ಕನ್ನಡ ಸಿನ್ಮಾ ಅಂದ್ರೆ ಹೊಟ್ಟೆ ಕಿಚ್ಚಾಗತ್ತೆ!


Team Udayavani, Dec 6, 2017, 4:42 PM IST

Vijay-Devarakonda.jpg

“ಈಗಿನ ಕನ್ನಡ ಸಿನಿಮಾಗಳನ್ನು ನೋಡಿದರೆ ನನಗೆ ಒಂಥರಾ ಹೊಟ್ಟೆಕಿಚ್ಚಾಗತ್ತೆ…’  ಹೀಗೆ ಹೇಳಿದ್ದು ತೆಲುಗು ನಟ ವಿಜಯ್‌ ದೇವರಕೊಂಡ. “ಅರ್ಜುನ್‌ ರೆಡ್ಡಿ’ ಖ್ಯಾತಿಯ ವಿಜಯ್‌ ದೇವರಕೊಂಡ ಯಾಕೆ ಈ ರೀತಿ ಹೇಳಿದರು ಎಂಬ ಪ್ರಶ್ನೆ ಮೂಡುವುದು ಸಹಜ. ಅವರು ಬೇರೆ ಯಾವುದೋ ಅರ್ಥದಲ್ಲಿ ಈ ಮಾತನ್ನು ಹೇಳಲಿಲ್ಲ. ಈಗೀಗ ಮೂಡಿ ಬರುತ್ತಿರುವ ಕನ್ನಡ ಚಿತ್ರಗಳ ಗಟ್ಟಿತನ ಮತ್ತು ಮೇಕಿಂಗ್‌ ಕುರಿತು ಪ್ರೀತಿಯಿಂದ ಹೇಳಿಕೊಂಡರು.

ಅಂದಹಾಗೆ, ವಿಜಯ್‌ ದೇವರಕೊಂಡ ಈ ರೀತಿ ಹೇಳಿದ್ದು, “ಚಮಕ್‌’ ಚಿತ್ರದ ಆಡಿಯೋ ಸಿಡಿ ಬಿಡುಗಡೆ ಸಂದರ್ಭದಲ್ಲಿ. ವಿಶೇಷ ಅತಿಥಿಯಾಗಿ ಆಗಮಿಸಿದ್ದ ವಿಜಯ್‌ ದೇವರಕೊಂಡ, ಅಂದು ಮಾತಾಡಿದ್ದಿಷ್ಟು. “ಕನ್ನಡದಲ್ಲೀಗ ಹೊಸಬಗೆಯ ಚಿತ್ರಗಳು ಬರುತ್ತಿವೆ. ಈಗಿನ ಸಿನಿಮಾಗಳನ್ನು ನೋಡಿದರೆ ನನಗೆ ಜಲಸ್‌ ಆಗುತ್ತೆ. ಯಾಕೆಂದರೆ, ಇಲ್ಲಿ ಒಳ್ಳೆಯ ಸ್ಕ್ರಿಪ್ಟ್ ತಯಾರಾಗುತ್ತಿದೆ. ಇತ್ತೀಚೆಗಂತೂ ಬರುವ ಚಿತ್ರಗಳಲ್ಲಿ ಸಾಕಷ್ಟು ವಿಶೇಷತೆಗಳಿರುತ್ತವೆ.

ಶಿವರಾಜಕುಮಾರ್‌ ಅವರ “ಮಫ್ತಿ’ ಟ್ರೇಲರ್‌ ಸೇರಿದಂತೆ ಇತರೆ ಚಿತ್ರಗಳು ಕುತೂಹಲ ಮೂಡಿಸಿವೆ. ಇನ್ನು, ಕರ್ನಾಟಕವು ಭಾರತೀಯ ಚಿತ್ರರಂಗಕ್ಕೆ ದೊಡ್ಡ ಕೊಡುಗೆ ಕೊಟ್ಟಿದೆ. ತಮಿಳಿನ ಸೂಪರ್‌ಸ್ಟಾರ್‌ ರಜನಿಕಾಂತ್‌, ಬಾಲಿವುಡ್‌ ನಟಿ ಐಶ್ವರ್ಯಾ ರೈ, ತೆಲುಗಿನ ನಟಿ ಅನುಷ್ಕಾ ಶೆಟ್ಟಿ, ಅರ್ಜುನ್‌ ಸರ್ಜಾ ಹೀಗೆ ಅನೇಕ ಪ್ರತಿಭಾವಂತ ನಟರನ್ನು ಕೊಟ್ಟಿದೆ. ಕರ್ನಾಟಕ ಅಂದಾಗ ನನಗೆ ತಕ್ಷಣ ನೆನಪಾಗೋದು ಭಾರತ ಕ್ರಿಕೆಟ್‌ ತಂಡದಲ್ಲಿದ್ದ ವೇಗದ ಬೌಲರ್‌ಗಳಾದ ವೆಂಕಟೇಶ್‌ ಪ್ರಸಾದ್‌ ಮತ್ತು ಜಾವಗಲ್‌ ಶ್ರೀನಾಥ್‌.

ಇನ್ನೊಂದು ವಿಷಯ ಹೇಳುವುದಾದರೆ, ಭಾರತದ ಭೂಪಟದಲ್ಲಿ ಕರ್ನಾಟಕ ಮ್ಯಾಪ್‌ ಶೇ.40 ರಷ್ಟಿದೆ. ಕರ್ನಾಟಕ ಮ್ಯಾಪ್‌ ತೆಗೆದರೆ ಭಾರತ ಭೂಪಟ ಪರಿಪೂರ್ಣ ಎನಿಸೋದಿಲ್ಲ’ ಎಂದು ಕರ್ನಾಟಕದ ಬಗ್ಗೆ ಪ್ರೀತಿಯ ಮಾತುಗಳನ್ನಾಡಿದರು ವಿಜಯ್‌ ದೇವರಕೊಂಡ. “ಗಣೇಶ್‌ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ “ಚಮಕ್‌’ ಶತದಿನ ಕಾಣಲಿ. ನಾನು ಮತ್ತು ನನ್ನ ಫ್ರೆಂಡ್ಸ್‌, “ಸಿಂಪಲ್ಲಾಗೊಂದ್‌ ಲವ್‌ಸ್ಟೋರಿ’ ಚಿತ್ರ ಬಂದಾಗ,

ಕನ್ನಡದಲ್ಲಿ ಕಡಿಮೆ ಬಜೆಟ್‌ ಹಾಕಿ ಮಾಡಿದ “ಸಿಂಪಲ್ಲಾಗೊಂದ್‌ ಲವ್‌ಸ್ಟೋರಿ’ ಚಿತ್ರ ದೊಡ್ಡ ಯಶಸ್ಸು ಪಡೆಯಿತು ಅಂತ ಮಾತಾಡಿಕೊಂಡಿದ್ದೆವು. ಆದರೆ, ಈ ಕಾರ್ಯಕ್ರಮಕ್ಕೆ ಬಂದಾಗಲಷ್ಟೇ ಸುನಿ ಅವರೇ ಆ ಚಿತ್ರದ ನಿರ್ದೇಶಕರು ಅಂತ ಗೊತ್ತಾಗಿದ್ದು ಎಂದು ಹೇಳಿದ ವಿಜಯ್‌ ದೇವರಕೊಂಡ, “ಅರ್ಜುನ್‌ ರೆಡ್ಡಿ’ ಚಿತ್ರದ ಡೈಲಾಗ್‌ ಹೇಳಿ ರಂಜಿಸಿದರು. “ಕಿರಿಕ್‌ ಪಾರ್ಟಿ’ ಚಿತ್ರದ “ಬೆಳಗೆದ್ದು ಯಾರ ಮುಖವಾ ನಾನೂ ನೋಡಿದೆ …’ ಹಾಡಿನ ಸಾಲು ಹೇಳಿ ಚಪ್ಪಾಳೆ ಗಿಟ್ಟಿಸಿಕೊಂಡರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.