ಈ ಬಾರಿ ರಾಜೇಶ್‌ ಕೃಷ್ಣನ್‌ ಬದಲು ಹಂಸಲೇಖ!


Team Udayavani, Dec 9, 2017, 3:54 PM IST

aregamapa.jpg

ಕಳೆದ ಕೆಲವು “ಸರಿಗಮಪ ಲಿಟ್ಲ ಚಾಂಪ್ಸ್‌’ನ ಸೀಸನ್‌ಗಳಲ್ಲಿ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ, ಗಾಯಕರಾದ ರಾಜೇಶ್‌ ಕೃಷ್ಣನ್‌ ಮತ್ತು ವಿಜಯಪ್ರಕಾಶ್‌ ಅವರುಗಳು ತೀರ್ಪುಗಾರರಾಗಿದ್ದು ಎಲ್ಲರಿಗೂ ಗೊತ್ತೇ ಇದೆ. ಆದರೆ, ಇದೇ ಕಾರ್ಯಕ್ರಮದ 14ನೇ ಸೀಸನ್‌ನಲ್ಲಿ ರಾಜೇಶ್‌ ಕೃಷ್ಣನ್‌ ಬದಲು ಹಂಸಲೇಖ ಮಹಾಗುರುವಾಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.

ಹೌದು, ಜೀ ಕನ್ನಡ ವಾಹಿನಿಯ ಜನಪ್ರಿಯ ಶೋಗಳಲ್ಲೊಂದಾದ “ಸರಿಗಮಪ ಲಿಟ್ಲ ಚಾಂಪ್ಸ್‌’ನ 14ನೇ ಸೀಸನ್‌ ಇಂದಿನಿಂದ ಪ್ರಾರಂಭವಾಗುತ್ತಿದೆ. ಈ ಬಾರಿಯ “ಸರಿಗಮಪ ಲಿಟ್ಲ ಚಾಂಪ್ಸ್‌’ನ ತೀರ್ಪುಗಾರರಾಗಿ ಅರ್ಜುನ್‌ ಜನ್ಯ ಹಾಗೂ ವಿಜಯಪ್ರಕಾಶ್‌ ಅವರ ಜೊತೆಗೆ ಮಹಾಗುರುಗಳಾಗಿ ಹಂಸಲೇಖ ಇರುತ್ತಾರೆ. ಇನ್ನು ಅನುಶ್ರೀ ಅವರು ತಮ್ಮದೇ ಶೈಲಿಯಲ್ಲಿ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. 

“ಸರಿಗಮಪ ಲಿಟ್ಲ ಚಾಂಪ್ಸ್‌’ನ ಈ ಬಾರಿಯ ಸೀಸನ್‌ ಪೋಷಕರಿಗೆ ಅರ್ಪಣೆ ಮಾಡಲಾಗುತ್ತಿದ್ದು, ಎಂದಿನಂತೆ ಮೊದಲ ಸಂಚಿಕೆಯಲ್ಲಿ ಮೆಗಾ ಆಡಿಷನ್‌ ನಡೆಯಲಿದೆ. ಈ ಮೆಗಾ ಆಡಿಷನ್‌ನಲ್ಲಿ 30 ಸ್ಪರ್ಧಿಗಳು ಭಾಗವಹಿಸುತ್ತಿದ್ದು, ಇವರಲ್ಲಿ ಯಾರು ತಮ್ಮ ಇಂಪಾದ ದನಿಯಿಂದ ತೀರ್ಪುಗಾರರ ಕಣ್ಣಿಗೆ ಕಟ್ಟಿದ ಬಟ್ಟೆಯನ್ನು ತೆರೆಸುತ್ತಾರೋ, ಅವರು ಸೀಸನ್‌ನಲ್ಲಿ ಮುಂದುವರೆಯುತ್ತಾರೆ.

ಈ ವೇದಿಕೆಯಲ್ಲಿ ಈ ಬಾರಿಯೂ 15 ಜ್ಯೂರಿ ಸದಸ್ಯರುಗಳು ಇದ್ದು, ಪ್ರತಿಯೊಬ್ಬ ಸ್ಪರ್ಧಿಗೂ ಈ 15 ಜ್ಯೂರಿ ಸದಸ್ಯರು ತಮ್ಮ ಅಂಕಗಳನ್ನು ನೀಡುತ್ತಾರೆ. ಈ “ಸರಿಗಮಪ ಲಿಟ್ಲ ಚಾಂಪ್ಸ್‌’ನ ಈ ಬಾರಿಯ ಸೀಸನ್‌ ಇಂದು ರಾತ್ರಿ ಶುರುವಾಗಲಿದ್ದು, ಪ್ರತಿ ಶನಿವಾರ ಹಾಗೂ ಭಾನುವಾರ ರಾತ್ರಿ 7.30ಕ್ಕೆ ಪ್ರಸಾರವಾಗಲಿದೆ.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.