ಕನ್ನಡ ಸಿನ್ಮಾ ಅಂದ್ರೆ ಹೊಟ್ಟೆ ಕಿಚ್ಚಾಗತ್ತೆ!


Team Udayavani, Dec 6, 2017, 4:42 PM IST

Vijay-Devarakonda.jpg

“ಈಗಿನ ಕನ್ನಡ ಸಿನಿಮಾಗಳನ್ನು ನೋಡಿದರೆ ನನಗೆ ಒಂಥರಾ ಹೊಟ್ಟೆಕಿಚ್ಚಾಗತ್ತೆ…’  ಹೀಗೆ ಹೇಳಿದ್ದು ತೆಲುಗು ನಟ ವಿಜಯ್‌ ದೇವರಕೊಂಡ. “ಅರ್ಜುನ್‌ ರೆಡ್ಡಿ’ ಖ್ಯಾತಿಯ ವಿಜಯ್‌ ದೇವರಕೊಂಡ ಯಾಕೆ ಈ ರೀತಿ ಹೇಳಿದರು ಎಂಬ ಪ್ರಶ್ನೆ ಮೂಡುವುದು ಸಹಜ. ಅವರು ಬೇರೆ ಯಾವುದೋ ಅರ್ಥದಲ್ಲಿ ಈ ಮಾತನ್ನು ಹೇಳಲಿಲ್ಲ. ಈಗೀಗ ಮೂಡಿ ಬರುತ್ತಿರುವ ಕನ್ನಡ ಚಿತ್ರಗಳ ಗಟ್ಟಿತನ ಮತ್ತು ಮೇಕಿಂಗ್‌ ಕುರಿತು ಪ್ರೀತಿಯಿಂದ ಹೇಳಿಕೊಂಡರು.

ಅಂದಹಾಗೆ, ವಿಜಯ್‌ ದೇವರಕೊಂಡ ಈ ರೀತಿ ಹೇಳಿದ್ದು, “ಚಮಕ್‌’ ಚಿತ್ರದ ಆಡಿಯೋ ಸಿಡಿ ಬಿಡುಗಡೆ ಸಂದರ್ಭದಲ್ಲಿ. ವಿಶೇಷ ಅತಿಥಿಯಾಗಿ ಆಗಮಿಸಿದ್ದ ವಿಜಯ್‌ ದೇವರಕೊಂಡ, ಅಂದು ಮಾತಾಡಿದ್ದಿಷ್ಟು. “ಕನ್ನಡದಲ್ಲೀಗ ಹೊಸಬಗೆಯ ಚಿತ್ರಗಳು ಬರುತ್ತಿವೆ. ಈಗಿನ ಸಿನಿಮಾಗಳನ್ನು ನೋಡಿದರೆ ನನಗೆ ಜಲಸ್‌ ಆಗುತ್ತೆ. ಯಾಕೆಂದರೆ, ಇಲ್ಲಿ ಒಳ್ಳೆಯ ಸ್ಕ್ರಿಪ್ಟ್ ತಯಾರಾಗುತ್ತಿದೆ. ಇತ್ತೀಚೆಗಂತೂ ಬರುವ ಚಿತ್ರಗಳಲ್ಲಿ ಸಾಕಷ್ಟು ವಿಶೇಷತೆಗಳಿರುತ್ತವೆ.

ಶಿವರಾಜಕುಮಾರ್‌ ಅವರ “ಮಫ್ತಿ’ ಟ್ರೇಲರ್‌ ಸೇರಿದಂತೆ ಇತರೆ ಚಿತ್ರಗಳು ಕುತೂಹಲ ಮೂಡಿಸಿವೆ. ಇನ್ನು, ಕರ್ನಾಟಕವು ಭಾರತೀಯ ಚಿತ್ರರಂಗಕ್ಕೆ ದೊಡ್ಡ ಕೊಡುಗೆ ಕೊಟ್ಟಿದೆ. ತಮಿಳಿನ ಸೂಪರ್‌ಸ್ಟಾರ್‌ ರಜನಿಕಾಂತ್‌, ಬಾಲಿವುಡ್‌ ನಟಿ ಐಶ್ವರ್ಯಾ ರೈ, ತೆಲುಗಿನ ನಟಿ ಅನುಷ್ಕಾ ಶೆಟ್ಟಿ, ಅರ್ಜುನ್‌ ಸರ್ಜಾ ಹೀಗೆ ಅನೇಕ ಪ್ರತಿಭಾವಂತ ನಟರನ್ನು ಕೊಟ್ಟಿದೆ. ಕರ್ನಾಟಕ ಅಂದಾಗ ನನಗೆ ತಕ್ಷಣ ನೆನಪಾಗೋದು ಭಾರತ ಕ್ರಿಕೆಟ್‌ ತಂಡದಲ್ಲಿದ್ದ ವೇಗದ ಬೌಲರ್‌ಗಳಾದ ವೆಂಕಟೇಶ್‌ ಪ್ರಸಾದ್‌ ಮತ್ತು ಜಾವಗಲ್‌ ಶ್ರೀನಾಥ್‌.

ಇನ್ನೊಂದು ವಿಷಯ ಹೇಳುವುದಾದರೆ, ಭಾರತದ ಭೂಪಟದಲ್ಲಿ ಕರ್ನಾಟಕ ಮ್ಯಾಪ್‌ ಶೇ.40 ರಷ್ಟಿದೆ. ಕರ್ನಾಟಕ ಮ್ಯಾಪ್‌ ತೆಗೆದರೆ ಭಾರತ ಭೂಪಟ ಪರಿಪೂರ್ಣ ಎನಿಸೋದಿಲ್ಲ’ ಎಂದು ಕರ್ನಾಟಕದ ಬಗ್ಗೆ ಪ್ರೀತಿಯ ಮಾತುಗಳನ್ನಾಡಿದರು ವಿಜಯ್‌ ದೇವರಕೊಂಡ. “ಗಣೇಶ್‌ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ “ಚಮಕ್‌’ ಶತದಿನ ಕಾಣಲಿ. ನಾನು ಮತ್ತು ನನ್ನ ಫ್ರೆಂಡ್ಸ್‌, “ಸಿಂಪಲ್ಲಾಗೊಂದ್‌ ಲವ್‌ಸ್ಟೋರಿ’ ಚಿತ್ರ ಬಂದಾಗ,

ಕನ್ನಡದಲ್ಲಿ ಕಡಿಮೆ ಬಜೆಟ್‌ ಹಾಕಿ ಮಾಡಿದ “ಸಿಂಪಲ್ಲಾಗೊಂದ್‌ ಲವ್‌ಸ್ಟೋರಿ’ ಚಿತ್ರ ದೊಡ್ಡ ಯಶಸ್ಸು ಪಡೆಯಿತು ಅಂತ ಮಾತಾಡಿಕೊಂಡಿದ್ದೆವು. ಆದರೆ, ಈ ಕಾರ್ಯಕ್ರಮಕ್ಕೆ ಬಂದಾಗಲಷ್ಟೇ ಸುನಿ ಅವರೇ ಆ ಚಿತ್ರದ ನಿರ್ದೇಶಕರು ಅಂತ ಗೊತ್ತಾಗಿದ್ದು ಎಂದು ಹೇಳಿದ ವಿಜಯ್‌ ದೇವರಕೊಂಡ, “ಅರ್ಜುನ್‌ ರೆಡ್ಡಿ’ ಚಿತ್ರದ ಡೈಲಾಗ್‌ ಹೇಳಿ ರಂಜಿಸಿದರು. “ಕಿರಿಕ್‌ ಪಾರ್ಟಿ’ ಚಿತ್ರದ “ಬೆಳಗೆದ್ದು ಯಾರ ಮುಖವಾ ನಾನೂ ನೋಡಿದೆ …’ ಹಾಡಿನ ಸಾಲು ಹೇಳಿ ಚಪ್ಪಾಳೆ ಗಿಟ್ಟಿಸಿಕೊಂಡರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.