ಲತೋತ್ಸವ: ಮೊದಲ ಚಿತ್ರದ ಬಿಡುಗಡೆ ಖುಷಿಯಲ್ಲಿ ಶಿರಸಿ ಹುಡುಗಿ


Team Udayavani, Nov 19, 2017, 5:56 PM IST

latha-hegde.jpg

ಲತಾ ಹೆಗಡೆ …. ಬಹುಶಃ ಇತ್ತೀಚಿನ ಒಂದೂವರೆ ವರ್ಷಗಳಿಂದ ಈ ಹೆಸರು ಚಿತ್ರರಂಗದಲ್ಲಿ ಓಡಾಡುತ್ತಲೇ ಇದೆ. ಅದರಲ್ಲೂ ಹೊಸ ಸಿನಿಮಾಗಳಿಗೆ ನಾಯಕಿ ಹುಡುಕಾಟದ ಸಮಯದಲ್ಲಿ ಈ ಹೆಸರು ಅದೆಷ್ಟು ಬಾರಿ ಕೇಳಿಬಂದಿತ್ತೋ ಲೆಕ್ಕವಿಲ್ಲ. ಆದರೆ, ಲತಾ ಹೆಗಡೆಯವರ ಯಾವ ಕನ್ನಡ ಸಿನಿಮಾವೂ ಬಿಡುಗಡೆಯಾಗಿರಲಿಲ್ಲ. ಈಗ ಲತಾ ಹೆಗಡೆಯ ಮೊದಲ ಕನ್ನಡ ಸಿನಿಮಾ ಈ ವಾರ ಬಿಡುಗಡೆಯಾಗುತ್ತಿದೆ.

ಅದು “ಅತಿರಥ’. ಮಹೇಶ್‌ ಬಾಬು ನಿರ್ದೇಶನದ “ಅತಿರಥ’ ಚಿತ್ರಕ್ಕೆ ಲತಾ ಹೆಗಡೆ ನಾಯಕಿಯಾಗಿ ಆಯ್ಕೆಯಾದ ದಿನದಿಂದ ಬೇರೆ ಬೇರೆ ಸಿನಿಮಾಗಳಲ್ಲೂ ಲತಾ ಹೆಗಡೆಯ ಹೆಸರು ಕೇಳಿಬಂದಿತ್ತು. “ಆ ಸಿನಿಮಾ ಒಪ್ಪಿಕೊಂಡರಂತೆ, ಈ ಸಿನಿಮಾದ ಮಾತುಕತೆಯಾಗಿದೆಯಂತೆ’ ಎಂದು. ಆದರೆ, “ಅತಿರಥ’ ನಂತರ ಲತಾ ಒಪ್ಪಿದ್ದು, ಒಂದೇ ಒಂದು ಸಿನಿಮಾ ಅದು “ಅನಂತು ವರ್ಸಸ್‌ ನುಸ್ರತ್‌’. 

ಈ ವಾರ ಲತಾ ಹೆಗಡೆಯ ಮೊದಲ ಕನ್ನಡ ಚಿತ್ರ ಬಿಡುಗಡೆಯಾಗುತ್ತಿದೆ. ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಒಂದೂವರೆ ವರ್ಷಗಳ ನಂತರ ಸಿನಿಮಾ ಬಿಡುಗಡೆಯಾಗುತ್ತಿರುವುದರಿಂದ ಸಹಜವಾಗಿಯೇ ಲತಾ ಎಕ್ಸೈಟ್‌ ಆಗಿದ್ದಾರೆ. ಜೊತೆಗೆ ನಿರ್ದೇಶಕ ಮಹೇಶ್‌ ಬಾಬು ಅವರಿಂದ ಲಾಂಚ್‌ ಆದ ನಾಯಕಿಯರು ಚಿತ್ರರಂಗದಲ್ಲಿ ಬೆಳೆಯುತ್ತಾರೆಂಬ ಮಾತು ಕೂಡಾ ಚಾಲ್ತಿಯಲ್ಲಿರುವುದರಿಂದ ಈ ವಾರ ತಮ್ಮ ಅದೃಷ್ಟ ಪರೀಕ್ಷೆಗಾಗಿ ಎದುರು ನೋಡುತ್ತಿದ್ದಾರೆ.

“ಅತಿರಥ’ ಚಿತ್ರದಲ್ಲಿ “ಆ ದಿನಗಳು’ ಚೇತನ್‌ ನಾಯಕರಾಗಿದ್ದಾರೆ. ಅಂದಹಾಗೆ, ಲತಾ ಹೆಗಡೆ ಮೂಲತಃ ಶಿರಸಿಯವರು. ಆದರೆ ಅವರ ಕುಟುಂಬ ಲತಾ ಹೆಗಡೆ ಆರನೇ ಕ್ಲಾಸಿನಲ್ಲಿರುವಾಗ ನ್ಯೂಜಿಲೆಂಡ್‌ಗೆ ಶಿಫ್ಟ್ ಆಗಿದೆ. ಅಲ್ಲಿಗೆ ಲತಾ ಓದಿದ್ದು, ಬೆಳೆದಿದ್ದು ಎಲ್ಲವೂ ನ್ಯೂಜಿಲೆಂಡ್‌ನ‌ಲ್ಲಿ ಎಂದು ಪ್ರತ್ಯೇಕವಾಗಿ ಅಗತ್ಯವಿಲ್ಲ. ಲತಾ ಕುಟುಂಬ ವಿದೇಶದಲ್ಲಿದ್ದರೂ ಕನ್ನಡ ಪ್ರೀತಿ ಬಿಟ್ಟಿರಲಿಲ್ಲವಂತೆ. ಹಾಗಾಗಿಯೇ ಮನೆಯಲ್ಲಿ ಕನ್ನಡ ಮಾತನಾಡುತ್ತಾ, ಮಗಳಿಗೂ ಕನ್ನಡದ ಬಗ್ಗೆ ಹೇಳಿಕೊಟ್ಟಿದ್ದಾರೆ.

ಹಾಗಾಗಿಯೇ ನ್ಯೂಜಿಲೆಂಡ್‌ನಿಂದ ಬಂದ ಲತಾ ಸುಲಲಿತವಾಗಿ ಕನ್ನಡ ಮಾತನಾಡುತ್ತಾರೆ. ಜೊತೆಗೆ ಮಗಳು ಭಾರತಕ್ಕೆ ಹೋಗಬೇಕು, ಅಲ್ಲಿ ಏನಾದರೂ ಸಾಧನೆ ಮಾಡಬೇಕು. ಅದರಲ್ಲೂ ಕನ್ನಡ ನೆಲದಲ್ಲಿ ಆಕೆಯ ಸಾಧನೆಗೊಂದು ವೇದಿಕೆ ಸಿಗಬೇಕೆಂಬ ಆಸೆ ಇತ್ತಂತೆ. ಅದು ಈಗ ಈಡೇರಿದೆ. ಮೊದಲು ತೆಲುಗು, ತಮಿಳಿನಲ್ಲಿ ನಟಿಸಿದ ಲತಾ ಈಗ ಕನ್ನಡದಲ್ಲಿ ನಟಿಸಿದ್ದಾರೆ. ಈಗ ಎರಡನೇ ಸಿನಿಮಾ “ಅನಂತು ವರ್ಸಸ್‌ ನುಸ್ರತ್‌’ನಲ್ಲಿ ನುಸ್ರತ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.