ಸೀತಾರಾಮ್‌ ಕಾರಂತ್‌ ಹೊಸ ಸಿನ್ಮಾ


Team Udayavani, Nov 21, 2017, 10:45 AM IST

Umesh-Banakar.jpg

ನಿರ್ದೇಶಕ ಸೀತಾರಾಮ್‌ ಕಾರಂತ್‌ ಅವರೀಗ ಸದ್ದಿಲ್ಲದೆಯೇ ಒಂದು ಸಿನಿಮಾ ಮಾಡಿ ಮುಗಿಸಿದ್ದಾರೆ. ಒಂದು ಗ್ಯಾಪ್‌ನಲ್ಲಿದ್ದ ಸೀತಾರಾಮ್‌ ಕಾರಂತ್‌, “ಚಿತಾಯು’ ಎಂಬ ಹೊಸ ಪ್ರಯೋಗದ ಚಿತ್ರ ಮಾಡುವ ಮೂಲಕ ಪುನಃ ಸುದ್ದಿಯಾಗಿದ್ದಾರೆ. ಇನ್ನು, ಈ ಚಿತ್ರದಲ್ಲಿ ಉಮೇಶ್‌ ಬಣಕಾರ್‌ ಮುಖ್ಯ ಆಕರ್ಷಣೆ. ಇಡೀ ಚಿತ್ರದಲ್ಲಿ ಉಮೇಶ್‌ ಬಣಕಾರ್‌ ಆವರಿಸಿದ್ದು, ಈ ಚಿತ್ರದ ನಿರ್ಮಾಣವನ್ನೂ ಅವರೇ ಮಾಡಿರುವುದು ಇನ್ನೊಂದು ವಿಶೇಷ.

ಕಥೆ ಮತ್ತು ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಸೀತಾರಾಮ್‌ ಕಾರಂತ್‌ ಅವರ ಈ “ಚಿತಾಯು’ ವಿಶೇಷತೆಗಳಲ್ಲೊಂದು. ಕಾರಣ, ಇಡೀ ಚಿತ್ರದಲ್ಲಿ ಅರ್ಧ ಗಂಟೆ ಮಾತ್ರ ಡೈಲಾಗ್‌ ಕೇಳಿಬರುತ್ತೆ. ಅದು ಬಿಟ್ಟರೆ, ಚಿತ್ರಕ್ಕೆ ಹಿನ್ನೆಲೆ ಸಂಗೀತವೇ ಜೀವಾಳ. ಇದೊಂದು ಪಕ್ಕಾ ಹಿನ್ನೆಲೆ ಸಂಗೀತದ ಚಿತ್ರ ಎನ್ನುವ ನಿರ್ದೇಶಕರು, ಇಲ್ಲಿ ಒಂದು ಗಂಟೆಗೆ ಕೇವಲ 25 ಡೈಲಾಗ್‌ಗಳನ್ನು ಮಾತ್ರ ಕೇಳಬಹುದು. ಮಿಕ್ಕಿದ್ದೆಲ್ಲವೂ ಹಿನ್ನೆಲೆ ಸಂಗೀತದಲ್ಲೇ ಮೂಡಿಬಂದಿದೆ.

ಈ ಹಿಂದೆ ಸೈಕೋ ಹುಡುಗನೊಬ್ಬ ತನ್ನ ತಾಯಿಯನ್ನು ಕೊಲೆಗೈದಿದ್ದ ಸುದ್ದಿ ಪತ್ರಿಕೆಯೊಂದರಲ್ಲಿ ಬಂದಿತ್ತು. ಅಂತಹ ವ್ಯಕ್ತಿತ್ವ ಹೊಂದಿದವನ ಕಥೆ ಹೆಣೆದು, ಬೇರೇನೋ ವಿಷಯ ಹೇಳಲು ಹೊರಟಿದ್ದೇನೆ. ಒಬ್ಬ ಮಾನಸಿಕ ಅಸ್ವಸ್ಥನ ಕುರಿತಾದ ಕಥೆ ಇದು. ಬೆಳಗಾವಿ, ಗೋಕಾಕ್‌ ಸೇರಿದಂತೆ ವಿಭಿನ್ನ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ. ಉಮೇಶ್‌ ಬಣಕಾರ್‌ ಇಲ್ಲಿ ನೆಗೆಟಿವ್‌ ಶೇಡ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಪಾತ್ರದಲ್ಲೇ ತಲ್ಲೀನರಾದಂತೆ ನಟಿಸಿರುವ ಉಮೇಶ್‌ ಬಣಕಾರ್‌, ಇಡೀ ಚಿತ್ರವನ್ನು ಆವರಿಸಿಕೊಂಡಿದ್ದಾರೆ. ಇಲ್ಲಿ ಲವ್‌ ಇಲ್ಲ, ಆ್ಯಕ್ಷನ್‌ ಇಲ್ಲ. ಎಲ್ಲವೂ ಹೊಸ ರೀತಿಯಾಗಿ ಮೂಡಿಬಂದಿರುವ ಚಿತ್ರ. ಇಲ್ಲಿ ನಾಯಕಿ ಇಲ್ಲದಿದ್ದರೂ, ಒಬ್ಬ ಹುಡುಗಿ ಇದ್ದಾಳೆ. ಅವಳ ಪಾತ್ರವೂ ಮುಖ್ಯವಾಗಿದೆ. ಇದೊಂದು ರೀತಿ ಫ್ಯಾಮಿಲಿ ಡ್ರಾಮ. ಹಾಗಾಗಿ ಇಲ್ಲಿ ಎಲ್ಲವನ್ನೂ ಸೂಕ್ಷ್ಮತೆಯಿಂದಲೇ ಮಾಡಲಾಗಿದೆ.

ಶಕ್ತಿಗಿಂತ ಯುಕ್ತಿ ಮೇಲು ಶಕ್ತಿ ಇದ್ದರೆ, ಎಲ್ಲವನ್ನೂ ಪಡೆಯೋಕ್ಕಾಗಲ್ಲ. ಯುಕ್ತಿ ಇದ್ದರೆ ಏನು ಬೇಕಾದರೂ ಮಾಡಬಹುದು ಎಂಬ ಸಾರಾಂಶ ಇಲ್ಲಿದೆ. ಚಿತ್ರದಲ್ಲಿ ಮಂಜುನಾಥ್‌ ಹೆಗಡೆ, ಯಮುನಾ ಶ್ರೀನಿಧಿ, ಅಶೋಕ್‌, ಸಾಧನಾ ಉತ್ತೇಜ್‌, ರವಿ ಇತರರು ನಟಿಸಿದ್ದಾರೆ. ಸೇನಾಪತಿ ಸಂಗೀತವಿದೆ. ನಾಗರಾಜ್‌ ಅದ್ವಾನಿ ಛಾಯಾಗ್ರಹಣ ಮಾಡಿದ್ದಾರೆ.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.