ಜಗ್ಗೇಶ್‌ ನಟನೆ ನೋಡಿ ಪತ್ನಿ ಕಣ್ಣೀರು; ಹಾಲಿವುಡ್‌ ನಟನಿಗೆ ಹೋಲಿಕೆ


Team Udayavani, Jan 11, 2018, 4:15 PM IST

Jaggesh-(5).jpg

ಜಗ್ಗೇಶ್‌ ಅಭಿನಯದ “8 ಎಂಎಂ’ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದಿದೆ. ಅದರಲ್ಲೂ ಜಗ್ಗೇಶ್‌ ಅವರ ಭಾಗದ ಚಿತ್ರೀಕರಣ ಸಂಪೂರ್ಣವಾಗಿದೆ. ಹಾಗೆ ಜಗ್ಗೇಶ್‌ ಭಾಗದ ಕೆಲವು ದೃಶ್ಯಗಳನ್ನು ಅವರ ಮಡದಿ ಪರಿಮಳ ಅವರಿಗೆ ತೋರಿಸಲಾಗಿದೆ. ತಮ್ಮ ಪತಿ ಅಭಿನಯದ ಒಂದೆರೆಡು ದೃಶ್ಯಗಳನ್ನು ನೋಡಿ ಕಣ್ಣೀರು ಹಾಕಿರುವ ಪರಿಮಳ, ಅವರನ್ನು ಹಾಲಿವುಡ್‌ ನಟ ಆಲ್‌ ಪ್ಯಾಸಿನೋ ಲೆವೆಲ್‌ಗೆ ಹೋಲಿಸಿದ್ದಾರೆ.

ಹೌದು, ಈ ಕುರಿತು ಖುದ್ದು ಜಗ್ಗೇಶ್‌ ಮಾತನಾಡಿದ್ದಾರೆ. “ನಾನು ಇದುವರೆಗೂ 132 ಚಿತ್ರಗಳಲ್ಲಿ ನಟಿಸಿದ್ದೀನಿ. ಇದುವರೆಗೂ ನನ್ನ ಅಭಿನಯವನ್ನು ನನ್ನ ಹೆಂಡತಿ ಅಷ್ಟಾಗಿ ಮೆಚ್ಚಿರಲಿಲ್ಲ. “8 ಎಂಎಂ’ ಚಿತ್ರದಲ್ಲಿ ಎರಡು ಅದ್ಭುತ ದೃಶ್ಯಗಳಿವೆ. ಇದುವರೆಗೂ ಯಾವ ನಿರ್ದೇಶಕರೂ ನನಗೆ ಅಂತಹ ದೃಶ್ಯಗಳನ್ನು ಕೊಟ್ಟಿರಲಿಲ್ಲ. ಅದರಲ್ಲೂ ಒಂದು ದೃಶ್ಯ 5 ನಿಮಿಷ 23 ಸೆಕೆಂಡ್‌ ಇದ್ದರೆ, ಇನ್ನೊಂದು 4 ನಿಮಿಷ 31 ಸೆಕೆಂಡ್‌ನ‌ದ್ದು. ಯಾವುದೇ ಕಟ್‌ ಇಲ್ಲದ ದೃಶ್ಯಗಳವು. ಅದನ್ನು ನೋಡಿ ನನ್ನ ಹೆಂಡತಿಗೆ ಬಹಳ ಖುಷಿಯಾಗಿದ್ದಷ್ಟೇ ಅಲ್ಲ, ಹಾಲಿವುಡ್‌ ನಟ ಆಲ್‌ ಪಾಚಿನೋಗೆ ಹೋಲಿಸಿದಳು’ ಎನ್ನುತ್ತಾರೆ ಜಗ್ಗೇಶ್‌.

“ಈ ಚಿತ್ರದಲ್ಲಿ ನಾನೊಬ್ಬ ನೊಂದ ತಂದೆಯ ಪಾತ್ರ ಮಾಡಿದ್ದೇನೆ. ವಯಸ್ಸಾದ ಕಾಲದಲ್ಲಿ ಹಣವಿಲ್ಲದಾಗ ಏನೆಲ್ಲಾ ಪರಿಸ್ಥಿತಿಯನ್ನ ಅವನು ಎದುರಿಸುತ್ತಾನೆ ಅನ್ನೋದು ಕಥೆ. ಈ ಚಿತ್ರದಲ್ಲಿ ನಟಿಸುವಾಗ ನನ್ನಲ್ಲಿನ ಕಲಾವಿದನನ್ನು ಬಡಿದು ಎಬ್ಬಿಸಿದ್ದು ನಿರ್ದೇಶಕ ಹರಿಕೃಷ್ಣ. ಕಾಮಿಡಿಗೆ ಹೆಚ್ಚು ಸೀಮಿತವಾಗಿದ್ದ ನನ್ನನ್ನ ಬೇರೆ ತರಹ ತೋರಿಸುವುದಕ್ಕೆ ಈ ಚಿತ್ರದಲ್ಲಿ ಪ್ರಯತ್ನಿಸಿದ್ದಾರೆ’ ಎಂದು ಖುಷಿಯಾಗುತ್ತಾರೆ ಜಗ್ಗೇಶ್‌.

ಟಾಪ್ ನ್ಯೂಸ್

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.