ಸೆಲ್ಫಿಗಾಗಿ ಕಿರುತೆರೆ ಹ್ಯಾಂಡ್ಸಮ್ ಹೀರೋ ಮೇಲೆ ಹಲ್ಲೆ!
Team Udayavani, Dec 8, 2017, 12:02 PM IST
ಬೆಂಗಳೂರು: ಕನ್ನಡದ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ‘ನಾಗಿಣಿ’ ಧಾರಾವಾಹಿಯ ನಟ ದೀಕ್ಷಿತ್ ಶೆಟ್ಟಿ ಅವರನ್ನು ಮೂವರು ಹಿಂಬಾಲಿಸಿ ಹಲ್ಲೆ ನಡೆಸಿ, ಕಾರಿನ ಗಾಜು ಓಡೆದ ಘಟನೆ ಗುರುವಾರ ತಡರಾತ್ರಿ ವಿಜಯನಗರದ ಮಾರುತಿ ಚಿತ್ರಮಂದಿರದ ಬಳಿ ನಡೆದಿದೆ.
ಪಲ್ಸರ್ ಬೈಕ್ನಲ್ಲಿ ಬಂದಿದ್ದ ಮೂವರು ಯುವಕರು ದೀಕ್ಷಿತ್ ಕಾರನ್ನು ಹಿಂಬಾಲಿಸಿ ಸೆಲ್ಫಿ ಕೇಳಿದ್ದು ನಿರಾಕರಿಸಿದಾಗ ಹಲ್ಲೆ ನಡೆಸಿ,ಕಾರಿನ ಹಿಂಬದಿಯ ಗಾಜು ಹಾನಿಗೈದು ಪರಾರಿಯಾಗಿದ್ದಾರೆ.
ಈ ಸಂಬಂಧ ದೀಕ್ಷಿತ್ ವಿಜಯನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್