ದಾಖಲೆ ಮತ್ತು ಮದುವೆ


Team Udayavani, Nov 22, 2017, 10:53 AM IST

santhosh-anadaram.jpg

“ಮಿಸ್ಟರ್‌ ಆ್ಯಂಡ್‌ ಮಿಸಸ್‌ ರಾಮಾಚಾರಿ’ ಮತ್ತು “ರಾಜಕುಮಾರ’ ಎಂಬ ಎರಡು ಯಶಸ್ವಿ ಚಿತ್ರಗಳನ್ನು ನೀಡಿರುವ ಸಂತೋಷ್‌ ಆನಂದ್‌ರಾಮ್‌ ಇದೀಗ ಡಬ್ಬಲ್‌ ಖುಷಿಯ ಸಂಭ್ರಮದಲ್ಲಿದ್ದಾರೆ. ಸಂತೋಷ್‌ಗೆ ಸಂಭ್ರಮಪಡುವಂತದ್ದೇನಾಗಿದೆ ಎಂದರೆ ಇಲ್ಲಿ ಕೇಳಿ. ಮೊದಲನೆಯದಾಗಿ “ರಾಜಕುಮಾರ’ ಚಿತ್ರದ ಅತ್ಯಂತ ಯಶಸ್ವಿ ಹಾಡಾದ “ಬೊಂಬೆ ಹೇಳುತೈತೆ …’ಯು ಯೂಟ್ಯೂಬ್‌ನಲ್ಲಿ 40 ಮಿಲಿಯನ್‌ ಹಿಟ್ಸ್‌ಗಳನ್ನು ಸಂಪಾದಿಸಿದೆ.

ಅದೂ ಕೇವಲ ಎಂಟು ತಿಂಗಳಲ್ಲೇ ಇನ್ನು “ಬೊಂಬೆ ಹೇಳುತೈತೆ …’ಯ ವೀಡಿಯೋ ಹಾಡು ಕಳೆದ ನಾಲ್ಕು ತಿಂಗಳುಗಳಲ್ಲಿ ಐದು ಮಿಲಿಯನ್‌ ಹಿಟ್ಸ್‌ ಸಂಪಾದಿಸಿದೆ. ಇದು ಕನ್ನಡ ಚಿತ್ರರಂಗದಲ್ಲೇ ಹೊಸ ದಾಖಲೆಯಾಗಿದ್ದು, ಈ ದಾಖಲೆಯಿಂದ ಸಂತೋಷ್‌ ಸಖತ್‌ ಖುಷಿಯಾಗಿ ಹೋಗಿದ್ದಾರೆ. 

ಸಂತೋಷ್‌ ಅವರ ಇನ್ನೊಂದು ಖುಷಿಯೆಂದರೆ, ಅವರು ಮುಂದಿನ ದಿನಗಳಲ್ಲಿ ಮದುವೆಯಾಗಲಿದ್ದು, ಸದ್ಯದಲ್ಲಿಯೇ ಎಂಗೇಜ್‌ ಆಗುತ್ತಿದ್ದಾರೆ. ಇದೇ ತಿಂಗಳ 26ರಂದು ಸಂತೋಷ್‌ ಅವರ ನಿಶ್ಚಿತಾರ್ಥ ಸುರಭಿ ಜೊತೆಗೆ ಬಳ್ಳಾರಿಯಲ್ಲಿ ನಡೆಯಲಿದೆಯಂತೆ. ಅಂದು ಸಂತೋಷ್‌ ಹಾಗೂ ಸುರಭಿ ಅವರ ಮದುವೆ ದಿನಾಂಕ ಸಹ ಹೊರಬೀಳಲಿದೆ.

ಸಾಮಾನ್ಯವಾಗಿ ಸಿನಿಮಾದವರು ತಮ್ಮ ಮದುವೆಯ ವಿಷಯವನ್ನು ಹೇಳುವುದಿಲ್ಲ. ಸುದ್ದಿ ನಿಜವಾದರೂ, ಈಗಾಗಲೇ ಎಲ್ಲಾ ಪಕ್ಕಾ ಆಗಿದ್ದರೂ, ಮದುವೆಯಾಗುತ್ತಿರುವ ವಿಷಯವನ್ನು ನಾನಾ ಕಾರಣಗಳಿಗಾಗಿ ಬಹಿರಂಗಗೊಳಿಸುವುದಿಲ್ಲ. ಹಾಗಿರುವಾಗ ಸಂತೋಷ್‌ ಖುದ್ದು ಟ್ವೀಟ್‌ ಮಾಡಿ ತಮ್ಮ ಮದುವೆಯ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಅಷ್ಟೇ ಅಲ್ಲ, ತಮ್ಮ ಹೊಸ ಬದುಕಿಗೆ ಹಾರೈಕೆಗಳನ್ನು ಕೇಳಿದ್ದಾರೆ.

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.