“ಉಪ್ಪು ಹುಳಿ ಖಾರ’ಕ್ಕೆ ಸ್ಟಾರ್‌ ಟಚ್‌


Team Udayavani, Oct 23, 2017, 10:57 AM IST

Uppu-Huli-Khara-(4).jpg

ಇಮ್ರಾನ್‌ ಸರ್ದಾರಿಯಾ ಸದ್ದಿಲ್ಲದೆ ತಮ್ಮ ಹೊಸ ಚಿತ್ರವನ್ನು ಮುಗಿಸಿ, ಬಿಡುಗಡೆಗೆ ಸಜ್ಜಾಗಿದ್ದಾರೆ. ಎಲ್ಲಾ ಅಂದುಕೊಂಡಂತೆ ಆದರೆ, ನವೆಂಬರ್‌ ತಿಂಗಳಲ್ಲಿ ಅವರ ನಿರ್ದೇಶನದ ಎರಡನೆಯ ಚಿತ್ರವಾದ “ಉಪ್ಪು ಹುಳಿ ಖಾರ’ ಬಿಡುಗಡೆಯಾಗಲಿದೆ.

ಈ ಚಿತ್ರದಲ್ಲಿ ಅವರು ಶಶಿ, ಧನಂಜಯ್‌ ಮತ್ತು ಶರತ್‌ ಎಂಬ ಹೊಸ ಹುಡುಗರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಇನ್ನು ಅವರಿಗೆ ನಾಯಕಿಯರಾಗಿ ಜಯಶ್ರೀ, ಅನುಶ್ರೀ ಮತ್ತು ಮಾಶಾ ಎಂಬ ಫಾರಿನ್‌ ಬೆಡಗಿಯರು ನಾಯಕಿಯರಾಗಿ ನಟಿಸುತ್ತಿದ್ದಾರೆ. ಇನ್ನು “ಉಪ್ಪು ಹುಳಿ ಖಾರ’ದಲ್ಲಿ ಮಾಲಾಶ್ರೀ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

“ಉಪ್ಪು ಹುಳಿ ಖಾರ’ ಚಿತ್ರಕ್ಕೆ ನಾಲ್ವರು ಸಂಗೀತ ನಿರ್ದೇಶಕರು. ಇನ್ನು ಹಿನ್ನೆಲೆ ಸಂಗೀತ ಬೇರೆಯವರದ್ದು. ಇವೆಲ್ಲಾ ಸೇರಿದರೆ ಒಟ್ಟು ನಾಲ್ವರು ಸಂಗೀತ ನಿರ್ದೇಶಕರು ಚಿತ್ರಕ್ಕೆ ಕೆಲಸ ಮಾಡಿದ್ದಾರೆ ಎನ್ನುವುದು ವಿಶೇಷ.

ಈ ಪೈಕಿ ಜೂಡಾ ಸ್ಯಾಂಡಿ ಮೂರು ಹಾಡುಗಳನ್ನು, ಪ್ರಜ್ವಲ್‌ ಪೈ ಎರಡು ಹಾಡುಗಳನ್ನು ಮತ್ತು ಕಿಶೋರ್‌ ಎಕ್ಸಾ ಒಂದು ಹಾಡನ್ನು ಸಂಯೋಜಿಸಿದ್ದಾರೆ. ಇನ್ನು ಗಾಯಕ ಶಶಾಂಕ್‌ ಶೇಷಗಿರಿ ಅವರು ಚಿತ್ರಕ್ಕೆ ಹಿನ್ನೆಲೆ ಸಂಗೀತ ಕೊಟ್ಟಿದ್ದಾರೆ. ಈ ಚಿತ್ರದ ಇನ್ನೂ ಒಂದು ವಿಶೇಷ ಎಂದರೆ, ಮೂವರು ಜನಪ್ರಿಯ ಕಲಾವಿದರು ಈ ಚಿತ್ರಕ್ಕೆ ಒಂದೊಂದು ಹಾಡನ್ನು ಹಾಡಿರುವುದು.

ಗಣೇಶನ ಕುರಿತ ಒಂದು ಹಾಡನ್ನು ಸುದೀಪ್‌ ಹಾಡಿದ್ದಾರೆ. ಇನ್ನೊಂದು ಹಾಡನ್ನು ಪುನೀತ್‌ ಹಾಡಿದರೆ, ಚಿತ್ರದಲ್ಲಿರುವ ತರಲೆ ಹಾಡೊಂದನ್ನು ಸಾಧು ಹಾಡಿದ್ದಾರೆ. ಒಂದು ಹಾಡನ್ನು ಅಮೇರಿಕಾದಲ್ಲಿ ಚಿತ್ರೀಕರಣ ಮಾಡಲಾಗಿದೆ. ಇನ್ನೂ ಒಂದು ಹಾಡನ್ನು ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿತ್ರೀಕರಣ ಮಾಡಲಾಗಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.