ಸೆಲ್ಫಿಗಾಗಿ ಕಿರುತೆರೆ ಹ್ಯಾಂಡ್ಸಮ್ ಹೀರೋ ಮೇಲೆ ಹಲ್ಲೆ!
Team Udayavani, Dec 8, 2017, 12:02 PM IST
ಬೆಂಗಳೂರು: ಕನ್ನಡದ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ‘ನಾಗಿಣಿ’ ಧಾರಾವಾಹಿಯ ನಟ ದೀಕ್ಷಿತ್ ಶೆಟ್ಟಿ ಅವರನ್ನು ಮೂವರು ಹಿಂಬಾಲಿಸಿ ಹಲ್ಲೆ ನಡೆಸಿ, ಕಾರಿನ ಗಾಜು ಓಡೆದ ಘಟನೆ ಗುರುವಾರ ತಡರಾತ್ರಿ ವಿಜಯನಗರದ ಮಾರುತಿ ಚಿತ್ರಮಂದಿರದ ಬಳಿ ನಡೆದಿದೆ.
ಪಲ್ಸರ್ ಬೈಕ್ನಲ್ಲಿ ಬಂದಿದ್ದ ಮೂವರು ಯುವಕರು ದೀಕ್ಷಿತ್ ಕಾರನ್ನು ಹಿಂಬಾಲಿಸಿ ಸೆಲ್ಫಿ ಕೇಳಿದ್ದು ನಿರಾಕರಿಸಿದಾಗ ಹಲ್ಲೆ ನಡೆಸಿ,ಕಾರಿನ ಹಿಂಬದಿಯ ಗಾಜು ಹಾನಿಗೈದು ಪರಾರಿಯಾಗಿದ್ದಾರೆ.
ಈ ಸಂಬಂಧ ದೀಕ್ಷಿತ್ ವಿಜಯನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ