ಬೆಂಗಳೂರಲ್ಲಿ ಮಲಯಾಳಂ ಚಿತ್ರೋತ್ಸವ!


Team Udayavani, Aug 10, 2017, 2:43 PM IST

Malayalam-Festival-1.jpg

ಒಂದೆರೆಡು ತಿಂಗಳಗಳ ಹಿಂದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಅಕಾಡೆಮಿಯ ವತಿಯಿಂದ ಬೆಂಗಳೂರಿನಲ್ಲಿ ಬಂಗಾಲಿ ಚಿತ್ರೋತ್ಸವವನ್ನು ಆಯೋಜಿಸಲಾಗಿತ್ತು. ಈಗ ಇನ್ನೊಂದು ಭಾಷೆಯ ಜನಪ್ರಿಯ ಚಿತ್ರಗಳನ್ನು ಅಕಾಡೆಮಿ, ಬೆಂಗಳೂರಿಗರಿಗೆ ತೋರಿಸುವುದಕ್ಕೆ ಸಜ್ಜಾಗಿದೆ. ನಾಳೆಯಿಂದ ಮೂರು ದಿನಗಳ ಕಾಲ ಅಕಾಡೆಮಿಯು ಮಲಯಾಳಂ ಚಿತ್ರೋತ್ಸವವನ್ನು ಆಯೋಜಿಸಿದ್ದು, ಈ ಚಿತ್ರೋತ್ಸವದಲ್ಲಿ ಒಟ್ಟು ಎಂಟು ಚಿತ್ರಗಳು ಪ್ರದರ್ಶನವಾಗಲಿವೆ.

ಈ ಚಿತ್ರೋತ್ಸವ ನಾಳೆ (ಆಗಸ್ಟ್‌ 11) ಪ್ರಾರಂಭವಾಗಲಿದೆ. ಚಿತ್ರೋವವನ್ನು ಉದ್ಘಾಟಿಸಲಿಕ್ಕೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಬರಲಿದ್ದಾರೆ. ಜೊತೆಗೆ ವಾರ್ತಾ ಇಲಾಖೆಯ ನಿರ್ದೇಶಕ ಡಾ.ಪಿ.ಎಸ್‌. ಹರ್ಷ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.
ಗೋವಿಂದು ಹಾಜರಿದ್ದರೆ, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಪಿ. ಶೇಷಾದ್ರಿ ಅವರು ಈ ಚಿತ್ರೋತ್ಸವದ ಬಗ್ಗೆ ಮಾತನಾಡಲಿದ್ದಾರೆ. 

ಇನ್ನು ಮಲಯಾಳಂ ನಿರ್ದೇಶಕರಾದ ದಿಲೀಶ್‌ ಪೋತನ್‌, ವಿಧು ವಿನ್ಸೆಂಟ್‌, ನಟರಾದ ವಿನಯ್‌ ಫೋರ್ಟ್‌ ಮುಂತಾದವರು ಅಂದು ಭಾಗವಹಿಸಲಿದ್ದಾರೆ. ಉದ್ಘಾಟನಾ ಸಮಾರಂಭದ ನಂತರ ಉದ್ಘಾ ಟನಾ ಚಿತ್ರವಾಗಿ “ಮ್ಯಾನ್‌ ಹೋಲ್‌’ ಪ್ರದರ್ಶನವಾಗಲಿದೆ. ನಂತರ ಎರಡು ದಿನಗಳ ಕಾಲ ಫ‌ಹಾದ್‌ ಫಾಸಿಲ್‌ ಅಭಿನಯದ “ಮಹೇಶಂಟೆ ಪ್ರತೀಕಾರಂ’, “ಆರಡಿ’, “ಕಿಸ್ಮತ್‌’, “ಗಾಡ್‌ ಸೇ’, “ಕಮ್ಮಾಟಿ ಪಾದಂ’ ಮುಂತಾದ ಚಿತ್ರಗಳು ಪ್ರದರ್ಶನವಾಗಲಿದೆ.

ಆಗಸ್ಟ್‌ 11-13ರವರೆಗೂ ಬೆಂಗಳೂರಿನಲ್ಲಿ ಬಂಗಾಲಿ ಚಿತ್ರೋತ್ಸವವು ನಡೆದರೆ, ಅದಕ್ಕೆ ಪ್ರತಿಯಾಗಿ ತಿರುವನಂತಪುರದಲ್ಲಿ ಆಗಸ್ಟ್‌ 26ರಿಂದ 28ರವರೆಗೂ ಮೂರು ದಿನಗಳ ಕಾಲ ಕನ್ನಡ ಚಿತ್ರೋತ್ಸವ ನಡೆಯಲಿದೆ. ಈ ಚಿತ್ರೋತ್ಸವದಲ್ಲಿ ಇತ್ತೀಚಿನ ಕೆಲವು ಜನಪ್ರಿಯ ಚಿತ್ರಗಳಾದ “ಯೂ ಟರ್ನ್’, “ತಿಥಿ’, “ಕಿರಿಕ್‌ ಪಾರ್ಟಿ’, “ಹರಿಕಥಾ ಪ್ರಸಂಗ’, “ಮಾರಿಕೊಂಡವರು’, “ನಾನು ಅವನಲ್ಲ ಅವಳು’ ಮತ್ತು “ರಾಮ ರಾಮಾ ರೇ’ ಚಿತ್ರಗಳು ಪ್ರದರ್ಶನವಾಗಲಿವೆ. 

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.