ಮಾಸ್ ಲೀಡರ್ಗೆ ದನಿಯಾದ ಸ್ಟಾರ್ಸ್ಸ್
Team Udayavani, Aug 10, 2017, 2:51 PM IST
ಸ್ವಾತಂತ್ರ್ಯ ದಿನಾಚರಣೆ ಹತ್ತಿರ ಬರುತ್ತಿರುವುದರಿಂದ “ಮಾಸ್ ಲೀಡರ್’ ಚಿತ್ರದ ಪ್ರಚಾರಕ್ಕಾಗಿ, “ಈ ಮಣ್ಣಿನಲ್ಲಿ’ ಎಂಬ ಹಾಡನ್ನು ಕನ್ನಡ ನಟ-ನಟಿಯರಿಂದ ಹಾಡಿಸಿದ್ದಾರೆ. ಈ ಹಾಡಲ್ಲಿ ಶಿವರಾಜಕುಮಾರ್, ಪುನೀತ್ ರಾಜಕುಮಾರ್, ಜಗ್ಗೇಶ್, ಗಣೇಶ್, ಶ್ರೀಮುರಳಿ, ವಿಜಯರಾಘವೇಂದ್ರ, ಪ್ರಿಯಾಂಕ ಉಪೇಂದ್ರ, ನೆನಪಿರಲಿ ಪ್ರೇಮ್, ಶರಣ್, ರಾಗಿಣಿ ಹಾಗೂ ಆಶಿಕಾ ಕಾಣಿಸಿಕೊಳ್ಳುವ ಮೂಲಕ “ಮಾಸ್ ಲೀಡರ್’ ಚಿತ್ರಕ್ಕೆ ಶುಭಾಶಯ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ