ರಂಜನಿ ಎಂಬ ಸೂಫಿ


Team Udayavani, Jan 6, 2018, 10:21 AM IST

ranjani.jpg

ಕಿರುತೆರೆ ನಟಿಯರು ಬೆಳ್ಳಿತೆರೆಗೆ ಬರುತ್ತಿರುವುದು ಹೊಸದೇನಲ್ಲ. ಹಾಗೆ ಬಂದವರು ಅನೇಕರು. ಆದರೆ, ಉಳಿದದ್ದು ಬೆರಳೆಣಿಕೆಯಷ್ಟು ನಟಿಯರು. ಆ ಸಾಲಿಗೆ ರಂಜನಿ ರಾಘವನ್‌ ಕೂಡ ಸೇರುತ್ತಾರೆ ಎನ್ನಬಹುದು. ಕಾರಣ, ರಂಜನಿ ರಾಘವನ್‌ ಈಗ ಮತ್ತೂಂದು ಚಿತ್ರ ಒಪ್ಪಿದ್ದಾರೆ. ಅಷ್ಟೇ ಅಲ್ಲ, ಇನ್ನೂ ಎರಡು ಚಿತ್ರಗಳ ಮಾತುಕತೆಯೂ ಅಂತಿಮವಾಗಿದೆ.

“ಪುಟ್ಟಗೌರಿ ಮದುವೆ’ ಖ್ಯಾತಿಯ ರಂಜನಿ ರಾಘವನ್‌, “ರಾಜಹಂಸ’ ಚಿತ್ರದ ಬಳಿಕ ಒಪ್ಪಿಕೊಂಡ ಚಿತ್ರ ಯಾವುದು ಗೊತ್ತಾ? “ಸೂಫಿ’. ಚಿತ್ರದ ಶೀರ್ಷಿಕೆಯೇ ಹೇಳುವಂತೆ ಇದೊಂದು ಸಂಗೀತಕ್ಕೆ ಸಂಬಂಧಿಸಿದ ಪದ. ಇಲ್ಲಿ ರಂಜನಿ ಅವರು ಟೈಟಲ್‌ ಪಾತ್ರ ನಿರ್ವಹಿಸುತ್ತಿದ್ದಾರೆ ಎಂಬುದು ವಿಶೇಷ. ಇಡೀ ಚಿತ್ರದ ಕಥೆ ಕೂಡ ಅವರ ಸುತ್ತವೇ ಸಾಗಲಿದೆ. ಇನ್ನು, ಈ ಚಿತ್ರಕ್ಕೆ ಶಿವು ಜಮಖಂಡಿ ನಿರ್ದೇಶಕರು.

ವಿಜಯ್‌ ರಾಘವೇಂದ್ರ ಅಭಿನಯದ “ನನ್ನ ನಿನ್ನ ಪ್ರೇಮಕಥೆ’ ಬಳಿಕ ಶಿವು ಜಮಖಂಡಿ ನಿರ್ದೇಶಿಸುತ್ತಿರುವ ಚಿತ್ರವಿದು. ಈ ಚಿತ್ರಕ್ಕೆ ವಿನೋದ್‌ ಪಾಟೀಲ್‌ ಹೀರೋ. “ಜಸ್ಟ್‌ ಆಕಸ್ಮಿಕ’ ಚಿತ್ರ ಮಾಡಿದ್ದ ವಿನೋದ್‌ ಪಾಟೀಲ್‌ಗೆ “ಸೂಫಿ’ ಎರಡನೇ ಚಿತ್ರ. ಇದೊಂದು ಮ್ಯೂಸಿಕಲ್‌ ಜರ್ನಿ ಸಿನಿಮಾ ಎನ್ನುವ ರಂಜನಿ, “ಇಡೀ ಚಿತ್ರ ಸೂಫಿ ಸಂಗೀತದ ಹಿನ್ನೆಲೆಯಲ್ಲೇ ಸಾಗಲಿದೆ. ನನ್ನ ಪಾತ್ರಕ್ಕೆ ತುಂಬಾ ಪ್ರಾಮುಖ್ಯತೆ ಕೊಡಲಾಗಿದೆ.

ಅದೊಂದು ರೀತಿ ಬಜಾರಿಯಂತಹ ಪಾತ್ರವದು. “ರಾಜ ಹಂಸ’ ಚಿತ್ರದ ಬಳಿಕ ಕೇಳಿದ ಕಥೆಗಳ ಸಂಖ್ಯೆ ಎಂಟು. ಆ ಪೈಕಿ ಮಿಸ್‌ ಆಗಿದ್ದು ಎರಡು. ಬಿಟ್ಟಿದ್ದು ಆರು. ಮಿಸ್‌ ಆಗೋಕೆ ಕಾರಣ, ಡೇಟ್ಸ್‌. ಕೈ ಬಿಡಲು ಕಾರಣ ಕಥೆ, ಪಾತ್ರ ಹೊಂದಿಕೆಯಾಗಲ್ಲ ಎಂಬುದಕ್ಕೆ. ಸುಮ್ಮನೆ ಬಂದು ಹೋಗುವ ಪಾತ್ರಗಳಲ್ಲಿ ಕಾಣಿಸಿಕೊಳ್ಳಲು ನನಗೆ ಇಷ್ಟವಿರಲಿಲ್ಲ. ಹಾಗಾಗಿ, ಒಂದಷ್ಟು ಚಿತ್ರಗಳನ್ನು ಕೈ ಬಿಟ್ಟದ್ದು ನಿಜ. “ರಾಜಹಂಸ’ ನನಗೊಂದು ಒಳ್ಳೆಯ ಇಮೇಜ್‌ ತಂದುಕೊಡು.

ಆ ಚಿತ್ರ ನೋಡಿದವರೆಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದರು. ಅದರಿಂದ ಒಂದಷ್ಟು ಅವಕಾಶಗಳೂ ಬಂದಿದ್ದುಂಟು. ಹಾಗೆ ಬಂದ ಅವಕಾಶಗಳಲ್ಲಿ “ಸೂಫಿ’ ಚಿತ್ರವೂ ಒಂದು’ ಎಂದು ಹೇಳಿಕೊಳ್ಳುತ್ತಾರೆ ರಂಜನಿ. ಫೆಬ್ರವರಿಯಲ್ಲಿ ಚಿತ್ರೀಕರಣ ಶುರುವಾಗಲಿದ್ದು, ಸುಮಾರು 50 ದಿನಗಳ ಚಿತ್ರೀಕರಣ ನಡೆಯಲಿದೆ. “ನನ್ನ ನಿನ್ನ ಪ್ರೇಮಕಥೆ’ ಚಿತ್ರದಲ್ಲಿ ಕೆಲಸ ಮಾಡಿದ ಬಹುತೇಕ ತಂಡ ಇಲ್ಲಿ ಕೆಲಸ ಮಾಡಲಿದೆ. ಚಿತ್ರದಲ್ಲಿ ದೇವರಾಜ್‌, ರಮೇಶ್‌ ಭಟ್‌ ಸೇರಿದಂತೆ ಹಲವರು ನಟಿಸುತ್ತಿದ್ದಾರೆ ಎನ್ನುತ್ತಾರೆ ರಂಜನಿ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.