕರು ಕೂಡಾ ಬದಲಾಗಿದ್ದಾರೆ. ಶಂಕರೇಗೌಡ ನಿರ್ಮಾಣದ ಈ ಚಿತ್ರವನ್ನು ಈ ಹಿಂದೆ ರೋಶನ್‌ ಮೋಹನ್‌ ನಿರ್ದೇಶಿಸುತ್ತಾರೆನ್ನಲಾಗಿತ್ತು. ಅದರಂತೆ ಚಿತ್ರದ ಟೈಟಲ್‌ ಬಿಡುಗಡೆಯಲ್ಲೂ ರೋಶನ್‌ ಮೋಹನ್‌ ಹಾಜರಿದ್ದರು. ಈಗ ಚಿತ್ರದ ನಿರ್ದೇಶನದ ಜವಾಬ್ದಾರಿ ಸ್ವತಃ ನಿರ್ಮಾಪಕ ಶಂಕರೇಗೌಡ ಅವರ ಹೆಗಲಿಗೆ ಬಂದಿದೆ.  

ಹೌದು, “ಕೆಂಪೇಗೌಡ-2′ ಚಿತ್ರವನ್ನು ಶಂಕರೇಗೌಡ ಅವರೇ ನಿರ್ಮಿಸುತ್ತಿದ್ದಾರೆ. ರೋಶನ್‌ ಮೋಹನ್‌ ಅವರು ಶಂಕರೇಗೌಡ ಅವರ ಮತ್ತೂಂದು ತೆಲುಗು ಚಿತ್ರ ನಿರ್ದೇಶನ ಮಾಡಲಿದ್ದು, ಅದರಲ್ಲಿ ತಯಾರಿಯಲ್ಲಿ ತೊಡಗಿದ್ದಾರಂತೆ. “ಕೆಂಪೇಗೌಡ -2 ನನ್ನ ಕಲ್ಪನೆಯ ಚಿತ್ರ. ಆ ಕಲ್ಪನೆಯನ್ನು ನಾನು ಮಾಡಿದರೆ ಅದನ್ನು ನಾನಂದುಕೊಂಡಂತೆ ತೆರೆಮೇಲೆ ತರಬಹುದೆಂದೆನಿಸಿ ನಿರ್ದೇಶನವನ್ನು ವಹಿಸಿಕೊಂಡಿದ್ದೇನೆ.

ರೋಶನ್‌ ಅವರು ನಮ್ಮದೇ ಮತ್ತೂಂದು ಸಿನಿಮಾ ಕೆಲಸದಲ್ಲಿ ಬಿಝಿ ಇದ್ದಾರೆ’ ಎನ್ನುವ ಮೂಲಕ ತಾವು ನಿರ್ದೇಶನ ಮಾಡುವುದನ್ನು ಒಪ್ಪಿಕೊಳ್ಳುತ್ತಾರೆ ಶಂಕರೇಗೌಡ. ಚಿತ್ರದ ಚಿತ್ರೀಕರಣ ಮುಂದಿನ ಸೋಮವಾರದಿಂದ ಆರಂಭವಾಗುತ್ತಿದೆ. ಬೆಂಗಳೂರು, ಚೆನ್ನೈ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಚಿತ್ರದಲ್ಲಿ ಕ್ರಿಕೆಟಿಗ ಶ್ರೀಶಾಂತ್‌ ಕೂಡಾ ನಟಿಸುತ್ತಿದ್ದು, ಅವರಿಲ್ಲಿ ವಿಲನ್‌ ಆಗಿ ಕಾಣಿಸಿಕೊಳ್ಳುತ್ತಿದ್ದಾರೆನ್ನಲಾಗಿದೆ. 

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

vasishta simha’s VIP movie

Vasishta Simha: ಫ‌ಸ್ಟ್‌ಲುಕ್‌ ನಲ್ಲಿ ‘ವಿಐಪಿ’ ಎಂಟ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.