ಹನುಮ ಗೀತೆಗೆ ಭರ್ಜರಿ ಡ್ಯಾನ್ಸ್‌


Team Udayavani, Dec 6, 2017, 5:00 PM IST

darhan-12.jpg

ಅರ್ಜುನ್‌ ಸರ್ಜಾ ನಿರ್ದೇಶಿಸಿ, ನಿರ್ಮಿಸುತ್ತಿರುವ “ಪ್ರೇಮ ಬರಹ’ ಚಿತ್ರದ ಬಗ್ಗೆ ಎಲ್ಲರಿಗೂ ಗೊತ್ತು. ಈಗಾಗಲೇ ಬಹುತೇಕ ಚಿತ್ರೀಕರಣಗೊಂಡಿರುವ ಚಿತ್ರದ ವಿಶೇಷ ಹಾಡೊಂದಕ್ಕೆ ಬುಧವಾರ ಚಾಲನೆ ಸಿಕ್ಕಿದೆ. ಈ ಹಾಡಿನ ವಿಶೇಷವೆಂದರೆ, ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಹೆಜ್ಜೆ ಹಾಕಿರುವುದು. ಅಷ್ಟೇ ಅಲ್ಲ, ಅವರೊಂದಿಗೆ ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಕೂಡ ಹೆಜ್ಜೆ ಹಾಕುವ ಮೂಲಕ ಆ ಹಾಡಿಗೆ ಮತ್ತಷ್ಟು ಮೆರುಗು ನೀಡಿದ್ದಾರೆ.

ಹೌದು, ಬುಧವಾರ ತಿಪ್ಪಸಂದ್ರ ಸಮೀಪ ಇರುವ ಆಂಜನೇಯ ದೇವಸ್ಥಾನ ಆವರಣದಲ್ಲಿ ಚಿತ್ರೀಕರಣ ಜೋರಾಗಿಯೇ ನಡೆದಿದೆ. ಈ ಹಾಡಲ್ಲಿ ದರ್ಶನ್‌, ಧ್ರುವ, ಚಿರಂಜೀವಿ ಸರ್ಜಾ ಅವರೊಂದಿಗೆ ಅರ್ಜುನ್‌ ಸರ್ಜಾ ಅವರೂ ಹೆಜ್ಜೆ ಹಾಕಿರುವುದು ಮತ್ತೂಂದು ವಿಶೇಷ. ದರ್ಶನ್‌ ಆ ಹಾಡಲ್ಲಿ ಹನುಮನ ಭಕ್ತರಾಗಿ ಕಾಣಿಸಿಕೊಂಡಿದ್ದಾರೆ. ಕೇಸರಿ ವಸ್ತ್ರ ಧರಿಸಿ, ಹೆಜ್ಜೆ ಹಾಕಿರುವ ದರ್ಶನ್‌, ಆಂಜನೇಯ ಎದುರು ಹನುಮನ ಭಕ್ತನ ಗೆಟಪ್‌ನಲ್ಲಿ ಕುಣಿದು ಕುಪ್ಪಳಿಸಿದ್ದಾರೆ.

ಇದೇ ಮೊದಲ ಬಾರಿಗೆ ಸರ್ಜಾ ಫ್ಯಾಮಿಲಿ ಜತೆ ದರ್ಶನ್‌ ಅವರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದು ವಿಶೇಷ. ಅಂದಹಾಗೆ, ಜೆಸ್ಸಿಗಿಫ್ಟ್ ಸಂಗೀತ ಇರುವ “ಪ್ರೇಮ ಬರಹ’ ಚಿತ್ರಕ್ಕೆ ವಿಜಯ ನರಸಿಂಹ ಸಾಹಿತ್ಯ ಬರೆದಿದ್ದಾರೆ. ಹನುಮಾನ್‌ ಚಾಲೀಸ್‌ ಹಾಡಿಗೆ ಎಸ್‌.ಪಿ.ಬಾಲಸುಬ್ರಮಣ್ಯಂ ಧ್ವನಿಯಾಗಿದ್ದಾರೆ. ಆ ಹಾಡನ್ನು ನೃತ್ಯ ನಿರ್ದೇಶಕ ಮೋಹನ್‌ ಸಂಯೋಜಿಸಿದ್ದಾರೆ. ಇದೇ ಮೊದಲ ಸಲ ಅರ್ಜುನ್‌ ಸರ್ಜಾ ಅವರೊಂದಿಗೆ ಚಿರಂಜೀವಿ ಸರ್ಜಾ ಮತ್ತು ಧ್ರುವಸರ್ಜಾ ಅವರು ಹೆಜ್ಜೆ ಹಾಕಿದ್ದಾರೆ.

ಸರ್ಜಾ ಫ್ಯಾಮಿಲಿಯ ಮೂವರು ನಾಯಕರು ಒಂದೇ ಹಾಡಲ್ಲಿ ಕಾಣಿಸಿಕೊಂಡಿರುವುದು ವಿಶೇಷತೆಗಳ್ಲಲೊಂದು. ಅಂದಹಾಗೆ, ಹಲವು ವರ್ಷಗಳಿಂದಲೂ ಸರ್ಜಾ ಫ್ಯಾಮಿಲಿ ಆಂಜನೇಯನಿಗೆ ಭಕ್ತರು. ಮನೆದೇವನೆಂದೇ ಹೇಳಿಕೊಳ್ಳುವ ಹನುಮನ ಹಾಡಿಗೆ ಸರ್ಜಾ ಕುಟುಂಬದ ಜತೆ ದರ್ಶನ್‌ ಹೆಜ್ಜೆ ಹಾಕಿರುವುದು ಸಹ ವಿಶೇಷ. “ಪ್ರೇಮ ಬರಹ’ ಚಿತ್ರಕ್ಕೆ ಚಂದನ್‌ ಹೀರೋ. ಅವರಿಗೆ ಅರ್ಜುನ್‌ ಸರ್ಜಾ ಅವರ ಪುತ್ರಿ ಐಶ್ವರ್ಯ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

the suit kannada movie

Sandalwood; ಬದುಕು – ಭಾವನೆಗಳ ಸಂಗಮ ‘ದಿ ಸೂಟ್’

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.