ಹಾರರ್‌, ಥ್ರಿಲ್ಲರ್‌ನತ್ತ ಮಾಲಾಶ್ರೀ!


Team Udayavani, Nov 14, 2017, 6:44 PM IST

Malasri-(3).jpg

ಮಾಲಾಶ್ರೀ ನಟಿಸಿರುವ “ಉಪ್ಪು ಹುಳಿ ಖಾರ’ ಚಿತ್ರ ನವೆಂಬರ್‌ 24 ರಂದು ಬಿಡುಗಡೆಯಾಗುತ್ತಿದೆ. ಈ ನಡುವೆಯೇ ಮಾಲಾಶ್ರೀಯವರು ಎರಡು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈ ಬಾರಿ ಆ್ಯಕ್ಷನ್‌ ಬದಲು ಹೊಸ ಜಾನರ್‌ನಲ್ಲಿ ಮಾಲಾಶ್ರೀಯವರು ಕಾಣಿಸಿಕೊಳ್ಳುತ್ತಿದ್ದು, ಥ್ರಿಲ್ಲರ್‌ ಹಾಗೂ ಹಾರರ್‌ ಜಾನರ್‌ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ಹೊಸ ಗೆಟಪ್‌ನಲ್ಲಿ ದರ್ಶನ ಕೊಡಲಿದ್ದಾರೆ. ಈ ಎರಡು ಚಿತ್ರಗಳು ಹೊಸ ವರ್ಷಕ್ಕೆ ಅಂದರೆ ಜನವರಿಯಲ್ಲಿ ಆರಂಭವಾಗಲಿವೆ. 

ಅಂದಹಾಗೆ, ಈ ಚಿತ್ರಗಳಿಗಾಗಿ ಮಾಲಾಶ್ರೀ ತಮ್ಮ ಲುಕ್‌, ಗೆಟಪ್‌ ಎಲ್ಲವನ್ನು ಬದಲಿಸಿಕೊಳ್ಳಲಿದ್ದಾರೆ. ಏಕೆಂದರೆ, ಚಿತ್ರದ ಪಾತ್ರ ತುಂಬಾ ವಿಶೇಷವಾಗಿದ್ದು, ಅದಕ್ಕಾಗಿ ಈಗಾಗಲೇ ತಯಾರಿ ನಡೆಸುತ್ತಿದ್ದಾರಂತೆ. ಮತ್ತೂಂದೆಡೆ ಮಾಲಾಶ್ರೀಯವರು ಈಗ ಸಖತ್‌ ಸ್ಲಿಮ್‌ ಆಗಿದ್ದಾರೆ. 9 ಕೆಜಿಯಷ್ಟು ತೂಕ ಇಳಿಸಿಕೊಂಡಿರುವ ಅವರು ಸತತವಾಗಿ ವರ್ಕೌಟ್‌ನಲ್ಲಿ ತೊಡಗಿದ್ದಾರೆ. ದಿನಕ್ಕೆ ಮೂರು ಗಂಟೆಗಳ ಕಾಲ ವರ್ಕೌಟ್‌ ಮಾಡಿ ತೂಕ ಇಳಿಸಿಕೊಂಡಿರುವ ಮಾಲಾಶ್ರೀಯವರಿಗೆ ಮತ್ತಷ್ಟು ಕೆಜಿ ಇಳಿಸಿಕೊಳ್ಳುವ ಇರಾದೆ ಇದೆ. ಆ ನಿಟ್ಟಿನಲ್ಲಿ ಅವರ ವರ್ಕೌಟ್‌ ಸಾಗುತ್ತಿದೆ.

“ನಾನು “ಉಪ್ಪು ಹುಳಿ ಖಾರ’ ಚಿತ್ರದ ನಂತರ ಯಾವೊಂದು ಚಿತ್ರವನ್ನೂ ಒಪ್ಪಿಕೊಂಡಿರಲಿಲ್ಲ. ಬಹಳಷ್ಟು ಜನ ಚಿತ್ರ ಮಾಡೋಕೆ ಬಂದಿದ್ದರು. ಈ ಬಾರಿ ವಿಭಿನ್ನ ಚಿತ್ರವಷ್ಟೇ ಅಲ್ಲ, ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಬೇಕು ಅಂತಾಸೆ. “ದುರ್ಗಿ’ ಚಿತ್ರದಲ್ಲಿ ಮೊದಲ ಬಾರಿಗೆ ಬಾಯ್‌ಕಟ್‌ನಲ್ಲಿ ಕಾಣಿಸಿಕೊಂಡೆ. ಅಲ್ಲಿಂದ, ಇಲ್ಲಿಯವರೆಗೂ ಒಂದೇ ಹೇರ್‌ಸ್ಟೈಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಹಾಗಾಗಿ ಈ ಬಾರಿ ಗೆಟಪ್‌ ಸಹ ಬದಲಾಗಿದೆ. ಇನ್ನು ಈಗಾಗಲೇ 9 ಕೆಜಿಯಷ್ಟು ತೂಕ ಇಳಿಸಿಕೊಂಡಿದ್ದೇನೆ. ಹಾಗಂತ ಡಯಟಿಂಗ್‌ ಮಾಡಿಲ್ಲ.

ಜನವರಿಯಲ್ಲಿ ಚಿತ್ರ ಪ್ರಾರಂಭವಾಗುವಷ್ಟರಲ್ಲಿ ಇನ್ನೊಂದಿಷ್ಟು ತೂಕ ಕಳೆದುಕೊಂಡಿರುತ್ತೇನೆ’ ಎನ್ನುತ್ತಾರೆ ಮಾಲಾಶ್ರೀ. ಈ ಎರಡು ಚಿತ್ರಗಳ ಪೈಕಿ ಒಂದನ್ನು ರಾಮು ನಿರ್ಮಿಸಿದರೆ, ಇನ್ನೊಂದು ಚಿತ್ರವನ್ನು ಬೇರೆ ನಿರ್ಮಾಪಕರು ನಿರ್ಮಿಸುತ್ತಿದ್ದಾರೆ. ಚಿತ್ರದ ಹೆಸರೇನು, ನಿರ್ದೇಶಕರು ಯಾರು ಎಂಬ ವಿಷಯ ಕೇಳಿದರೆ, ಅವೆಲ್ಲಾ ರಾಮು ಅವರ ಬಾಯಿಂದಲೇ ಬರಲಿ ಎಂದು ತಪ್ಪಿಸಿಕೊಳ್ಳುತ್ತಾರೆ ಮಾಲಾಶ್ರೀ. ಅಂದ ಹಾಗೆ, ಈ ಚಿತ್ರ 2018ರ ಜನವರಿಯಲ್ಲಿ ಪ್ರಾರಂಭವಾಗಲಿದೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.