ಕೆಂಪೇಗೌಡ-2ಗೆ ನೀವಾ ಶರ್ಮಾ ನಾಯಕಿ


Team Udayavani, Jul 17, 2017, 10:56 AM IST

kempegowda-2.jpg

ಕೋಮಲ್‌ ನಾಯಕರಾಗಿರುವ “ಕೆಂಪೇಗೌಡ-2′ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿದೆ. ಜೊತೆಗೆ ನಿರ್ದೇಶಕರು ಬದಲಾಗಿದ್ದಾರೆ! ಹೌದು, “ಕೆಂಪೇಗೌಡ-2′ ಚಿತ್ರಕ್ಕೆ ನೀವಾ ಶರ್ಮಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಮುಂಬೈ ಮೂಲದ ಮಾಡೆಲ್‌ ನೀವಾ ಈಗ ಕೋಮಲ್‌ಗೆ ಜೋಡಿ. ಚಿತ್ರಕ್ಕೆ ಸಾಕಷ್ಟು ಮಂದಿ ನಾಯಕಿಯರನ್ನು ಆಡಿಷನ್‌ ಮಾಡಲಾಗಿದ್ದು, ಈಗ ನೀವಾ ನಾಯಕಿಯಾಗಿದ್ದಾರೆ. ಚಿತ್ರದಲ್ಲಿ ಶ್ರೀಮಂತ ಕುಟುಂಬದ ಮಾಡರ್ನ್ ಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ ನೀವಾ.

ಇದು ನಾಯಕಿಯ ವಿಷಯವಾದರೆ ಚಿತ್ರದ ನಿರ್ದೇಶಕರು ಕೂಡಾ ಬದಲಾಗಿದ್ದಾರೆ. ಶಂಕರೇಗೌಡ ನಿರ್ಮಾಣದ ಈ ಚಿತ್ರವನ್ನು ಈ ಹಿಂದೆ ರೋಶನ್‌ ಮೋಹನ್‌ ನಿರ್ದೇಶಿಸುತ್ತಾರೆನ್ನಲಾಗಿತ್ತು. ಅದರಂತೆ ಚಿತ್ರದ ಟೈಟಲ್‌ ಬಿಡುಗಡೆಯಲ್ಲೂ ರೋಶನ್‌ ಮೋಹನ್‌ ಹಾಜರಿದ್ದರು. ಈಗ ಚಿತ್ರದ ನಿರ್ದೇಶನದ ಜವಾಬ್ದಾರಿ ಸ್ವತಃ ನಿರ್ಮಾಪಕ ಶಂಕರೇಗೌಡ ಅವರ ಹೆಗಲಿಗೆ ಬಂದಿದೆ.  

ಹೌದು, “ಕೆಂಪೇಗೌಡ-2′ ಚಿತ್ರವನ್ನು ಶಂಕರೇಗೌಡ ಅವರೇ ನಿರ್ಮಿಸುತ್ತಿದ್ದಾರೆ. ರೋಶನ್‌ ಮೋಹನ್‌ ಅವರು ಶಂಕರೇಗೌಡ ಅವರ ಮತ್ತೂಂದು ತೆಲುಗು ಚಿತ್ರ ನಿರ್ದೇಶನ ಮಾಡಲಿದ್ದು, ಅದರಲ್ಲಿ ತಯಾರಿಯಲ್ಲಿ ತೊಡಗಿದ್ದಾರಂತೆ. “ಕೆಂಪೇಗೌಡ -2 ನನ್ನ ಕಲ್ಪನೆಯ ಚಿತ್ರ. ಆ ಕಲ್ಪನೆಯನ್ನು ನಾನು ಮಾಡಿದರೆ ಅದನ್ನು ನಾನಂದುಕೊಂಡಂತೆ ತೆರೆಮೇಲೆ ತರಬಹುದೆಂದೆನಿಸಿ ನಿರ್ದೇಶನವನ್ನು ವಹಿಸಿಕೊಂಡಿದ್ದೇನೆ.

ರೋಶನ್‌ ಅವರು ನಮ್ಮದೇ ಮತ್ತೂಂದು ಸಿನಿಮಾ ಕೆಲಸದಲ್ಲಿ ಬಿಝಿ ಇದ್ದಾರೆ’ ಎನ್ನುವ ಮೂಲಕ ತಾವು ನಿರ್ದೇಶನ ಮಾಡುವುದನ್ನು ಒಪ್ಪಿಕೊಳ್ಳುತ್ತಾರೆ ಶಂಕರೇಗೌಡ. ಚಿತ್ರದ ಚಿತ್ರೀಕರಣ ಮುಂದಿನ ಸೋಮವಾರದಿಂದ ಆರಂಭವಾಗುತ್ತಿದೆ. ಬೆಂಗಳೂರು, ಚೆನ್ನೈ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಚಿತ್ರದಲ್ಲಿ ಕ್ರಿಕೆಟಿಗ ಶ್ರೀಶಾಂತ್‌ ಕೂಡಾ ನಟಿಸುತ್ತಿದ್ದು, ಅವರಿಲ್ಲಿ ವಿಲನ್‌ ಆಗಿ ಕಾಣಿಸಿಕೊಳ್ಳುತ್ತಿದ್ದಾರೆನ್ನಲಾಗಿದೆ. 

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.