ನಿರ್ದೇಶಕ ಪವನ್ ಒಡೆಯರ್ ನಿಶ್ಚಿತಾರ್ಥ
Team Udayavani, Dec 7, 2017, 3:31 PM IST
ನಿರ್ದೇಶಕ ಪವನ್ ಒಡೆಯರ್ ನಟಿ ಆಪೇಕ್ಷಾ ಪುರೋಹಿತ್ ಅವರ ಕೈ ಹಿಡಿಯಲಿದ್ದಾರೆ ಹಾಗೂ ಸದ್ಯದಲ್ಲೇ ಅವರ ನಿಶ್ಚಿತಾರ್ಥ ನಡೆಯಲಿದೆ ಎಂಬ ಸುದ್ದಿ ನಿಮಗೆ ಗೊತ್ತೇ ಇದೆ. ಈಗ ಪವನ್ ಒಡೆಯರ್ ನಿಶ್ಚಿತಾರ್ಥ ನಡೆದಿದೆ. ಗುರುವಾರ ಪವನ್ ಒಡೆಯರ್ ನಿಶ್ಚಿತಾರ್ಥ ಬಾಗಲಕೋಟೆಯಲ್ಲಿ ನಡೆದಿದೆ.
ಎರಡು ಕುಟುಂಬಗಳ ಆಪ್ತೆಷ್ಟರಷ್ಟೇ ಭಾಗಿಯಾಗಿದ್ದ ಈ ಸರಳ ಸಮಾರಂಭದಲ್ಲಿ ಅಪೇಕ್ಷಾ ಅವರಿಗೆ ಪವನ ಉಂಗುರು ತೊಡಿಸಿದರು. ಅಪೇಕ್ಷಾ ಪುರೋಹಿತ್ ಅವರದು ಮೂಲತಃ ಬಾಗಲಕೋಟೆ. ಫ್ಯಾಷನ್ ಡಿಸೈನರ್ ಆಗಿರುವ ಅಪೇಕ್ಷಾ, ಸೀತಾರಾಮ್ ನಿರ್ದೇಶನದ “ಕಾಫಿ ತೋಟ’ ಚಿತ್ರದ ನಾಯಕಿಯಾಗಿ ನಟಿಸಿದ್ದರು.
ಇಬ್ಬರು ಉತ್ತರ ಕರ್ನಾಟಕದವರಾಗಿದ್ದು, ಪವನ್ಗೆ ಉತ್ತರ ಕರ್ನಾಟಕದ ಹುಡುಗಿಯನ್ನೇ ಮದುವೆಯಾಗಬೇಕೆಂಬ ಆಸೆ ಇತ್ತಂತೆ. ಅದರಂತೆ ಈಗ ಅಪೇಕ್ಷಾ ಅವರ ಕೈ ಹಿಡಿಯುತ್ತಿದ್ದಾರೆ. ಮುಂದಿನ ವರ್ಷ ಆಗಸ್ಟ್ನಲ್ಲಿ ಇವರ ಮದುವೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್