ರವಿ ಶ್ರೀವತ್ಸ ನಿರ್ದೇಶನದ ಚಿತ್ರದಲ್ಲಿ ರಾಗಿಣಿ!


Team Udayavani, Jul 25, 2017, 3:40 PM IST

Ragini.jpg

ರಾಗಿಣಿ ಅಭಿನಯದ ಒಂದಿಷ್ಟು ಚಿತ್ರಗಳು ಬಿಡುಗಡೆಯಾಗುವುದಕ್ಕೆ ಕಾಯುತ್ತಿದೆ. “ಮುಸ್ಸಂಜೆ’ ಮಹೇಶ್‌ ನಿರ್ದೇಶನದ “ನಾನೇ ನೆಕ್ಸ್ಟ್ ಸಿಎಂ’, ಪ್ರದೀಪ್‌ ರಾಜ್‌ ನಿರ್ದೇಶನದ “ಕಿಚ್ಚು’, ಜೀತು ನಿರ್ದೇಶನದ “ಹುಲಿದೇವರ ಕಾಡು’ ಸೇರಿದಂತೆ ಕೆಲವು ಚಿತ್ರಗಳು ಮುಗಿದಿವೆ. ಆದರೆ, ಅದ್ಯಾಕೋ ಆ ಚಿತ್ರಗಳ ಬಿಡುಗಡೆಗೆ ಮುಹೂರ್ತ ಕೂಡಿಬರುತ್ತಿಲ್ಲ.

ಹೀಗಿರುವಾಗಲೇ, ರಾಗಿಣಿ ಹೊಸದೊಂದು ಚಿತ್ರವನ್ನು ಒಪ್ಪಿಕೊಂಡಿರುವ ಸುದ್ದಿ ಬಂದಿದೆ. ಈ ಚಿತ್ರವನ್ನು ನಿರ್ದೇಶಿಸುತ್ತಿರುವುದು ರವಿ ಶ್ರೀವತ್ಸ. ರವಿ ಶ್ರೀವತ್ಸ ಚಿತ್ರಗಳೆಂದರೆ ಗೊತ್ತಲ್ಲ, ಪಕ್ಕಾ ಕಮರ್ಷಿಯಲ್‌ ಅಲ್ಲದೆ ಔಟ್‌ ಆ್ಯಂಡ್‌ ಔಟ್‌ ಮಾಸ್‌ ಚಿತ್ರಗಳಾಗಿರುತ್ತವೆ. ಈಗ ಅಂಥದ್ದೇ ಇನ್ನೊಂದು ಚಿತ್ರವನ್ನು ರವಿ, ರಾಗಿಣಿ ಅಭಿನಯದಲ್ಲಿ ಶುರು ಮಾಡಲಿದ್ದಾರೆ ಎಂಬ ಸುದ್ದಿ ಇದೆ. ಈ ಚಿತ್ರವನ್ನು ಹಿರಿಯ ನಿರ್ಮಾಪಕ ಎಂ.ಎನ್‌. ಕುಮಾರ್‌ ಅವರ ಮಗ ಯೋಗೀಶ್‌ ಕುಮಾರ್‌ ನಿರ್ಮಿಸುತ್ತಿದ್ದಾರೆ. ಇನ್ನು ಚಿತ್ರಕ್ಕೆ ಕಥೆ, ಚಿತ್ರಕಥೇ ಮತ್ತು ಸಂಭಾಷಣೆಯನ್ನು ರವಿ ಶ್ರೀವತ್ಸ ಅವರೇ ಬರೆದು ನಿರ್ದೇಶಿಸುತ್ತಿದ್ದಾರೆ.

ಈ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ನಡೆದಿದ್ದು, ರವಿ ಮತ್ತು ಯೋಗೀಶ್‌ ಕುಮಾರ್‌ ಅವರ ಇನ್ನೊಂದು ಚಿತ್ರ “ಟೈಗರ್‌ ಗಲ್ಲಿ’ ಬಿಡುಗಡೆಯಾದ ನಂತರ, ಇದು ಸೆಟ್ಟೇರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.