ಹಿಮಾಲಯನ್‌ ಟ್ರಿಪ್‌ ಹೊರಟ ಮಕ್ಕಳು


Team Udayavani, Nov 15, 2017, 10:27 AM IST

himalayan.jpg

ಕನ್ನಡದಲ್ಲಿ ಮಕ್ಕಳ ಚಿತ್ರಗಳಿಗೆ ಬರವಿಲ್ಲ. ಹೊಸ ಚಿತ್ರಗಳು ಸೆಟ್ಟೇರುತ್ತಲೇ ಇವೆ. ಆ ಸಾಲಿಗೆ ಈಗ “ದಿ ಗ್ರೇಟ್‌ ಹಿಮಾಲಯನ್‌ ಟ್ರಿಪ್‌’ ಎಂಬ ಹೊಸ ಚಿತ್ರವೂ ಸೇರಿದೆ. ಇದು ಶಾಲೆಯೊಂದರ 40 ಮಕ್ಕಳ ಸಾಹಸದ ಕಥೆ ಹೊಂದಿರುವ ಚಿತ್ರ. ಈಗಾಗಲೇ ಚಿತ್ರಕ್ಕೆ ಮುಹೂರ್ತ ನಡೆದು, ಚಿತ್ರೀಕರಣ ಜೋರಾಗಿಯೇ ನಡೆಯುತ್ತಿದೆ.

ಇತ್ತೀಚೆಗೆ ನಡೆದ ಮುಹೂರ್ತದಲ್ಲಿ ಕುಮಾರಿ ನಿವೇದಿತಾ ಕ್ಲಾಪ್‌ ಮಾಡಿದರೆ, ಚಂದ್ರಕಲಾ ನಟರಾಜ್‌ ಅವರು ಚಿತ್ರಕ್ಕೆ ಚಾಲನೆ ನೀಡಿದರು. ಉದಿತ್‌ ಕ್ಯಾಮೆರಾಗೆ ಚಾಲನೆ ನೀಡಿದರು. ಈ ಚಿತ್ರಕ್ಕೆ “ಭಾರತ ದರ್ಶನ ಮಕ್ಕಳ ಶೈಕ್ಷಣಿಕ ಪ್ರವಾಸ’ ಎಂಬ ಅಡಿಬರಹವಿದೆ. ಅಲ್ಲಿಗೆ ಇದು ಶೈಕ್ಷಣಿಕ ಪ್ರವಾಸದಲ್ಲಾಗುವ ಘಟನೆಗಳನ್ನು ಹೊಂದಿರುವ ಕಥೆ ಎಂಬುದನ್ನು ಪ್ರತ್ಯೇಕವಾಗಿ ಹೇಳುವಂತಿಲ್ಲ. 

ಈ ಚಿತ್ರಕ್ಕೆ ಕೆ.ಈಶ್ವರ್‌ ಎಲೆಕೊಪ್ಪ ನಿರ್ದೇಶಕರು. ಕಥೆ, ಚಿತ್ರಕಥೆ ಅವರದೇ. ಸಿ.ನಾಗೇಶ್‌(ಸಿಂಗಸಂದ್ರ) ಮತ್ತು ಕೆ. ಈಶ್ವರ್‌ ಚಿತ್ರದ ನಿರ್ಮಾಪಕರು. ಈ ಚಿತ್ರದ ಬಗ್ಗೆ ಹೇಳುವುದಾದರೆ, ಶಾಲೆಯೊಂದರ 40 ಜನ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸದ ಮೂಲಕ ಭಾರತದ ಪ್ರಮುಖ ಪ್ರವಾಸಿ ತಾಣ ವೀಕ್ಷಿಸಲು ಹೊರಡುತ್ತಾರೆ. ಒಂದು ಬಸ್‌ ಮೂಲಕ ಪ್ರವಾಸ ಹೊರಡುವ ಮಕ್ಕಳು ಕೊನೆಗೆ ಹಿಮಾಲಯ ತಲುಪುತ್ತಾರೆ.

ಅಲ್ಲಿಂದ ಬರುವಾಗ ಮಕ್ಕಳಿದ್ದ ಬಸ್‌ ಅಪಾಯಕ್ಕೆ ಸಿಲುಕುತ್ತದೆ. ಅಲ್ಲಿ ಆರು ಜನ  ಮಕ್ಕಳು ತಮ್ಮ ಬುದ್ದಿ ಸಾಮರ್ಥ್ಯದಿಂದ ಆ ಬಸ್‌ನಲ್ಲಿದ್ದ  ಎಲ್ಲರನ್ನು ಹೇಗೆ ಕಾಪಾಡುತ್ತಾರೆ ಎಂಬುದು ಕಥೆ. ಮೈಸೂರು, ಗುರುವಾಯೂರು, ಮಧುರೈ ಸೇರಿದಂತೆ ಭಾರತದ ಎಲ್ಲಾ ರಾಜ್ಯಗಳಲ್ಲಿ ಸುಮಾರು 30 ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ಮಾಡುವ ಯೋಜನೆ ನಿರ್ದೇಶಕರದ್ದು. ಚಿತ್ರಕ್ಕೆ ಸಂತೋಷ್‌ ಛಾಯಾಗ್ರಾಹಕರು.

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.