ಕೆಲಸ ಕಳೆದುಕೊಂಡು ಕೆಲಸ ಮಾಡಿದ್ದರವರೆಗೆ…


Team Udayavani, Jan 2, 2018, 11:06 AM IST

KANAKA.jpg

ನಿರ್ದೇಶಕ ಆರ್‌.ಚಂದ್ರು ಹಾಗೂ “ದುನಿಯಾ’ ವಿಜಯ್‌ ಈಗ “ಕನಕ’ ಸಿನಿಮಾ ಮಾಡುತ್ತಿರೋದು ನಿಮಗೆ ಗೊತ್ತಿದೆ. ಆದರೆ, ಈ ಇಬ್ಬರು 2003ರಲ್ಲೂ ಜೊತೆಯಾಗಿ ಕೆಲಸ ಮಾಡಿದ್ದರು ಎಂಬುದು ಬಹುತೇಕ ಮಂದಿಗೆ ಗೊತ್ತಿಲ್ಲ. 2003ರಲ್ಲಿ ಚಂದ್ರು ಹಾಗೂ ವಿಜಯ್‌ ಒಟ್ಟಿಗೆ ಧಾರಾವಾಹಿಯೊಂದರಲ್ಲಿ ಕೆಲಸ ಮಾಡಿದ್ದರು. ಅದರ ಎಫೆಕ್ಟ್ ಹೇಗಿತ್ತೆಂದರೆ ಅಂದು ಆರ್‌. ಚಂದ್ರು ಕೆಲಸವೇ ಕಳೆದುಕೊಂಡಿದ್ದರು!

ಹೀಗೆಂದರೆ ನಿಮಗೆ ಆಶ್ಚರ್ಯವಾಗಬಹುದು. 2003ರಲ್ಲಿ ಆರ್‌. ಚಂದ್ರು ಧಾರಾವಾಹಿಯೊಂದರಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ವಿಜಯ್‌ ಕೂಡಾ ಅವಕಾಶಕ್ಕಾಗಿ ಎದುರು ನೋಡುತ್ತಿದ್ದ ದಿನ ಅದು. ಇನ್ನೂ “ದುನಿಯಾ’ ಬಂದಿರಲಿಲ್ಲ. ಸಹಜವಾಗಿಯೇ ಅವಕಾಶಕ್ಕಾಗಿ ಎದುರು ನೋಡುತ್ತಿದ್ದ ದಿನಗಳು. ಸಣ್ಣಪುಟ್ಟ ಪಾತ್ರಗಳಿಗೂ ತೃಪ್ತಿ ಪಡಬೇಕಾದ ದಿನಗಳಲ್ಲೂ ವಿಜಯ್‌ ತಮ್ಮ ಪ್ರತಿಭೆ ತೋರಿಸುತ್ತಿದ್ದರು.

ಹೀಗಿರುವಾಗ ಚಂದ್ರು ಸಹಾಯಕ ನಿರ್ದೇಶಕರಾಗಿದ್ದ ಧಾರಾವಾಹಿಯಲ್ಲಿ ಒಂದು ಸಣ್ಣ ಪಾತ್ರವಿತ್ತು. ಚಂದ್ರುಗೆ ವಿಜಯ್‌ ಪರಿಚಯವಿದ್ದ ಕಾರಣ, ಅದನ್ನು ಅವರಿಂದ ಮಾಡಿಸಿಬಿಟ್ಟಿದ್ದಾರೆ. ಆದರೆ, ಆ ಚಿತ್ರದ ನಿರ್ದೇಶಕರಿಗೆ ಅದನ್ನು ಬೇರೆಯರಿಂದ ಮಾಡಿಸಬೇಕೆಂಬ ಆಸೆ ಇತ್ತಂತೆ. ಚಂದ್ರು, ವಿಜಯ್‌ ಅವರಿಂದ ಮಾಡಿಸಿ ಕಳುಹಿಸಿದ್ದರಿಂದ ಸಿಟ್ಟಾದ ನಿರ್ದೇಶಕರು, ಚಂದ್ರು ಅವರನ್ನು ಕೆಲಸದಿಂದ ಕಿತ್ತು ಹಾಕುತ್ತಾರೆ.

ಇದು ಅಂದಿನ ಕಥೆ. ಈಗ ಚಂದ್ರು ನಿರ್ದೇಶಕರಾಗಿ, ನಿರ್ಮಾಪಕರಾಗಿ ಬೆಳೆದಿದ್ದಾರೆ. ಈಗ ವಿಜಯ್‌ ಜೊತೆ ಸಿನಿಮಾ ಕೂಡಾ ಮಾಡಿದ್ದಾರೆ. ಅಂದಹಾಗೆ, ಈ ಫ್ಲ್ಯಾಶ್‌ಬ್ಯಾಕ್‌ಗೆ ಕಾರಣವಾಗಿದ್ದು, ಇತ್ತೀಚೆಗೆ ನಡೆದ “ಕನಕ’ ಟ್ರೇಲರ್‌ ಬಿಡುಗಡೆ. ಟ್ರೇಲರ್‌ ಬಿಡುಗಡೆಯಲ್ಲಿ ಕೆ.ಪಿ.ನಂಜುಂಡಿಯವರು ಚಂದ್ರು ಅವರ ಆರಂಭದ ದಿನಗಳನ್ನು ನೆನಪಿಸಿಕೊಂಡರು. ಅಂದು ಆ ಧಾರಾವಾಹಿಯಲ್ಲಿ ಕೆ.ಪಿ.ನಂಜುಂಡಿ ಕೂಡಾ ಪ್ರಮುಖ ಪಾತ್ರ ಮಾಡಿದ್ದರು.

ಚಂದ್ರು ಅವರನ್ನು ನಿರ್ದೇಶಕರು ಕೆಲಸದಿಂದ ತೆಗೆದು ಹಾಕಿದ ವಿಷಯ ಕೇಳಿ ಬೇಸರಗೊಂಡ ನಂಜುಂಡಿ, ಮತ್ತೆ ಅದೇ ಧಾರಾವಾಹಿಯಲ್ಲಿ ಚಂದ್ರು ಅವರಿಗೆ ಕೆಲಸ ಕೊಡಿಸುತ್ತಾರೆ. “ನಾನು ಈ ಧಾರಾವಾಹಿಯಲ್ಲಿ ನಟಿಸಬೇಕಾದರೆ, ಆ ಹುಡುಗ ಇರಬೇಕು’ ಎನ್ನುವ ಮೂಲಕ ಮತ್ತೆ ಅದೇ ಧಾರಾವಾಹಿಯಲ್ಲಿ ಚಂದ್ರು ಮುಂದುವರೆಯುತ್ತಾರೆ. ಹೀಗೆ “ಕನಕ’ ಚಿತ್ರದ ಟ್ರೇಲರ್‌ ಬಿಡುಗಡೆಯ ವೇದಿಕೆ ಆರ್‌.ಚಂದ್ರು ಹಾಗೂ ವಿಜಯ್‌ ಅವರ ಫ್ಲ್ಯಾಶ್‌ಬ್ಯಾಕ್‌ಗೆ ಕಾರಣವಾಯಿತು. 

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.