‘ರೈಸನ್‌’ ಚಿತ್ರಕ್ಕೆ 22ರಂದು ಸುದೀಪ್‌ ಫೋಟೋಶೂಟ್‌


Team Udayavani, Oct 13, 2017, 8:50 PM IST

Risen-13-10.jpg

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಇಷ್ಟರಲ್ಲಿ ಸುದೀಪ್‌ ಹಾಲಿವುಡ್‌ ಚಿತ್ರದಲ್ಲಿ ನಟಿಸುವುದಕ್ಕೆ ಆಸ್ಟ್ರೇಲಿಯಾಗೆ ಹಾರಬೇಕಿತ್ತು. ಆದರೆ, ಸ್ವಲ್ಪ ನಿಧಾನವಾಗಿದೆ. ‘ರೈಸನ್‌’ ಚಿತ್ರತಂಡದವರು ಇದೇ 22ಕ್ಕೆ ಬೆಂಗಳೂರಿಗೇ ಬರುತ್ತಾರಂತೆ. ಸುದೀಪ್‌ ಅವರ ಫೋಟೋ ಸೆಷನ್‌ ಇಲ್ಲೇ ನಡೆಯಲಿದೆಯಂತೆ. ಅಷ್ಟೇ ಅಲ್ಲ, ಈ ಸಂದರ್ಭದಲ್ಲಿ ಚಿತ್ರದ ಕುರಿತು ಒಂದು ಪತ್ರಿಕಾಗೋಷ್ಠಿ ನಡೆಯುವ ಸಾಧ್ಯತೆಯೂ ಇದೆಯಂತೆ.

‘ರೈಸನ್‌’ ಚಿತ್ರಕ್ಕಾಗಿ ಸುದೀಪ್‌ ಅವರು ಅಕ್ಟೋಬರ್‌, ನವೆಂಬರ್‌ನಲ್ಲಿ ಡೇಟ್ಸ್‌ ಕೊಟ್ಟಿದ್ದಾರೆ ಎಂಬ ಸುದ್ದಿ ಈ ಹಿಂದಿತ್ತು. ಆದರೆ, ‘ದಿ ವಿಲನ್‌’ ಚಿತ್ರದ ಚಿತ್ರೀಕರಣ, ‘ಬಿಗ್‌ ಬಾಸ್‌’ನಿಂದಾಗಿ ಸ್ವಲ್ಪ ಮುಂದಕ್ಕೆ ಹೋಗಿದೆ. ಈ ಮಧ್ಯೆ, ಸುದೀಪ್‌ ಅವರ ಫೋಟೋಶೂಟ್‌ ಆಗಬೇಕಿತ್ತು. ಸುದೀಪ್‌ಗೆ ಅಲ್ಲಿಗೆ ಹೋಗುವುದಕ್ಕೆ ಸಾಧ್ಯವಾಗದ ಕಾರಣ, ಚಿತ್ರಂಡದವರೇ 22ರಂದು ಬೆಂಗಳೂರಿಗೆ ಬಂದು ಟೆಸ್ಟ್‌ ಶೂಟ್‌ ನಡೆಸುತ್ತಾರಂತೆ. ಅಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಮಾಡುವ ಸಾಧ್ಯತೆಯೂ ಇದೆ ಎನ್ನುತ್ತಾರೆ ಸುದೀಪ್‌.

ಹಾಲಿವುಡ್‌ ಚಿತ್ರದ ಜೊತೆಗೆ ಚಿರಂಜೀವಿ ಅಭಿನಯದ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲೂ ಸುದೀಪ್‌ ಅಭಿನಯಿಸಬೇಕಿತ್ತು. ಆದರೆ, ಅದಿನ್ನೂ ಗೊಂದಲದಲ್ಲಿದೆ. ‘ಸದ್ಯಕ್ಕೆ ತುಂಬಾ ಕಮಿಟ್‌ಮೆಂಟ್‌ಗಳಿವೆ. ಈ ಸಂದರ್ಭದಲ್ಲಿ 50-60 ದಿನಗಳ ಕಾಲ್‌ಶೀಟ್‌ ಕೊಡುವುದು ಜೋಕ್‌ ಅಲ್ಲ. ಹಾಗಾಗಿ ಅದಿನ್ನೂ ಕನ್ಫರ್ಮ್ ಆಗಿಲ್ಲ. ಚರ್ಚೆ ನಡೆಯುತ್ತಿದೆ. ಇನ್ನೂ ಪೂರ್ತಿ ಒಪ್ಪಿಲ್ಲ. ಮುಂದಿನ ದಿನಗಳಲ್ಲಿ ನೋಡಬೇಕು’ ಎನ್ನುತ್ತಾರೆ ಸುದೀಪ್‌.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.