ಕೆಲಸ ಕಳೆದುಕೊಂಡು ಕೆಲಸ ಮಾಡಿದ್ದರವರೆಗೆ…


Team Udayavani, Jan 2, 2018, 11:06 AM IST

KANAKA.jpg

ನಿರ್ದೇಶಕ ಆರ್‌.ಚಂದ್ರು ಹಾಗೂ “ದುನಿಯಾ’ ವಿಜಯ್‌ ಈಗ “ಕನಕ’ ಸಿನಿಮಾ ಮಾಡುತ್ತಿರೋದು ನಿಮಗೆ ಗೊತ್ತಿದೆ. ಆದರೆ, ಈ ಇಬ್ಬರು 2003ರಲ್ಲೂ ಜೊತೆಯಾಗಿ ಕೆಲಸ ಮಾಡಿದ್ದರು ಎಂಬುದು ಬಹುತೇಕ ಮಂದಿಗೆ ಗೊತ್ತಿಲ್ಲ. 2003ರಲ್ಲಿ ಚಂದ್ರು ಹಾಗೂ ವಿಜಯ್‌ ಒಟ್ಟಿಗೆ ಧಾರಾವಾಹಿಯೊಂದರಲ್ಲಿ ಕೆಲಸ ಮಾಡಿದ್ದರು. ಅದರ ಎಫೆಕ್ಟ್ ಹೇಗಿತ್ತೆಂದರೆ ಅಂದು ಆರ್‌. ಚಂದ್ರು ಕೆಲಸವೇ ಕಳೆದುಕೊಂಡಿದ್ದರು!

ಹೀಗೆಂದರೆ ನಿಮಗೆ ಆಶ್ಚರ್ಯವಾಗಬಹುದು. 2003ರಲ್ಲಿ ಆರ್‌. ಚಂದ್ರು ಧಾರಾವಾಹಿಯೊಂದರಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ವಿಜಯ್‌ ಕೂಡಾ ಅವಕಾಶಕ್ಕಾಗಿ ಎದುರು ನೋಡುತ್ತಿದ್ದ ದಿನ ಅದು. ಇನ್ನೂ “ದುನಿಯಾ’ ಬಂದಿರಲಿಲ್ಲ. ಸಹಜವಾಗಿಯೇ ಅವಕಾಶಕ್ಕಾಗಿ ಎದುರು ನೋಡುತ್ತಿದ್ದ ದಿನಗಳು. ಸಣ್ಣಪುಟ್ಟ ಪಾತ್ರಗಳಿಗೂ ತೃಪ್ತಿ ಪಡಬೇಕಾದ ದಿನಗಳಲ್ಲೂ ವಿಜಯ್‌ ತಮ್ಮ ಪ್ರತಿಭೆ ತೋರಿಸುತ್ತಿದ್ದರು.

ಹೀಗಿರುವಾಗ ಚಂದ್ರು ಸಹಾಯಕ ನಿರ್ದೇಶಕರಾಗಿದ್ದ ಧಾರಾವಾಹಿಯಲ್ಲಿ ಒಂದು ಸಣ್ಣ ಪಾತ್ರವಿತ್ತು. ಚಂದ್ರುಗೆ ವಿಜಯ್‌ ಪರಿಚಯವಿದ್ದ ಕಾರಣ, ಅದನ್ನು ಅವರಿಂದ ಮಾಡಿಸಿಬಿಟ್ಟಿದ್ದಾರೆ. ಆದರೆ, ಆ ಚಿತ್ರದ ನಿರ್ದೇಶಕರಿಗೆ ಅದನ್ನು ಬೇರೆಯರಿಂದ ಮಾಡಿಸಬೇಕೆಂಬ ಆಸೆ ಇತ್ತಂತೆ. ಚಂದ್ರು, ವಿಜಯ್‌ ಅವರಿಂದ ಮಾಡಿಸಿ ಕಳುಹಿಸಿದ್ದರಿಂದ ಸಿಟ್ಟಾದ ನಿರ್ದೇಶಕರು, ಚಂದ್ರು ಅವರನ್ನು ಕೆಲಸದಿಂದ ಕಿತ್ತು ಹಾಕುತ್ತಾರೆ.

ಇದು ಅಂದಿನ ಕಥೆ. ಈಗ ಚಂದ್ರು ನಿರ್ದೇಶಕರಾಗಿ, ನಿರ್ಮಾಪಕರಾಗಿ ಬೆಳೆದಿದ್ದಾರೆ. ಈಗ ವಿಜಯ್‌ ಜೊತೆ ಸಿನಿಮಾ ಕೂಡಾ ಮಾಡಿದ್ದಾರೆ. ಅಂದಹಾಗೆ, ಈ ಫ್ಲ್ಯಾಶ್‌ಬ್ಯಾಕ್‌ಗೆ ಕಾರಣವಾಗಿದ್ದು, ಇತ್ತೀಚೆಗೆ ನಡೆದ “ಕನಕ’ ಟ್ರೇಲರ್‌ ಬಿಡುಗಡೆ. ಟ್ರೇಲರ್‌ ಬಿಡುಗಡೆಯಲ್ಲಿ ಕೆ.ಪಿ.ನಂಜುಂಡಿಯವರು ಚಂದ್ರು ಅವರ ಆರಂಭದ ದಿನಗಳನ್ನು ನೆನಪಿಸಿಕೊಂಡರು. ಅಂದು ಆ ಧಾರಾವಾಹಿಯಲ್ಲಿ ಕೆ.ಪಿ.ನಂಜುಂಡಿ ಕೂಡಾ ಪ್ರಮುಖ ಪಾತ್ರ ಮಾಡಿದ್ದರು.

ಚಂದ್ರು ಅವರನ್ನು ನಿರ್ದೇಶಕರು ಕೆಲಸದಿಂದ ತೆಗೆದು ಹಾಕಿದ ವಿಷಯ ಕೇಳಿ ಬೇಸರಗೊಂಡ ನಂಜುಂಡಿ, ಮತ್ತೆ ಅದೇ ಧಾರಾವಾಹಿಯಲ್ಲಿ ಚಂದ್ರು ಅವರಿಗೆ ಕೆಲಸ ಕೊಡಿಸುತ್ತಾರೆ. “ನಾನು ಈ ಧಾರಾವಾಹಿಯಲ್ಲಿ ನಟಿಸಬೇಕಾದರೆ, ಆ ಹುಡುಗ ಇರಬೇಕು’ ಎನ್ನುವ ಮೂಲಕ ಮತ್ತೆ ಅದೇ ಧಾರಾವಾಹಿಯಲ್ಲಿ ಚಂದ್ರು ಮುಂದುವರೆಯುತ್ತಾರೆ. ಹೀಗೆ “ಕನಕ’ ಚಿತ್ರದ ಟ್ರೇಲರ್‌ ಬಿಡುಗಡೆಯ ವೇದಿಕೆ ಆರ್‌.ಚಂದ್ರು ಹಾಗೂ ವಿಜಯ್‌ ಅವರ ಫ್ಲ್ಯಾಶ್‌ಬ್ಯಾಕ್‌ಗೆ ಕಾರಣವಾಯಿತು. 

ಟಾಪ್ ನ್ಯೂಸ್

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.