“ಪ್ರೇಮಂ’ ಚಿತ್ರದ ಹಿಂದೆ ಬಂದ ಹೊಸಬರು


Team Udayavani, Nov 13, 2017, 7:00 PM IST

premam.jpg

ದಿನ ಕಳೆದಂತೆ ಕನ್ನಡಕ್ಕೆ ಹೊಸಬರ ಆಗಮನವಾಗುತ್ತಲೇ ಇದೆ. ಆ ಸಾಲಿಗೆ ಈಗ “ಪ್ರೇಮಂ’ ಚಿತ್ರತಂಡವೂ ಒಂದು. ಈ ಚಿತ್ರದ ಮೂಲಕ ಹರೀಶ್‌ ಮಾಂಡವ್ಯ ನಿರ್ದೇಶಕರಾದರೆ, ಧನುಗೌಡ ಮತ್ತು ಮೋಕ್ಷ ನಾಯಕ, ನಾಯಕಿಯಾಗುತ್ತಿದ್ದಾರೆ. ಇನ್ನು, ರತ್ನಭುವನೇಶ್‌ ಚಿತ್ರದ ನಿರ್ಮಾಪಕರು. ಇದು ಇವರ ಮೊದಲ ನಿರ್ಮಾಣದ ಸಿನಿಮಾ. ನವೆಂಬರ್‌ 20 ರಂದು ಚಿತ್ರಕ್ಕೆ ಮುಹೂರ್ತ ನೆರವೇರಲಿದೆ.

ಚಿತ್ರದ ಶೀರ್ಷಿಕೆಯೇ ಹೇಳುವಂತೆ ಇದೊಂದು ಪ್ರೇಮಕಥೆ ಹೊಂದಿರುವ ಸಿನಿಮಾ. ಬೆಂಗಳೂರು, ಸಾತನೂರು, ಕನಕಪುರ, ಮೈಸೂರು ಸೇರಿದಂತೆ ಇತರೆ ಸ್ಥಳಗಳಲ್ಲಿ ಸುಮಾರು 40 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ನಿರ್ದೇಶಕ ಹರೀಶ್‌ ಮಾಂಡವ್ಯ ಅವರಿಗೆ ಇದು ಮೊದಲ ಚಿತ್ರವಾದರೂ, ಅನುಭವ ಪಡೆದೇ ಆ್ಯಕ್ಷನ್‌-ಕಟ್‌ ಹೇಳ್ಳೋಕೆ ಬಂದಿದ್ದಾರೆ.

ಕಿರುತೆರೆಯಲ್ಲಿ ಪ್ರಸಾರವಾಗುತ್ತಿರುವ “ಪದ್ಮಾವತಿ’, “ಗಾಂಧಾರಿ’ ಧಾರಾವಾಹಿಗಳ ನಿರ್ದೇಶಕ ಅಶೋಕ್‌ ಕಶ್ಯಪ್‌ ಬಳಿ ಕೆಲಸ ಮಾಡಿದ್ದ ಹರೀಶ್‌ ಮಾಂಡವ್ಯ ಅವರೇ ಚಿತ್ರಕಥೆ ಬರೆದಿದ್ದಾರೆ. ಇನ್ನು, ನಾಯಕ ಧನುಗೌಡ ಈ ಹಿಂದೆ “ಹೊಂಬಣ್ಣ’ ಚಿತ್ರದಲ್ಲಿ ನಟಿಸಿದ್ದರು. ಇನ್ನು, ಮಾಡೆಲಿಂಗ್‌ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ನಾಯಕಿ ಮೋಕ್ಷ ದಯಾನಂದ ಸಾಗರ್‌ ಕಾಲೇಜ್‌ನಲ್ಲಿ ಬಿಬಿಎ ಓದುತ್ತಿದ್ದಾರೆ.

ಚಿತ್ರದಲ್ಲಿ ತಾರಾ, ಪದ್ಮಜಾರಾವ್‌, ಮೈಸೂರು ಗೋಪಿ, ಜ್ಯೋತಿರಾಯ್‌, ಹನುಮತೇಗೌಡ, ಮಯೂರಿ ನಟರಾಜ್‌, ಮಂಜು ಪಾಟೀಲ್‌ ಇತರರು ನಟಿಸಿದ್ದಾರೆ. ವಾಸುಕಿ ವೈಭವ್‌ ಸಂಗೀತವಿದೆ. ಪುಷ್ಪರಾಜ್‌ ಛಾಯಾಗ್ರಹಣವಿದೆ. ಸತೀಶ್‌ ಚಂದ್ರ ಸಂಕಲನ ಮಾಡಿದ್ದಾರೆ. ಅನೀಶ್‌ ಕಥೆ ಬರೆದಿದ್ದಾರೆ. ಯೋಗರಾಜ್‌ಭಟ್‌, ಜಯಂತ್‌ ಕಾಯ್ಕಿಣಿ ಗೀತೆ ರಚಿಸಿದ್ದಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.